Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ


Team Udayavani, Oct 12, 2024, 9:42 PM IST

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

ದುಬೈ: ಮಹಿಳಾ ಟಿ20 ವಿಶ್ವಕಪ್‌ ಶುಕ್ರವಾರದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾ ತಂಡ 9 ವಿಕೆಟ್‌ಗಳ ಸುಲಭ ಜಯ ಗಳಿಸಿದೆ. ಇಲ್ಲಿಗೆ ಆಡಿದ 3ರಲ್ಲಿ ಮೂರೂ ಪಂದ್ಯ ಗೆದ್ದು “ಎ’ ಗುಂಪಿನಲ್ಲಿ ಅಗ್ರ ಸ್ಥಾನಕ್ಕೇರಿರುವ ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಾ, ಬಹುತೇಕ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ತಂದೆ ನಿಧನರಾದ ಕಾರಣ ಪಂದ್ಯಕ್ಕೆ ಪಾಕ್‌ ನಾಯಕಿ ಫಾತಿಮಾ ಸನಾ ಅಲಭ್ಯರಿದ್ದರು. ಸನಾ ಅನುಪಸ್ಥಿತಿಯಲ್ಲಿ ಆಡಿದ ಪಾಕ್‌, ಈ ಪಂದ್ಯಾವಳಿಯ ಅತೀ ಕಡಿಮೆ ಮೊತ್ತಕ್ಕೆ ಕುಸಿಯಿತು. 19.5 ಓವರ್‌ಗಳಲ್ಲಿ ಪಾಕ್‌, 82 ರನ್‌ ಬಾರಿಸಿ ಆಲೌಟ್‌ ಆಯಿತು. ಈ ವೇಳೆ ಆಸೀಸ್‌ ಆಲ್‌ ರೌಂಡರ್‌ ಆ್ಯಶ್ಲಿ ಗಾಡ್ನìರ್‌ 21ಕ್ಕೆ 4 ವಿಕೆಟ್‌ ಉರುಳಿಸಿ ಗಮನ ಸೆಳೆದರು.

ಇದಕ್ಕೆ ಪ್ರತ್ಯುತ್ತರವಾಗಿ ಬ್ಯಾಟಿಂಗ್‌ ಮಾಡಿದ ಆಸೀಸ್‌, 11 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 83 ರನ್‌ ಕಲೆ ಹಾಕಿತು.

ಸಂಕ್ಷಿಪ್ತ ಸ್ಕೋರ್‌:

ಪಾಕಿಸ್ತಾನ 19.5 ಓವರ್‌, 82/10 (ಅಲಿಯಾ 26, ಗಾರ್ಡ್ನರ್ 21ಕ್ಕೆ 4), ಆಸ್ಟ್ರೇಲಿಯಾ 11 ಓವರ್‌, 83/1 (ಹೀಲಿ 37, ಸಾದಿಯಾ 17ಕ್ಕೆ 1). ಪಂದ್ಯಶ್ರೇಷ್ಠ: ಆ್ಯಶ್ಲಿ ಗಾರ್ಡ್ನರ್

ಟಾಪ್ ನ್ಯೂಸ್

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

27

Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್‌; ಚಾಲಕ ಸಾವು

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

1-ree

India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

17

Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Asia TT: ಭಾರತ ಮಹಿಳಾ ಡಬಲ್ಸ್‌ ಜೋಡಿ ಸೆಮೀಸ್‌ಗೆ, ಪದಕ ಖಚಿತ

Ranji Trophy: ಕರ್ನಾಟಕ ವಿರುದ್ಧ ಮಧ್ಯಪ್ರದೇಶ 232/4

Ranji Trophy: ಕರ್ನಾಟಕ ವಿರುದ್ಧ ಮಧ್ಯಪ್ರದೇಶ 232/4

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

27

Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್‌; ಚಾಲಕ ಸಾವು

Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್‌ ಸವಾರ ಪಾರು

Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್‌ ಸವಾರ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.