ವಿದಾಯ ಟೆಸ್ಟ್‌ಗೂ ಮುನ್ನ ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ David Warner


Team Udayavani, Jan 1, 2024, 10:44 AM IST

ವಿದಾಯ ಟೆಸ್ಟ್‌ಗೂ ಮುನ್ನ ಏಕದಿನ ಕ್ರಿಕೆಟ್‌ಗೆ ದಿಢೀರ್‌ ನಿವೃತ್ತಿ ಘೋಷಿಸಿದ David Warner

ಸಿಡ್ನಿ: ವಿದಾಯ ಟೆಸ್ಟ್‌ ಆಡುವ ಹೊಸ್ತಿಲಿನಲ್ಲಿರುವ ಬೆನ್ನಲ್ಲೇ ಆಸ್ಟ್ರೇಲಿಯದ ಸ್ಟಾರ್‌ ಆಟಗಾರ  ಡೇವಿಡ್ ವಾರ್ನರ್ ಸೋಮವಾರ(ಜ.1 ರಂದು) ಏಕದಿನ ಕ್ರಿಕೆಟ್‌ ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

ಏಕದಿನ ವಿಶ್ವಕಪ್‌ ಸಂದರ್ಭದಲ್ಲಿಯೇ ನಾನು ನಿವೃತ್ತಿ ಆಗುವ ಬಗ್ಗೆ ಯೋಚನೆ ಮಾಡಿದ್ದೆ. ಭಾರತದ ನೆಲದಲ್ಲಿ ಏಕದಿನ ವಿಶ್ವಕಪ್‌ ಗೆದ್ದಿರುವುದು ದೊಡ್ಡ ಸಾಧನೆಯಾಗಿದೆ ಎಂದು ಅವರು ಪ್ರತಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“2025 ರಲ್ಲಿ ಪಾಕಿಸ್ತಾನದಲಿ ಚಾಂಪಿಯನ್ಸ್‌ ಟ್ರೋಫಿ ನಡೆಯಲಿದೆ. ಈ ವೇಳೆ ತನ್ನ ತಂಡಕ್ಕೆ ಆರಂಭಿಕ ಆಟಗಾರನ ಅಗತ್ಯಬಿದ್ದರೆ ನಿವೃತ್ತಿಯಿಂದ ವಾಪಾಸ್‌ ಆಗಿ ಆಡುತ್ತೇನೆ. ಇನ್ನೆರಡು ವರ್ಷ ನಾನು ಕ್ರಿಕೆಟ್‌ ಆಡಬಲ್ಲೆ” ಎಂದು ಅವರು ಹೇಳಿದ್ದಾರೆ.

ಕುಟುಂಬದೊಂದಿಗೆ ಸಮಯ ಕಳೆಯುವ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಏಕದಿನ ವಿಶ್ವಕಪ್‌ ನಲ್ಲಿ ವಾರ್ನರ್‌ ಒಟ್ಟು 11 ಪಂದ್ಯದಲ್ಲಿ 48.63 ರ ಸರಾಸರಿಯಲ್ಲಿ 535 ರನ್ ಮತ್ತು 108.29 ರ ಸ್ಟ್ರೈಕ್ ರೇಟ್ ನಲ್ಲಿ ಎರಡು ಶತಕ ಮತ್ತ ಒಂದು ಅರ್ಧಶತಕಗಳಿಸಿದ್ದರು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಾಕಿಸ್ತಾನ ವಿರುದ್ಧ 163 ರನ್ ಗಳಿಸಿದ್ದರು.

ಇಲ್ಲಿಯವರೆಗೆ 161 ಏಕದಿನಗಳಲ್ಲಿ ವಾರ್ನರ್ 22 ಶತಕಗಳು ಮತ್ತು 33 ಅರ್ಧ ಶತಕಗಳೊಂದಿಗೆ 45.30 ರ ಸರಾಸರಿಯಲ್ಲಿ 6932 ರನ್ ಗಳನ್ನು ಗಳಿಸಿದ್ದಾರೆ. ಜನವರಿ 2009 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೋಬಾರ್ಟ್‌ನಲ್ಲಿ ಏಕದಿನ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದರು.

ಆಸೀಸ್‌ ನ ದಿಗ್ಗಜರಾದ ರಿಕಿ ಪಾಂಟಿಂಗ್, ಆಡಮ್ ಗಿಲ್‌ಕ್ರಿಸ್ಟ್, ಮಾರ್ಕ್ ವಾ, ಮೈಕೆಲ್ ಕ್ಲಾರ್ಕ್ ಮತ್ತು ಸ್ಟೀವ್ ವಾ ನಂತರ ಬಳಿಕ ಅತೀ ಹೆಚ್ಚು ರನ್‌ ಗಳಿಸಿದ ಎನ್ನುವ ಕೀರ್ತಿ ವಾರ್ನರ್‌ ಅವರದು.

 

ಟಾಪ್ ನ್ಯೂಸ್

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Wimbledon: ಜ್ವೆರೇವ್‌, ಶೆಲ್ಟನ್‌ ಮುನ್ನಡೆ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Euro 2024: ಕ್ರಿಸ್ಟಿಯಾನೊ ರೊನಾಲ್ಡೋಗೆ ಸೋಲಿನ ವಿದಾಯ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Paris Olympics: ಒಲಿಂಪಿಕ್ಸ್‌ಗೆ ಭಾರತದ ಕ್ರೀಡಾಪಟುಗಳು ಫಿಟ್‌

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

Superbet Chess: ಪ್ರಶಸ್ತಿ ಉಳಿಸಿಕೊಂಡ ಕರುವಾನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.