Asian Table Tennis: ಭಾರತಕ್ಕೆ ಮೂರು ಕಂಚು


Team Udayavani, Oct 14, 2024, 1:05 AM IST

TT

ಅಸ್ತಾನಾ (ಕಜಕ್‌ಸ್ಥಾನ): ವನಿತೆಯಿರ ಡಬಲ್ಸ್‌ನನಲ್ಲಿ ಐತಿಹಾಸಿಕ ಕಂಚಿನ ಪದಕ ಸಹಿತ ಭಾರತ ಏಷ್ಯನ್‌ ಟೇಬಲ್‌ ಟೆನಿಸ್‌ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟಾರೆ ಮೂರು ಪದಕ ಗೆದ್ದು ಸ್ಪರ್ಧೆ ಮುಗಿಸಿದೆ. ರವಿವಾರ ನಡೆದ ಡಬಲ್ಸ್‌ ಸೆಮಿಫೈನಲ್‌ನಲ್ಲಿ ಭಾರತದ ಐಹಿಕಾ ಮುಖರ್ಜಿ ಮತ್ತು ಸುತೀರ್ಥ ಮುಖರ್ಜಿ ಅವರು ಜಪಾನಿಯ ಎದುರಾಳಿಯೆದುರು ಸೋತು ಕಂಚಿಗೆ ತೃಪ್ತಿಪಟ್ಟರು.

ವಿಶ್ವದ 15ನೇ ರ್‍ಯಾಂಕಿನ ಮುಖರ್ಜಿದ್ವಯರು ಸೆಮಿ ಫೈನಲ್‌ ಹೋರಾಟದಲ್ಲಿ ಜಪಾನಿನ ಮಿವಾ ಹರಿಮೊಟೊ ಮತ್ತು ಮಿಯುಯು ಕಿಹಾರಾ ಅವರೆದುರು 4-11, 9-11, 8-11 ಗೇಮ್‌ಗಳಿಂದ ಸೋಲನ್ನು ಕಂಡು ಹೊರಬಿದ್ದರು. ಈ ಮೊದಲು ನಡೆದ ಕ್ವಾರ್ಟರ್‌ಫೈನಲ್‌ನಲ್ಲಿ ಅಮೋಘವಾಗಿ ಆಡಿ ದಕ್ಷಿಣ ಕೊರಿಯದ ಜೋಡಿಯನ್ನು ಸೋಲಿಸಿ ಭಾರತಕ್ಕೆ ಡಬಲ್ಸ್‌ನಲ್ಲಿ ಚೊಚ್ಚಲ ಪದಕ ದೊರಕಿಸಿಕೊಟ್ಟಿದ್ದರು.

ಭಾರತೀಯ ವನಿತಾ ತಂಡವು ಈ ಮೊದಲು ನಡೆದ ತಂಡ ವಿಭಾಗ ಸ್ಪರ್ಧೆಯಲ್ಲಿ ಸೆಮಿಫೈನಲ್‌ನಲ್ಲಿ ಸೋತು ಕಂಚಿನ ಪದಕ ಜಯಿಸಿತ್ತು. ಮಣಿಕಾ ಬಾತ್ರಾ, ಐಹಿಕಾ ಮತ್ತು ಸುತೀರ್ಥ ಮುಖರ್ಜಿ ಅವರನ್ನು ಒಳಗೊಂಡ ಭಾರತೀಯ ತಂಡ ಜಪಾನ್‌ ವಿರುದ್ಧ ಸೋತು ಕಂಚು ಪಡೆದಿತ್ತು. 1972ರಲ್ಲಿ ಈ ಸ್ಪರ್ಧೆ ಆರಂಭವಾದ ಬಳಿಕ ಭಾರತ ಈ ವಿಭಾಗದಲ್ಲಿ ಪದಕ ಗೆದ್ದಿರುವುದು ಇದೇ ಮೊದಲ ಸಲವಾಗಿದೆ.

