Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ


Team Udayavani, May 28, 2024, 6:05 AM IST

badminton

ಸಿಂಗಾಪುರ: ಸಿಂಗಲ್ಸ್‌ ಪ್ರಶಸ್ತಿಗಳ ಬರಗಾಲದಲ್ಲಿರುವ ಭಾರತದ ಶಟ್ಲರ್‌ಗಳಿಗೆ ಮರಳಿ ಹೋರಾಟಕ್ಕಿಳಿಯಲು ಹಾಗೂ ಪ್ಯಾರಿಸ್‌ ಒಲಿಂಪಿಕ್ಸ್‌ ಸಿದ್ಧತೆ ನಡೆಸಲು ಪ್ರಮುಖ ಪಂದ್ಯಾವಳಿಯೊಂದು ಮಂಗಳವಾರ ಆರಂಭವಾಗಲಿದೆ. 850,000 ಡಾಲರ್‌ ಬಹು ಮಾನದ ಸಿಂಗಾಪುರ್‌ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಗೆ ಚಾಲನೆ ಲಭಿಸಲಿದೆ. ಟಾಪ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು, ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌ ಮೊದಲಾದವರೆಲ್ಲ ಇಲ್ಲಿ ಅದೃಷ್ಟಪರೀಕ್ಷೆಗೆ ಇಳಿಯಲಿದ್ದಾರೆ.

ಥಾಯ್ಲೆಂಡ್‌ ಓಪನ್‌ ಡಬಲ್ಸ್‌ ಚಾಂಪಿಯನ್‌ ಜೋಡಿಯಾದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ, ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ತನಿಷಾ ಕ್ರಾಸ್ಟೊ, ಟ್ರೀಸಾ ಜಾಲಿ-ಗಾಯತ್ರಿ ಗೋಪಿಚಂದ್‌, ವನಿತಾ ಸಿಂಗಲ್ಸ್‌ನಲ್ಲಿ ಆಕರ್ಷಿ ಕಶ್ಯಪ್‌ ಇಲ್ಲಿ ಸ್ಪರ್ಧೆಗೆ ಇಳಿಯಲಿದ್ದಾರೆ.

ಲಕ್ಷ್ಯ ಸೇನ್‌ ಬ್ರೇಕ್‌ ಮುಗಿಸಿ ವಾಪಸಾಗಿದ್ದು, ಮೊದಲ ಸುತ್ತಿನಲ್ಲೇ ಕಠಿನ ಸವಾಲು ಎದುರಿ ಸಬೇಕಿದೆ. ಇವರ ಎದುರಾಳಿ ವಿಶ್ವದ ನಂ.1 ಆಟಗಾರ ವಿಕ್ಟರ್‌ ಅಕ್ಸೆಲ್ಸೆನ್‌. ರವಿವಾರವಷ್ಟೇ ಇವರು ಮಲೇಷ್ಯಾ ಮಾಸ್ಟರ್ ಪ್ರಶಸ್ತಿ ಜಯಿಸಿದ್ದರು.

ಟಾಪ್ ನ್ಯೂಸ್

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.