Pakistan; ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಬಾಬರ್ ಅಜಮ್

ಬದಲಿ ಘೋಷಣೆ ಮಾಡಿದ ಪಾಕ್ ಕ್ರಿಕೆಟ್ ಮಂಡಳಿ

Team Udayavani, Nov 15, 2023, 11:07 PM IST

babar

ಇಸ್ಲಮಾಬಾದ್ : ಬಾಬರ್ ಅಜಮ್ ಅವರು ಪಾಕಿಸ್ಥಾನ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿರುವುದಾಗಿ ಬುಧವಾರ ಘೋಷಿಸಿದ್ದಾರೆ, ಆದರೆ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡುವುದನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಪಾಕಿಸ್ಥಾನದ ನಿರಾಶಾದಾಯಕ ವಿಶ್ವಕಪ್ ಅಭಿಯಾನದ ನಂತರ 29 ರ ಹರೆಯದ ಬಾಬರ್ ಅವರಿಂದ ಈ ಘೋಷಣೆ ಬಂದಿದೆ, ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿದ್ದ ಪಾಕ್ ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಮಾತ್ರ ಗೆದ್ದಿತ್ತು.

ರಾಜೀನಾಮೆ ಬೆನ್ನಲ್ಲೇ ಪಾಕ್ ಕ್ರಿಕೆಟ್ ಮಂಡಳಿ ಶಾನ್ ಮಸೂದ್ ಅವರನ್ನು ಟೆಸ್ಟ್ ತಂಡದ ನಾಯಕನಾಗಿ, ಶಾಹೀನ್ ಅಫ್ರಿದಿ ಅವರನ್ನು ಟಿ 20 ನಾಯಕನಾಗಿ ಮತ್ತು ಮೊಹಮ್ಮದ್ ಹಫೀಜ್ ಅವರನ್ನು ಪಾಕಿಸ್ಥಾನ ಪುರುಷರ ತಂಡದ ಹೊಸ ನಿರ್ದೇಶಕರಾಗಿ ಮಿಕ್ಕಿ ಆರ್ಥರ್ ಬದಲಿಗೆ ಘೋಷಿಸಿದೆ.

“ಇಂದು ನಾನು ಎಲ್ಲಾ ಸ್ವರೂಪಗಳ ನಾಯಕ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರವಾಗಿದೆ ಆದರೆ ಈ ನಿರ್ಧಾರಕ್ಕೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ” ಎಂದು ಬಾಬರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ 40 ರ ಸರಾಸರಿಯಲ್ಲಿ ಮತ್ತು 82.90 ಸ್ಟ್ರೈಕ್ ರೇಟ್‌ನಲ್ಲಿ ಅವರು ಕೇವಲ 320 ರನ್‌ಗಳನ್ನು ಗಳಿಸಿದ್ದರು. ಇತ್ತೀಚಿನವರೆಗೂ ನಂ.1 ಏಕದಿನ ಬ್ಯಾಟ್ಸ್ ಮ್ಯಾನ್ ಆಗಿದ್ದರು.

2019 ರಲ್ಲಿ ಸರ್ಫರಾಜ್ ಅಹ್ಮದ್ ಬದಲಿಗೆ ಬಾಬರ್ ಪಾಕ್ ತಂಡದ ಏಕದಿನ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರು 2021 ರಲ್ಲಿ ಟೆಸ್ಟ್ ನಾಯಕನಾಗಿದ್ದರು. ಅವರ ನಾಯಕತ್ವದಲ್ಲಿ, ಪಾಕಿಸ್ಥಾನವು ಏಷ್ಯಾ ಕಪ್ ಮತ್ತು 2022 ರಲ್ಲಿ ಟಿ20 ವಿಶ್ವಕಪ್‌ನ ಫೈನಲ್ ತಲುಪಿತ್ತು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.