Asia Cup Final: ಲಂಕಾ ವಿರುದ್ದ ಟಾಸ್ ಗೆದ್ದ ಭಾರತ; 8ನೇ ಟ್ರೋಫಿ ಮೇಲೆ ಕಣ್ಣಿಟ್ಟ ವನಿತೆಯರು


Team Udayavani, Jul 28, 2024, 2:48 PM IST

Womens Asia Cup: ಲಂಕಾ ವಿರುದ್ದ ಟಾಸ್ ಗೆದ್ದ ಭಾರತ; 8ನೇ ಟ್ರೋಫಿಗಾಗಿ ಸಜ್ಜು

ಡಂಬುಲಾ: ಏಳು ಬಾರಿಯ ಏಷ್ಯಾಕಪ್ ಚಾಂಪಿಯನ್ಸ್ ಭಾರತ ವನಿತಾ ತಂಡವು ಮತ್ತೊಂದು ಏಷ್ಯಾಕಪ್ ಫೈನಲ್ ಗೆ ಸಜ್ಜಾಗಿದೆ. ಭಾರತಕ್ಕೆ ಆತಿಥೇಯ ಶ್ರೀಲಂಕಾ ಎದುರಾಗಿದೆ. ಸತತ ಪಂದ್ಯಗಳನ್ನು ಗೆದ್ದು ಫೈನಲ್ ಗೇರಿರುವ ಹರ್ಮನ್ ಪ್ರೀತ್ ಬಳಗವು ತನ್ನ 9ನೇ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಗೆದ್ದು 8ನೇ ಬಾರಿಗೆ ಗೆಲುವು ಸಾಧಿಸುವ ಹುಮ್ಮಸ್ಸಿನಲ್ಲಿದೆ.

ಡಂಬುಲಾದ ರಣಗಿರಿ ಡಂಬುಲಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಈ ಪಂದ್ಯಕ್ಕೆ ಭಾರತ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಆದರೆ ಲಂಕಾ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಅಚಿನಿ ಕುಲಸೂರ್ಯ ಬದಲಿಗೆ ಸಚಿನಿ ನಿಸಂಸಲಾ ಆಡಲಿದ್ದಾರೆ.

ಏಷ್ಯಾಕಪ್ ಫೈನಲ್ ನಲ್ಲಿ ಭಾರತ ಮತ್ತು ಶ್ರೀಲಂಕಾ ಇದುವರೆಗೆ ಐದು ಬಾರಿ ಮುಖಾಮುಖಿಯಾಗಿವೆ. ಎಲ್ಲಾ ಬಾರಿಯೂ ಭಾರತ ತಂಡವು ಗೆಲುವು ಸಾಧಿಸಿದೆ.

ಭಾರತ ಒಂದು ತಂಡವಾಗಿ ಯಶಸ್ಸು ಕಾಣುತ್ತ ಬಂದರೆ, ಶ್ರೀಲಂಕಾ ಮಾತ್ರ ಏಕವ್ಯಕ್ತಿಯನ್ನೇ ಅವಲಂಬಿಸಿದೆ. ಅದು ಬೇರೆ ಯಾರೂ ಅಲ್ಲ, ನಾಯಕಿ ಚಾಮರಿ ಅತ್ತಪಟ್ಟು. ಒಂದು ಶತಕ ಸೇರಿದಂತೆ 243 ರನ್‌ ಪೇರಿಸಿದ ಚಾಮರಿ ಅಮೋಘ ಫಾರ್ಮ್ನಲ್ಲಿದ್ದಾರೆ. ಇವರನ್ನು ಹೊರತುಪಡಿಸಿ ಉಳಿದವರ್ಯಾರೂ ನೂರರ ಗಡಿ ತಲುಪಿಲ್ಲ. 91 ರನ್‌ ಮಾಡಿದ ರಶ್ಮಿ ಗುಣರತ್ನೆ ಅವರದೇ ಹೆಚ್ಚಿನ ಗಳಿಕೆ. ಸೆಮಿಫೈನಲ್‌ನಲ್ಲಿ ಪಾಕ್‌ ವಿರುದ್ಧ ಚಾಮರಿ ಬ್ಯಾಟಿಂಗ್‌ ವಿಸ್ತರಿಸದೆ ಹೋಗಿದ್ದರೆ ಲಂಕಾ ಫೈನಲ್‌ನಲ್ಲಿ ಇರುತ್ತಿರಲಿಲ್ಲ!

ಶ್ರೀಲಂಕಾ : ವಿಶ್ಮಿ ಗುಣರತ್ನೆ, ಚಾಮರಿ ಅತ್ತಪಟ್ಟು (ನಾ), ಹರ್ಷಿತಾ ಸಮರವಿಕ್ರಮ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿ.ಕೀ), ಹಾಸಿನಿ ಪೆರೇರಾ, ಸುಗಂದಿಕಾ ಕುಮಾರಿ, ಇನೋಶಿ ಪ್ರಿಯದರ್ಶನಿ, ಉದೇಶಿಕಾ ಪ್ರಬೋಧನಿ, ಸಚಿನಿ ನಿಸಂಸಲಾ

ಭಾರತ: ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಉಮಾ ಚೆಟ್ರಿ, ಹರ್ಮನ್‌ಪ್ರೀತ್ ಕೌರ್ (ನಾ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿ.ಕೀ), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ತನುಜಾ ಕನ್ವರ್, ರೇಣುಕಾ ಠಾಕೂರ್ ಸಿಂಗ್

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.