ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ ಕನಿಷ್ಠ 180 ರನ್‌ ಅಗತ್ಯ: ರಿಚಾ ಘೋಷ್‌


Team Udayavani, Feb 23, 2023, 6:32 AM IST

ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ ಕನಿಷ್ಠ 180 ರನ್‌ ಅಗತ್ಯ: ರಿಚಾ ಘೋಷ್‌

ಕೇಪ್‌ ಟೌನ್‌: ಆಸ್ಟ್ರೇಲಿಯ ವಿರುದ್ಧದ ಸೆಮಿ ಫೈನಲ್‌ ಪಂದ್ಯದಲ್ಲಿ ಭಾರತ ಕನಿಷ್ಠ 180 ರನ್‌ ಗಳಿಸಬೇಕಾದ ಅಗತ್ಯವಿದೆ ಎಂಬುದಾಗಿ ವಿಕೆಟ್‌ ಕೀಪರ್‌-ಬ್ಯಾಟರ್‌ ರಿಚಾ ಘೋಷ್‌ ಹೇಳಿದ್ದಾರೆ.

ಆಸೀಸ್‌ ಬ್ಯಾಟಿಂಗ್‌ ಸರದಿ ಅಷ್ಟೊಂದು ಆಳ ಹಾಗೂ ಬಲಿಷ್ಠ ಎಂಬುದು ರಿಚಾ ಅಭಿಪ್ರಾಯ.
“ಆಸ್ಟ್ರೇಲಿಯ ಎಷ್ಟೇ ದೊಡ್ಡ ಮೊತ್ತವನ್ನಾದರೂ ಚೇಸ್‌ ಮಾಡಿ ಗೆಲ್ಲಬಲ್ಲದು. ಅವರ ಬ್ಯಾಟಿಂಗ್‌ ಲೈನ್‌ಅಪ್‌ ಅಷ್ಟೊಂದು ಬಲಿಷ್ಠವಾಗಿದೆ. ಎಲ್ಲರೂ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದರೆ ಟಾಸ್‌ ಗೆಲುವು ಯಾರ ಕೈಯಲ್ಲೂ ಇಲ್ಲ. ಅಕಸ್ಮಾತ್‌ ನಮಗೆ ಮೊದಲು ಬ್ಯಾಟಿಂಗ್‌ ಲಭಿಸಿದರೆ ನಮ್ಮ ಯೋಜನೆಯಂತೆ ಬ್ಯಾಟಿಂಗ್‌ ನಡೆಸಲಿದ್ದೇವೆ’ ಎಂಬುದಾಗಿ ರಿಚಾ ಘೋಷ್‌ ಹೇಳಿದರು.

“ಪಿಚ್‌ ಹೇಗೆ ವರ್ತಿಸೀತು ಎಂಬುದು ನಮಗೆ ತಿಳಿದಿಲ್ಲ. ನಮ್ಮೆಲ್ಲ ಬ್ಯಾಟರ್‌ಗಳೂ ಯಶಸ್ಸು ಸಾಧಿಸಬೇಕಿದೆ. 180 ರನ್‌ ಪೇರಿಸುವ ಯೋಜನೆ ನಮ್ಮದು. ಒಂದು ವೇಳೆ ಮೊದಲು ಬೌಲಿಂಗ್‌ ಸಿಕ್ಕಿದರೆ ಆಸ್ಟ್ರೇಲಿಯವನ್ನು 140-150ರ ಗಡಿಯಲ್ಲಿ ಹಿಡಿದು ನಿಲ್ಲಿಸಬೇಕಿದೆ’ ಎಂದರು.

ಪಂದ್ಯಾವಳಿಯಲ್ಲಿ ತಮ್ಮ ಬ್ಯಾಟಿಂಗ್‌ ಬಗ್ಗೆ ಮಾತಾಡಿದರಿಚಾ ಘೋಷ್‌, “ಏರಿಳಿತ ಸಹಜ. ನಾನೂ ಇದಕ್ಕೆ ಹೊರತಲ್ಲ. ಪರಿಸ್ಥಿತಿಯನ್ನು ಗಮನಿಸಿ ಆಡುವುದು ಮುಖ್ಯ. ಒತ್ತಡವನ್ನು ನಿಭಾಯಿಸಿ ನಿಲ್ಲುವುದು ಇನ್ನೂ ಮುಖ್ಯ. ಈ ವಿಷಯದಲ್ಲಿ ನಾನು ಹೆಚ್ಚಿನ ಸುಧಾರಣೆ ಕಂಡಿದ್ದೇನೆ ಎನ್ನಬಹುದು’ ಎಂದರು.

ಒಂದೇ ಸೋಲು…
ಆಸ್ಟ್ರೇಲಿಯ ಕಳೆದ 22 ತಿಂಗಳ ಅವಧಿಯಲ್ಲಿ ಕೇವಲ ಒಂದು ಪಂದ್ಯದಲ್ಲಷ್ಟೇ ಸೋತಿದೆ, ಆ ಸೋಲು ಭಾರತದ ಎದುರು ಬಂದಿದೆ ಎನ್ನುತ್ತದೆ ಅಂಕಿಅಂಶ. ಆದರೆ ಆಸ್ಟ್ರೇಲಿಯ ಸೋಲಿಸಲಾಗದ ತಂಡವೇನಲ್ಲ ಎನ್ನುತ್ತಾರೆ ರಿಚಾ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.