BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್


Team Udayavani, Oct 15, 2024, 6:22 PM IST

Chandika Hathurusinghe

ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ತಕ್ಷಣವೇ ಜಾರಿಗೆ ಬರುವಂತೆ ಚಂಡಿಕಾ ಹತುರುಸಿಂಘೆ (Chandika Hathurusinghe) ಅವರನ್ನು ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಸ್ಥಾನದಿಂದ ಅಮಾನತುಗೊಳಿಸಿದೆ.

ಶಿಸ್ತುಕ್ರಮದ ಆಧಾರದ ಮೇಲೆ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿಂಬಾಬ್ವೆ, ಅಫ್ಘಾನಿಸ್ತಾನ ಮತ್ತು ವೆಸ್ಟ್ ಇಂಡೀಸ್‌ ನೊಂದಿಗೆ ಕೋಚಿಂಗ್ ಅನುಭವ ಹೊಂದಿರುವ ವೆಸ್ಟ್ ಇಂಡೀಸ್‌ನ ಮಾಜಿ ಕ್ರಿಕೆಟಿಗ ಫಿಲ್ ಸಿಮನ್ಸ್ (Phil Simmons) ಅವರು 2025 ರ ಚಾಂಪಿಯನ್ಸ್ ಟ್ರೋಫಿಯವರೆಗಿನ ಒಪ್ಪಂದದೊಂದಿಗೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ.

ಭಾರತದ ವಿರುದ್ದ ಬಾಂಗ್ಲಾದೇಶದ ನಿರಾಶಾದಾಯಕ ಸರಣಿಯ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ. ಭಾರತ ಪ್ರವಾಸದಲ್ಲಿ ಬಾಂಗ್ಲಾದೇಶ ತಂಡವು ಬೃಹತ್ ಅಂತರದಿಂದ ಟೆಸ್ಟ್ ಮತ್ತು ಟಿ20 ಮಾದರಿಯಲ್ಲಿ ಸೋಲು ಕಂಡಿತು.

2023ರ ಏಕದಿನ ವಿಶ್ವಕಪ್ ಮತ್ತು 2024 ಟಿ20 ವಿಶ್ವಕಪ್ ನಲ್ಲಿ ಹತುರಸಿಂಘೆ ಅವರು ಬಾಂಗ್ಲಾದೇಶದ ಕೋಚ್‌ ಆಗಿ ಕೆಲಸ ಮಾಡಿದ್ದರು, ಆದರೆ ಎರಡೂ ಕೂಟಗಳಲ್ಲಿ ಬಾಂಗ್ಲಾದೇಶವು ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ಶ್ರೀಲಂಕಾದ ಮಾಜಿ ಆಲ್‌ರೌಂಡರ್ ಹತುರಸಿಂಘೆ ಅವರು 2014-17ರ ಅವಧಿಐಲ್ಲಿ ಮೊದಲ ಬಾರಿಗೆ ಬಾಂಗ್ಲಾದೇಶ ಕ್ರಿಕೆಟ್ ತಂಡದ ಕೋಚ್‌ ಆಗಿದ್ದರರು. 2023ರ ಜನವರಿಯಲ್ಲಿ ಮತ್ತೆ ಕೋಚ್‌ ಆಗಿ ಬಾಂಗ್ಲಾ ತಂಡಕ್ಕೆ ಸೇರಿದ್ದರು.

ಟಾಪ್ ನ್ಯೂಸ್

10-panaji

Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್‌

SC-Meet-CM

Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

Bhagamandala: ಕಾಡಾನೆ ದಾಳಿಗೆ ಓರ್ವ ಬಲಿ, ಇಬ್ಬರು ಪಾರು

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

1-kp

Kundapura; ಸ್ಪರ್ಧೆಗೆ ತೆರಳಲು ವಿಮಾನ ಟೆಕೆಟ್‌ಗೂ ಹಣ ಇಲ್ಲ!

Aus-Green

Border-Gavaskar Trophy: ಆಸ್ಟ್ರೇಲಿಯ ತಂಡದಿಂದ ಕ್ಯಾಮರಾನ್‌ ಗ್ರೀನ್‌ ಹೊರಕ್ಕೆ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Yadagiri: ಸಿಡಿಲು ಬಡಿದು ರೈತ ಸಾವು

Yadagiri: ಸಿಡಿಲು ಬಡಿದು ರೈತ ಸಾವು

10-panaji

Panaji: ದೀಪಾವಳಿಗೆ ಸಿಗಲಿದೆ ಗೋವಾ ಜನರಿಗೆ ಗಿಫ್ಟ್‌

SC-Meet-CM

Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

Davanagere: ವರದಕ್ಷಿಣೆ ಸಂಬಂಧ ಪತ್ನಿಯ ಸಾವಿಗೆ ಕಾರಣವಾಗಿದ್ದ ಪತಿಗೆ ಕಠಿಣ ಕಾರಾಗೃಹ ಶಿಕ್ಷೆ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.