![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 11, 2022, 7:09 PM IST
ಕೊಲಂಬೋ: ದ್ವೀಪ ರಾಷ್ಟ್ರ ಶ್ರೀಲಂಕಾದ ದಶಕಗಳಲ್ಲೇ ಕೆಟ್ಟದಾದ ಆರ್ಥಿಕ ಬಿಕ್ಕಟ್ಟಿನ ದುಷ್ಪರಿಣಾಮಕ್ಕೆ ಗುರಿಯಾಗಿರುವ ಮಕ್ಕಳು ಮತ್ತು ಕುಟುಂಬಗಳನ್ನು ಬೆಂಬಲಿಸಲು ಇತ್ತೀಚಿನ ಎಲ್ಲಾ ತರದ ಪ್ರವಾಸದಿಂದ ಬಂದ ತಮ್ಮ ಬಹುಮಾನದ ಹಣವನ್ನು ದಾನ ಮಾಡಿದ್ದೇವೆ ಎಂದು ಆಸ್ಟ್ರೇಲಿಯಾ ಪುರುಷರ ಕ್ರಿಕೆಟ್ ತಂಡದ ಆಟಗಾರರು ಗುರುವಾರ ಹೇಳಿದ್ದಾರೆ.
ಯುನಿಸೆಫ್ ಆಸ್ಟ್ರೇಲಿಯಾ ರಾಯಭಾರಿಯಾಗಿರುವ ಟೆಸ್ಟ್ ನಾಯಕ ಪ್ಯಾಟ್ ಕಮಿನ್ಸ್ ಮತ್ತು ಏಕದಿನ ತಂಡದ ನಾಯಕ ಆರನ್ ಫಿಂಚ್ ನೇತೃತ್ವದಲ್ಲಿ ದೇಣಿಗೆ ನೀಡಲಾಗುವುದು. ಒಟ್ಟಾರೆಯಾಗಿ, ತಂಡವು ಸಂಸ್ಥೆಯ ಶ್ರೀಲಂಕಾ ಮನವಿಗೆ 45,000 ಆಸ್ಟ್ರೇಲಿಯನ್ ಡಾಲರ್ಗಳನ್ನು ( 25,36,294 ಲಕ್ಷ ರೂ.) ದೇಣಿಗೆ ನೀಡಿದೆ.
ಆಸ್ಟ್ರೇಲಿಯಾದ ಕ್ರಿಕೆಟಿಗರು ನೀಡಿದ ದೇಣಿಗೆಯು 1.7 ಮಿಲಿಯನ್ ದುರ್ಬಲ ಶ್ರೀಲಂಕಾದ ಮಕ್ಕಳ ಪೋಷಣೆ, ಆರೋಗ್ಯ ರಕ್ಷಣೆ, ಸುರಕ್ಷಿತ ಕುಡಿಯುವ ನೀರು, ಶಿಕ್ಷಣ ಮತ್ತು ಮಾನಸಿಕ ಆರೋಗ್ಯ ಸೇವೆಗಳನ್ನು ಬೆಂಬಲಿಸಲು ಯುನಿಸೆಫ್ ನ ಕಾರ್ಯಕ್ರಮಗಳಿಗೆ ವಿನಿಯೋಗವಾಗಲಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.