Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ


Team Udayavani, Oct 29, 2024, 2:03 AM IST

1-salima

ಹೊಸದಿಲ್ಲಿ: ಮುಂದಿನ ತಿಂಗಳು ನಡೆಯಲಿ ರುವ ಏಷ್ಯನ್‌ ಚಾಂಪಿ ಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿ ಯಲ್ಲಿ ಭಾರತದ ವನಿತಾ ಹಾಕಿ ತಂಡ ವನ್ನು ಮತ್ತೆ ಸಲೀಮಾ ಟೇಟೆ ಮುನ್ನಡೆಸ ಲಿದ್ದಾರೆ. ನವನೀತ್‌ ಕೌರ್‌ ಉಪನಾಯಕಿ ಯಾಗಿದ್ದಾರೆ.

ಇದು 6 ರಾಷ್ಟ್ರಗಳ ಪಂದ್ಯಾವಳಿಯಾ ಗಿದ್ದು, ಭಾರತ ಹಾಲಿ ಚಾಂಪಿಯನ್‌ ಆಗಿದೆ. ಈ ಬಾರಿಯ ಪಂದ್ಯಾವಳಿ ನ. 11ರಿಂದ 20ರ ತನಕ ಬಿಹಾರದ ರಾಜ್ಗೀರ್‌ ಹಾಕಿ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ತನ್ನ ಮೊದಲ ಪಂದ್ಯವನ್ನು ನ. 11ರಂದು ಮಲೇಷ್ಯಾ ವಿರುದ್ಧ ಆಡಲಿದೆ. ಬಳಿಕ ಕೊರಿಯಾ (ನ. 12), ಥಾಯ್ಲೆಂಡ್‌ (ನ. 14), ಚೀನ (ನ. 16) ಮತ್ತು ಜಪಾನ್‌ (ನ. 17) ವಿರುದ್ಧ ಸೆಣಸಲಿದೆ.

ಕಳೆದ ವರ್ಷದ ಫೈನಲ್‌ನಲ್ಲಿ ಭಾರತ ತಂಡ ಜಪಾನ್‌ಗೆ 4-0 ಅಂತರದ ಸೋಲುಣಿಸಿ 2016ರ ಬಳಿಕ ಮೊದಲ ಸಲ ಚಾಂಪಿಯನ್‌ ಆಗಿತ್ತು.

ಭಾರತ ತಂಡ: ಗೋಲ್‌ಕೀಪರ್: ಸವಿತಾ ಪೂನಿಯಾ, ಬಿಚುದೇವಿ ಖರಿಬಾಮ್‌. ಡಿಫೆಂಡರ್: ಉದಿತಾ, ಜ್ಯೋತಿ, ವೈಷ್ಣವಿ ವಿಠಲ್‌ ಫಾಲ್ಕೆ, ಸುಶೀಲಾ ಚಾನು, ಇಶಿಕಾ ಚೌಧರಿ.ಮಿಡ್‌ಫಿàಲ್ಡರ್: ನೇಹಾ, ಸಲೀಮಾ ಟೇಟೆ, ಶರ್ಮಿಳಾದೇವಿ, ಮನೀಷಾ ಚೌಹಾಣ್‌, ಸುನೇ ಲಿಯಾ ಟೋಪೊ, ಲಾಲ್ರೆಮಿÕಯಾಮಿ. ಫಾರ್ವರ್ಡ್ಸ್‌: ನವನೀತ್‌ ಕೌರ್‌, ಪ್ರೀತಿ ದುಬೆ, ಸಂಗೀತಾ ಕುಮಾರಿ, ದೀಪಿಕಾ, ಬ್ಯೂಟಿ ಡುಂಗ್‌ಡುಂಗ್‌.

ಟಾಪ್ ನ್ಯೂಸ್

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-salima

Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ

Wenlock

Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

1-kabba

Pro Kabaddi; ಡೆಲ್ಲಿಯನ್ನು ಕೆಡವಿದ ಹರಿಯಾಣ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

puttige-2

Udupi; ಗೀತಾರ್ಥ ಚಿಂತನೆ 78: ಕಷ್ಟನಿವಾರಣೆಯೂ ಪುಣ್ಯ ಸಂಪಾದನೆಯೂ…

Rajahamsa

Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್‌

SDM-Gradute

SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ

Harish-Poonja

Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್‌ ಪೂಂಜ

1-weewq

Ranji; ಅಗರ್ವಾಲ್‌ ಶತಕ: 144 ರನ್‌ ಮುನ್ನಡೆಯಲ್ಲಿ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.