T20 Worldcup: ಸೂಪರ್‌-8ಕ್ಕೆ ಆಸೀಸ್‌ ಸವಾರಿ… 5.4 ಓವರ್‌ಗಳಲ್ಲೇ ಜಯಭೇರಿ


Team Udayavani, Jun 12, 2024, 11:24 PM IST

ಸೂಪರ್‌-8ಕ್ಕೆ ಆಸೀಸ್‌ ಸವಾರಿ: 5.4 ಓವರ್‌ಗಳಲ್ಲೇ ಜಯಭೇರಿ

ನಾರ್ತ್‌ ಸೌಂಡ್‌: ನಮೀಬಿಯಾವನ್ನು ಪವರ್‌ ಪ್ಲೇ ಒಳಗಾಗಿ ಮಣಿಸಿದ ಆಸ್ಟ್ರೇಲಿಯ “ಬಿ’ ವಿಭಾಗದಿಂದ ಟಿ20 ವಿಶ್ವಕಪ್‌ ಪಂದ್ಯಾವಳಿಯ ಸೂಪರ್‌-8 ಹಂತಕ್ಕೆ ನೆಗೆದಿದೆ.

ಇಲ್ಲಿನ “ಸರ್‌ ವಿವಿಯನ್‌ ರಿಚರ್ಡ್ಸ್‌ ಸ್ಟೇಡಿಯಂ’ನಲ್ಲಿ ನಡೆದ ಏಕಪಕ್ಷೀಯ ಪಂದ್ಯದಲ್ಲಿ ಆಸ್ಟ್ರೇಲಿಯ 9 ವಿಕೆಟ್‌ಗಳ ಜಯ ಸಾಧಿಸಿತು. ನಮೀಬಿಯಾ 17 ಓವರ್‌ಗಳಲ್ಲಿ 72 ರನ್ನಿಗೆ ಕುಸಿದರೆ, ಮಿಚೆಲ್‌ ಮಾರ್ಷ್‌ ಬಳಗ ಕೇವಲ 5.4 ಓವರ್‌ಗಳಲ್ಲಿ ಒಂದು ವಿಕೆಟಿಗೆ 74 ರನ್‌ ಬಾರಿಸಿತು.

ಇದರೊಂದಿಗೆ ಆಸ್ಟ್ರೇಲಿಯ ಎಲ್ಲ 3 ಪಂದ್ಯಗಳನ್ನು ಜಯಿಸಿತು. ನಮೀಬಿಯಾ ಕೂಟದಿಂದ ಹೊರಬಿತ್ತು. “ಬಿ’ ವಿಭಾಗದಿಂದ ಈಗಾಗಲೇ ಒಮಾನ್‌ ಹೊರಬಿದ್ದಿದೆ. ಮುಂದಿನ ಸುತ್ತಿಗೇರುವ ಮತ್ತೂಂದು ತಂಡಕ್ಕಾಗಿ ಸ್ಕಾಟ್ಲೆಂಡ್‌ ಮತ್ತು ಇಂಗ್ಲೆಂಡ್‌ ನಡುವೆ ಸ್ಪರ್ಧೆ ಇದೆ. ಇಲ್ಲಿ 3 ಪಂದ್ಯ ಗಳಿಂದ 5 ಅಂಕ ಗಳಿಸಿರುವ ಸ್ಕಾಟ್ಲೆಂಡ್‌ಗೆ ಅವಕಾಶ ಹೆಚ್ಚು. ಇಂಗ್ಲೆಂಡ್‌ 2 ಪಂದ್ಯಗಳಿಂದ ಕೇವಲ ಒಂದಂಕ ಹೊಂದಿದೆ.

ಆಸ್ಟ್ರೇಲಿಯವಿನ್ನು ಶನಿವಾರ ಸ್ಕಾಟ್ಲೆಂಡ್‌ ವಿರುದ್ಧ ಗ್ರಾಸ್‌ ಐಲೆಟ್‌ನಲ್ಲಿ ತನ್ನ ಕೊನೆಯ ಲೀಗ್‌ ಪಂದ್ಯ ಆಡಲಿದೆ.

ಝಂಪ 100 ವಿಕೆಟ್‌ ಸಾಧನೆ
ಲೆಗ್‌ಸ್ಪಿನ್ನರ್‌ ಆ್ಯಡಂ ಝಂಪ ನಮೀಬಿಯಾಕ್ಕೆ ಜಬರ್ದಸ್ತ್ ಆಘಾತವಿಕ್ಕಿದರು. ಇವರ ಸಾಧನೆ 12 ರನ್ನಿಗೆ 4 ವಿಕೆಟ್‌. ಇದರೊಂದಿಗೆ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 100 ವಿಕೆಟ್‌ ಉಡಾಯಿಸಿದ ಆಸ್ಟ್ರೇಲಿಯದ ಮೊದಲ ಬೌಲರ್‌ ಎಂಬ ಹಿರಿಮೆಗೆ ಪಾತ್ರರಾದರು.

ಸಂಕ್ಷಿಪ್ತ ಸ್ಕೋರ್‌: ನಮೀಬಿಯಾ-17 ಓವರ್‌ಗಳಲ್ಲಿ 72 (ಎರಾಸ್ಮಸ್‌ 36, ವಾನ್‌ ಲಿಂಜೆನ್‌ 10, ಝಂಪ 12ಕ್ಕೆ 4, ಸ್ಟೋಯಿನಿಸ್‌ 9ಕ್ಕೆ 2, ಹೇಝಲ್‌ವುಡ್‌ 18ಕ್ಕೆ 2). ಆಸ್ಟ್ರೇಲಿಯ-5.4 ಓವರ್‌ಗಳಲ್ಲಿ ಒಂದು ವಿಕೆಟಿಗೆ 74 (ವಾರ್ನರ್‌ 20, ಹೆಡ್‌ ಔಟಾಗದೆ 34, ಮಾರ್ಷ್‌ ಔಟಾಗದೆ 18, ವೀಸ್‌ 15ಕ್ಕೆ 1). ಪಂದ್ಯಶ್ರೇಷ್ಠ: ಆ್ಯಡಂ ಝಂಪ.

ಟಾಪ್ ನ್ಯೂಸ್

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

033

Urmila Matondkar To Jayam Ravi.. ಈ ವರ್ಷ ವಿಚ್ಛೇದನ ಪಡೆದ ಸೆಲೆಬ್ರಿಟಿಗಳು ಜೋಡಿಗಳಿವು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

ENGvsAUS: ಇಂಗ್ಲೆಂಡ್‌ ಆಟಕ್ಕೆ ಸೋತ ಆಸೀಸ್;‌ ಸರಣಿ ಸಮಗೊಳಿಸಿದ ಬ್ರೂಕ್‌ ಪಡೆ

1-bevas

Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.