![Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ](https://www.udayavani.com/wp-content/uploads/2024/12/9-24-415x249.jpg)
Asian Games: ಹಾಕಿ ಚಿನ್ನ ಗೆದ್ದು ಬೀಗಿದ ಭಾರತ ತಂಡ; ಜಪಾನ್ ವಿರುದ್ಧ 5-1ಅಂತರದ ಜಯ
Team Udayavani, Oct 6, 2023, 5:40 PM IST
![Asian Games; India Thrash Japan 5-1 In Hockey Final, Clinch Gold](https://www.udayavani.com/wp-content/uploads/2023/10/hocky-620x342.jpg)
ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು 5-1 ಅಂತರದಿಂದ ಗೆಲುವು ಸಾಧಿಸಿ ಸ್ವರ್ಣ ಪದಕ ಮುಡಿಗೇರಿಸಿಕೊಂಡಿದೆ.
2023 ರ ಏಷ್ಯನ್ ಗೇಮ್ಸ್ನಲ್ಲಿ ಭಾರತವು 100 ಪದಕಗಳ ಗಡಿಯನ್ನು ತಲುಪುವುದು ಖಚಿತವಾಗಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತವು 100 ಪದಕಗಳ ಗಡಿ ದಾಟುತ್ತಿರುವುದು ಇದೇ ಮೊದಲು. ಭಾರತ ಈಗಾಗಲೇ 95 ಪದಕಗಳನ್ನು ಗೆದ್ದಿದ್ದು, ಉಳಿದ ಐದು ಪದಕಗಳು ಖಚಿತವಾಗಿವೆ.
ಜಪಾನ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಆರಂಭದಿಂದಲೇ ಹಿಡಿತ ಸಾಧಿಸಿತ್ತು. ಮನ್ ಪ್ರೀತ್ ಸಿಂಗ್ ಅವರು ಮೊದಲ ಗೋಲು ಹೊಡೆದು ಭಾರತದ ಪರ ಶುಭಾರಂಭ ಮಾಡಿದರು. 32ನೇ ನಿಮಿಷದಲ್ಲಿ ಹರ್ಮನ್ ಪ್ರೀತ್ ಸಿಂಗ್ ಮತ್ತು 36ನೇ ನಿಮಿಷದಲ್ಲಿ ರೋಹಿತ್ ದಾಸ್ ಗೋಲು ಹೊಡೆದರು.
ಜಪಾನ್ ಪರ ಸೆರೆನ್ ತನಕಾ ಮೊದಲ ಗೋಲು ಬಾರಿಸಿದರು. ಕೊನೆಯ ಕ್ಷಣದಲ್ಲಿ ನಾಯಕ ಹರ್ಮನ್ ಪ್ರೀತ್ ಸಿಂಗ್ ಅವರು ಗೋಲು ಬಾರಿಸಿದರು. ಈ ಮೂಲಕ ಭಾರತ 5-1 ಅಂತರದಿಂದ ಅಧಿಕಾರಯುತ ಜಯ ಸಾಧಿಸಿತು. ಇದರೊಂದಿಗೆ ಪ್ಯಾರಿಸ್ ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಗೆ ಅರ್ಹತೆ ಪಡೆಯಿತು.
ಭಾರತ ಸದ್ಯ 22 ಬಂಗಾರ, 34 ಬೆಳ್ಳಿ ಮತ್ತು 39 ಕಂಚು ಪದಕಗಳೊಂದಿಗೆ ಒಟ್ಟು 95 ಪದಕಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಟಾಪ್ ನ್ಯೂಸ್
![Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ](https://www.udayavani.com/wp-content/uploads/2024/12/9-24-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್](https://www.udayavani.com/wp-content/uploads/2024/12/5-34-150x90.jpg)
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
![1-crick](https://www.udayavani.com/wp-content/uploads/2024/12/1-crick-150x84.jpg)
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
![1-eqeeqwe](https://www.udayavani.com/wp-content/uploads/2024/12/1-eqeeqwe-150x89.jpg)
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
![KLR](https://www.udayavani.com/wp-content/uploads/2024/12/KLR-150x90.jpg)
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
![KABADDI-17](https://www.udayavani.com/wp-content/uploads/2024/12/KABADDI-17-150x90.jpg)
Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್
MUST WATCH
ಹೊಸ ಸೇರ್ಪಡೆ
![8-ckm](https://www.udayavani.com/wp-content/uploads/2024/12/8-ckm-150x90.jpg)
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
![8](https://www.udayavani.com/wp-content/uploads/2024/12/8-25-150x80.jpg)
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
![Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ](https://www.udayavani.com/wp-content/uploads/2024/12/9-24-150x90.jpg)
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
![7](https://www.udayavani.com/wp-content/uploads/2024/12/7-29-150x80.jpg)
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
![6](https://www.udayavani.com/wp-content/uploads/2024/12/6-34-150x80.jpg)
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.