Ashes23 ಆಸ್ಟ್ರೇಲಿಯಾವು ಕ್ರೀಡಾ ಸ್ಪೂರ್ತಿ ತೋರಿಸಲಿಲ್ಲ: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಾಕ್


Team Udayavani, Jul 4, 2023, 11:20 AM IST

Ashes23 ಆಸ್ಟ್ರೇಲಿಯಾವು ಕ್ರೀಡಾ ಸ್ಪೂರ್ತಿ ತೋರಿಸಲಿಲ್ಲ: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಾಕ್

ಲಂಡನ್: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಾಕ್ ಅವರು ಆ್ಯಶಸ್ ಸರಣಿಯ ಲಾರ್ಡ್ಸ್ ಟೆಸ್ಟ್ ಪಂದ್ಯದ ಸೋಲಿನ ಬಳಿಕ ನಾಯಕ ಬೆನ್ ಸ್ಟೋಕ್ಸ್ ಬೆಂಬಲಕ್ಕೆ ನಿಂತಿದ್ದಾರೆ. ವಿಕೆಟ್ ಕೀಪರ್ ಜಾನಿ ಬೆರಿಸ್ಟೋ ಅವರ ವಿವಾದಾತ್ಮಕ ಸ್ಟಂಪೌಟ್ ಬಳಿಕ ಪ್ರಧಾನಿ ಸುನಾಕ್ ಇಂಗ್ಲೆಂಡ್ ನಾಯಕನ ಬೆಂಬಲಕ್ಕೆ ಬಂದಿದ್ದಾರೆ.

ಲಾರ್ಡ್ಸ್ ಪಂದ್ಯದ ಕೊನೆಯ ದಿನದಾಟದ ವೇಳೆ ಗ್ರೀನ್ ಎಸೆತವನ್ನು ಬೇರಿಸ್ಟೊ ಡಕ್ ಮಾಡಿದರು. ಚೆಂಡು ಕೀಪರ್ ಕೈ ಸೇರಿದ ಬಳಿಕ ಬೇರಿಸ್ಟೋ ನಾನ್ ಸ್ಟ್ರೈಕರ್ ಕಡೆಗೆ ತೆರಳಿದರು. ಈ ವೇಳೆ ವಿಕೆಟ್ ಕೀಪರ್ ಅಲೆಕ್ಸ್ ಕ್ಯಾರಿ ಚೆಂಡನ್ನು ನೇರ ವಿಕೆಟ್ ಗೆ ಎಸೆದರು. ಬೇರಿಸ್ಟೋ ಕ್ರೀಸ್ ನಲ್ಲಿ ಇರದ ಕಾರಣ ಅವರು ಔಟಾದರು. ಇದು ವಿವಾದಕ್ಕೆ ಕಾರಣವಾಯಿತು.

ಪಂದ್ಯದ ಬಳಿಕ ಮಾತನಾಡಿದ್ದ ನಾಯಕ ಬೆನ್ ಸ್ಟೋಕ್ಸ್, ನಾನು ಈ ರೀತಿಯಲ್ಲಿ ಬ್ಯಾಟರ್ ನನ್ನು ಔಟ್ ಮಾಡಲು ಬಯಸುವುದಿಲ್ಲ ಎಂದಿದ್ದರು. ಈ ರೀತಿಯಲ್ಲಿ ನಾನು ಗೆಲ್ಲಲು ಬಯಸುವುದಿಲ್ಲ ಎಂದು ಅವರು ಹೇಳಿದ್ದರು.

ಇದನ್ನೂ ಓದಿ:KGF ರಾಕಿ ಮುಳುಗಿದ ಸಮಯಕ್ಕೆ ʼಸಲಾರ್‌ʼ ಟೀಸರ್‌ ರಿಲೀಸ್:‌ ಎರಡು ಕಥೆಗೆ ಇದೆಯಾ ಲಿಂಕ್?

ಪ್ರಧಾನಿ ಸುನಾಕ್ ಕೂಡಾ ಸ್ಟೋಕ್ಸ್ ಮಾತಿಗೆ ಸಹಮತ ಸೂಚಿಸಿದ್ದು, ‘ಆಸ್ಟ್ರೇಲಿಯಾ ತಂಡವು ಕ್ರೀಡಾ ಸ್ಪೂರ್ತಿ ತೋರಿಸಲಿಲ್ಲ’ ಎಂದಿದ್ದಾರೆ.

“ಪ್ರಧಾನಿಯವರು ಬೆನ್ ಸ್ಟೋಕ್ಸ್ ಗೆ ಸಹಮತ ನೀಡಿದರು. ಅವರು ಆಸ್ಟ್ರೇಲಿಯಾದ ರೀತಿಯಲ್ಲಿ ಪಂದ್ಯವನ್ನು ಗೆಲ್ಲಲು ಬಯಸುವುದಿಲ್ಲ ಎಂದು ಅವರು ಹೇಳಿದರು” ಎಂದು ವಕ್ತಾರರು ಉಲ್ಲೇಖಿಸಿದ್ದಾರೆ.

ಅಲ್ಲದೆ ಸುನಾಕ್ ಅವರು ಬೆನ್ ಸ್ಟೋಕ್ಸ್ ಅವರ ಬ್ಯಾಟಿಂಗ್ ಸಾಹಸವನ್ನು ಮೆಚ್ಚಿದ್ದರು. ರನ್ ಚೇಸ್ ವೇಳೆ ಸ್ಟೋಕ್ಸ್ 155 ರನ್ ಗಳಿಸಿದ್ದರು. ಸ್ಟೋಕ್ಸ್ ಸಾಹಸದ ಹೊರತಾಗಿಯೂ ಇಂಗ್ಲೆಂಡ್ ತಂಡವು 43 ರನ್ ಅಂತರದಿಂದ ಸೋಲನುಭವಿಸಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.