![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2019, 9:59 AM IST
ಹೊಸದಿಲ್ಲಿ: ಪ್ರತಿಷ್ಠಿತ “ಅರ್ಜುನ ಪ್ರಶಸ್ತಿ’ಗೆ 4 ಮಂದಿ ಕ್ರಿಕೆಟ್ ಆಟಗಾರರ ಹೆಸರನ್ನು ಬಿಸಿಸಿಐ ಶಿಫಾರಸು ಮಾಡಿದೆ.
ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಜತೆಗೆ ವನಿತಾ ತಂಡದ ಪೂನಮ್ ಯಾದವ್ ಅವರ ಹೆಸರನ್ನು ಬಿಸಿಸಿಐ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ.
2018ರಲ್ಲಿ ಭಾರತದ ವನಿತಾ ಟಿ20 ತಂಡದ ಉಪನಾಯಕಿ ಸ್ಮತಿ ಮಂಧನಾ ಈ ಪ್ರಶಸ್ತಿಗೆ ಪಾತ್ರರಾದ ಏಕೈಕ ಕ್ರಿಕೆಟ್ ಆಟಗಾರ್ತಿ.
1961ರಿಂದ ಇಲ್ಲಿಯ ವರೆಗೆ ಭಾರತ ಸರಕಾರದಿಂದ 53 ಕ್ರಿಕೆಟಿಗರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇಬ್ಬರು ಫುಟ್ಬಾಲಿಗರು
ಗೋಲ್ಕೀಪರ್ ಗುರ್ಪ್ರೀತ್ ಸಿಂಗ್ ಸಂಧು ಮತ್ತು ಸ್ಟ್ರೈಕರ್ ಜೇಜೆ ಲಾಲ್ಪೆಖುÉವ ಅವರ ಹೆಸರನ್ನು ಅಖೀಲ ಭಾರತ ಫುಟ್ಬಾಲ್ ಫೆಡರೇಶನ್ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.
ಎಐಎಫ್ಎಫ್ ಇವರಿಬ್ಬರ ಹೆಸರನ್ನು ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡುತ್ತಿರುವುದು ಇದು ಎರಡನೇ ಸಲ. 2017ರಲ್ಲಿ ಗುರ್ಪ್ರೀತ್ ಮತ್ತು ಜೆಜೆ ಹೆಸರನ್ನು ವನಿತಾ ತಂಡದ ನಾಯಕಿ ಬೆಂಬೆಮ್ ದೇವಿ ಅವರೊಂದಿಗೆ ಶಿಫಾರಸು ಮಾಡಲಾಗಿತ್ತು. ಅಂದು ಬೆಂಬೆಮ್ ದೇವಿ ಅರ್ಜುನ ಪ್ರಶಸ್ತಿಗೆ ಪಾತ್ರರಾಗಿದ್ದರು.
ಸುನೀಲ್ ಚೆಟ್ರಿ ಅನಂತರ ಇವರಿಬ್ಬರು ರಾಷ್ಟ್ರೀಯ ತಂಡದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಆಟಗಾರರಾಗಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.