ಪುರುಷರಿಗೂ ಕಂಚು
ಪುರುಷರ ವಿಭಾಗದ ತಂಡ ವಿಭಾಗದಲ್ಲಿ ಭಾರತಕ್ಕೆ ಕಂಚು ಲಭಿಸಿದೆ. ಅಚಂತಾ ಶರತ್‌ ಕಮಲ್‌, ಮಾನವ್‌ ಥಕ್ಕರ್‌ ಮತ್ತು ಹರ್ಮೀತ್‌ ದೇಸಾಯಿ ಅವರನ್ನು ಒಳಗೊಂಡ ಭಾರತ ತಂ ಸೆಮಿಫೈನಲ್‌ನಲ್ಲಿ ಚೈನೀಸ್‌ ತೈಪೆ ವಿರುದ್ಧ 0-3 ಅಂತರದಿಂದ ಸೋತು ಕಂಚು ಪಡೆಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Sullia: ಮಹಿಳೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ!

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

Cherkady: ರಾಷ್ಟ್ರೋತ್ಥಾನ ಪ.ಪೂ. ಕಾಲೇಜು: ಸಮಗ್ರ ಶಿಕ್ಷಣ, ಸಾಂಸ್ಕೃತಿಕ ಜಾಗೃತಿಗೆ ಸಿದ್ಧ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

MAHE: 2ನೇ ರಾಷ್ಟ್ರೀಯ ಸಿಜಿಎಂಪಿ ದಿನಾಚರಣೆ; ಔಷಧ ಗುಣಮಟ್ಟ ಚರ್ಚೆ

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Road Mishap ಹೊಸಮಠ; ಕಾರುಗಳ ನಡುವೆ ಅಪಘಾತ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ

Manjeshwar: ದೇಶ ಸೇವೆಗೆ ಸಮಯ ಮೀಸಲಿಡಿ: ಡಾ| ಪ್ರಭಾಕರ ಭಟ್‌ ಕಲ್ಲಡ್ಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-M-J

IPL; ಮುಂಬೈಗೆ ಮತ್ತೆ ಜಯವರ್ಧನ ಕೋಚ್‌

1-aee-ddd

Ranji Trophy; ಮುಂಬಯಿ ಗೆಲುವಿಗೆ 262 ರನ್‌ ಗುರಿ

1-aee

Ranji Trophy;ಮಧ್ಯಪ್ರದೇಶ ಬೃಹತ್‌ ಮೊತ್ತ:ನಾಯಕ ಶುಭಂ ಶರ್ಮ 143, ಹರ್‌ಪ್ರೀತ್‌ 91 ರನ್‌

1-tennis-bg

Shanghai Masters Tennis; ಜೊಕೋವಿಕ್‌ಗೆ ಸೋಲು : ಜಾನ್ನಿಕ್‌ ಸಿನ್ನರ್‌ಗೆ ಪ್ರಶಸ್ತಿ

1-engg

Womens T20 World Cup; ಇಂಗ್ಲೆಂಡಿಗೆ 10 ವಿಕೆಟ್‌ ಭರ್ಜರಿ ಗೆಲುವು :ಯಾವ ತಂಡ ಸೆಮಿಗೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

Udupi: ಗೀತಾರ್ಥ ಚಿಂತನೆ-63: ಕುಲದ ಕೀರ್ತಿಗಾಗಿ ಹೋರಾಡಿದ ಪಾಂಡವರು

gold

ಪುರಿ ರತ್ನ ಭಂಡಾರದ ಸಮೀಕ್ಷಾ ವರದಿ ಶೀಘ್ರ ಲಭ್ಯ: ಸಚಿವ

police crime

Durga ಪೆಂಡಾಲ್‌ ಮೇಲೆ ಗುಂಡಿನ ದಾಳಿ: ನಾಲ್ವರಿಗೆ ಗಾಯ

train-track

Train; ಮತ್ತೊಂದು ಅವಘಡ: ಗೀತಾ ಜಯಂತಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

Pak 2

Pakistan; ದೌರ್ಜನ್ಯ ನಿಲ್ಲಿಸದಿದ್ದರೆ ಪಾಕಿಸ್ಥಾನಕ್ಕೆ ಮುತ್ತಿಗೆ: ಪಶ್ತೂನ್‌ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.