![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 14, 2019, 9:00 PM IST
ಹೈದರಾಬಾದ್: ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಲಿಲ್ಲ ಎಂಬ ಸಿಟ್ಟು ಹಾಗೂ ಬೇಸರದಿಂದ ನಿವೃತ್ತಿ ಘೋಷಿಸಿದ್ದ ಅಂಬಾಟಿ ರಾಯುಡು ಮರಳಿ ಕ್ರಿಕೆಟ್ ಆಡುವ ನಿರ್ಧಾರ ತೆಗೆದುಕೊಂಡದ್ದು ಕೆಲವು ದಿನಗಳ ಹಿಂದಿನ ಸುದ್ದಿ.
ಶನಿವಾರದ ಬ್ರೇಕಿಂಗ್ ನ್ಯೂಸ್’ ಎಂದರೆ ರಾಯುಡು ವಿಜಯ್ ಹಜಾರೆ ಟ್ರೋಫಿ’ ಪಂದ್ಯಾವಳಿಗಾಗಿ ಹೈದರಾಬಾದ್ ತಂಡದ ನಾಯಕನಾಗಿ ಆಯ್ಕೆಯಾದದ್ದು!
ಆಯ್ಕೆ ಸಮಿತಿ ಅಧ್ಯಕ್ಷ ನೋಯೆಲ್ ಡೇವಿಡ್, ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅವರು ಅಂಬಾಟಿ ರಾಯುಡು ನಿರ್ಧಾರ ಬದಲಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕ್ರಿಕೆಟಿಗೆ ಮರಳುವ ನಿರ್ಧಾರ ಪ್ರಕಟಿಸಿದ ಬಳಿಕ ರಾಯುಡು ಹೈದರಾಬಾದ್ ಕ್ರಿಕೆಟ್ ಮಂಡಳಿಯ ನಿರಂತರ ಸಂಪರ್ಕದಲ್ಲಿದ್ದರು. ಇದಕ್ಕೀಗ ಸೂಕ್ತ ಫಲ ಲಭಿಸಿದೆ. ಮುಂದೆ ಹೈದರಾಬಾದ್ ರಣಜಿ ತಂಡಕ್ಕೂ ರಾಯುಡು ಆಯ್ಕೆಯಾಗುವ ಸೂಚನೆ ಲಭಿಸಿದೆ.
ಭಾರತದ ಪರ ಆಡಿದ್ದ ಮತ್ತೂಬ್ಬ ಆಟಗಾರ ಮೊಹಮ್ಮದ್ ಸಿರಾಜ್ ಕೂಡ ಹೈದರಾಬಾದ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬಿ. ಸಂದೀಪ್ ಉಪನಾಯಕನಾಗಿದ್ದಾರೆ.
ಹೈದರಾಬಾದ್ ತನ್ನ ಮೊದಲ ಲೀಗ್ ಪಂದ್ಯವನ್ನು ಸೆ. 24ರಂದು ಕರ್ನಾಟಕ ವಿರುದ್ಧ ಆಡಲಿದೆ. ಬಳಿಕ ಗೋವಾ, ಆಂಧ್ರ ಪ್ರದೇಶ, ಜಾರ್ಖಂಡ್, ಚತ್ತೀಸ್ಗಢ, ಸೌರಾಷ್ಟ್ರ, ಮುಂಬೈ ಮತ್ತು ಕೇರಳವನ್ನು ಎದುರಿಸಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.