Bangla T20; ಶುಭಮನ್ ಗಿಲ್ ಸೇರಿದಂತೆ ಕೆಲವರಿಗೆ ವಿಶ್ರಾಂತಿ
Team Udayavani, Sep 16, 2024, 6:30 AM IST
ಹೊಸದಿಲ್ಲಿ: ಬಿಸಿಸಿಐನ “ವರ್ಕ್ಲೋಡ್ ಮ್ಯಾನೇಜ್ಮೆಂಟ್ ಪಾಲಿಸಿ’ ಯಂತೆ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಿಂದ ಆರಂಭಕಾರ ಶುಭಮನ್ ಗಿಲ್ ಸೇರಿದಂತೆ ಕೆಲವರಿಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.
3 ಪಂದ್ಯಗಳ ಟಿ20 ಸರಣಿ ಅ. 7ರಂದು ಆರಂಭವಾಗಲಿದ್ದು, ಇದು ಮುಗಿದ ಮೂರೇ ದಿನದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿ ಮೊದಲ್ಗೊಳ್ಳಲಿದೆ. ಹೀಗಾಗಿ ಗಿಲ್ ಅವರಿಗೆ ಹೆಚ್ಚಿನ ವಿಶ್ರಾಂತಿ ಲಭಿಸುತ್ತದೆ ಎಂಬುದು ಬಿಸಿಸಿಐ ಲೆಕ್ಕಾಚಾರ. ಇದನ್ನು ಬಿಸಿಸಿಐ ಮೂಲವೂ ದೃಢಪಡಿಸಿದೆ. ಉಳಿದಂತೆ ಜಸ್ಪ್ರೀತ್ ಬುಮ್ರಾ ಮತ್ತು ಸಿರಾಜ್ ಕೂಡ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.
ಈ ಯಾದಿಯಲ್ಲಿ ರಿಷಭ್ ಪಂತ್ ಹೆಸರು ಕೂಡ ಕೇಳಿ ಬರುತ್ತಿದೆ. ಆಗ ಇಶಾನ್ ಕಿಶನ್ ಮರಳಿ ಭಾರತ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ.
ಭಾರತಕ್ಕೀಗ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಮುಖ್ಯವಾದ ಕಾರಣ ಬಿಸಿಸಿಐ ಟಿ20 ಪಂದ್ಯಗಳಿಗೆ ಹೆಚ್ಚಿನ ಮಹತ್ವ ನೀಡುವುದಿಲ್ಲ ಎಂದೂ ಮಂಡಳಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.