Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್
ದ.ಕ. ಗೆಲುವಿನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಸಿಂಹಪಾಲು
Team Udayavani, Sep 18, 2024, 10:01 PM IST
ಮೂಡುಬಿದಿರೆ: ಮೈಸೂರು ಜಿಲ್ಲಾ ಆ್ಯತ್ಲೆಟಿಕ್ಸ್ ಸಂಸ್ಥೆ (ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ ಅಂಡರ್-23 ವಿಭಾಗದ ಆ್ಯತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದ.ಕ. ಜಿಲ್ಲೆ 402 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಜಯಿಸಿತು. ಆಳ್ವಾಸ್ ನ್ಪೋರ್ಟ್ಸ್ ಕ್ಲಬ್ನ ಕ್ರೀಡಾಪಟುಗಳು 22 ಚಿನ್ನ, 8 ಬೆಳ್ಳಿ, 16 ಕಂಚು ಸೇರಿದಂತೆ ಒಟ್ಟು 46 ಪದಕ, 2 ನೂತನ ಕೂಟ ದಾಖಲೆ ಹಾಗೂ 2 ವೈಯಕ್ತಿಕ ಪ್ರಶಸ್ತಿ ಜಯಿಸಿದರು. ಬೆಂಗಳೂರು ಜಿಲ್ಲೆ ದ್ವಿತೀಯ (242 ಅಂಕ) ಸ್ಥಾನಿಯಾಯಿತು.
ಆಳ್ವಾಸ್ ನ್ಪೋರ್ಟ್ಸ್ ಕ್ಲಬ್ ಕಳೆದ 16 ವರ್ಷಗಳಿಂದ ಸಮಗ್ರ ಪ್ರಶಸ್ತಿ ಪಡೆಯುತ್ತ ಬಂದಿರುವುದು ಗಮನಾರ್ಹ ಎಂದು ಆಳ್ವಾಸ್ ಪ್ರವರ್ತಕ ಡಾ| ಎಂ. ಮೋಹನ ಆಳ್ವ ತಿಳಿಸಿದರು.
ಆಳ್ವಾಸ್ ನ್ಪೋರ್ಟ್ಸ್ ಕ್ಲಬ್ನಿಂದ ಒಟ್ಟು 87 ಕ್ರೀಡಾಪಟು ಗಳು ಭಾಗವಹಿಸಿದ್ದರು. ಆಕಾಶ ಹುಕ್ಕೇರಿ (80 ಮೀ. ಹರ್ಡಲ್ಸ್ ), ನಾಗೇಂದ್ರ ಅಣ್ಣಪ್ಪ ನಾಯ್ಕ (ಡಿಸ್ಕಸ್ ಎಸೆತ) ನೂತನ ಕೂಟ ದಾಖಲೆ ನಿರ್ಮಿಸಿದರು. ಲೋಹಿತ್ ಗೌಡ ಮತ್ತು ಸುಶಾನ್ ಬೆಸ್ಟ್ ಆ್ಯತ್ಲೀಟ್ಸ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ
Koteshwara: ಎಂಬಿಬಿಎಸ್ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.