ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ


Team Udayavani, Oct 5, 2024, 9:08 PM IST

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌: ಭಾರತ ವಿರುದ್ಧದ ಮೊದಲನೇ ಟಿ20 ಪಂದ್ಯಕ್ಕಾಗಿ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಆಗಮಿಸಿರುವ ಬಾಂಗ್ಲಾದೇಶ ಕ್ರಿಕೆಟ್‌ ತಂಡ, ಇಲ್ಲಿ ನಗರದಲ್ಲಿರುವ ಪ್ರಸಿದ್ಧ ಮೋತಿ ಮಸೀದಿಗೆ ಭೇಟಿ ನೀಡದೆ, ತಾವು ತಂಗಿದ್ದ ಹೋಟೆಲ್‌ನಲ್ಲೇ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ್ದಾಗಿ ವರದಿಯಾಗಿದೆ.

ಮಸೀದಿ ಸುತ್ತ ಭದ್ರತೆಗೆ ವ್ಯವಸ್ಥೆ ಮಾಡಿದ್ದರೂ ಆಟಗಾರರು ಇದಕ್ಕೆ ಒಪ್ಪದೆ ಹೋಟೆಲ್‌ನಲ್ಲೇ ಪ್ರಾರ್ಥಿಸಿದ್ದಾಗಿ ವರದಿ ಹೇಳಿದೆ. ನಾವು ಮೋತಿ ಮಸೀದಿಯ ಸುತ್ತ ಬಿಗಿ ಭದ್ರತೆ ಕಲ್ಪಿಸಿದ್ದೆವು. ಆದರೆ ಬಾಂಗ್ಲಾದೇಶ ತಂಡ ಮಸೀದಿಗೆ ಬದಲು ಒಪ್ಪಲಿಲ್ಲ ಎಂದು ಗ್ವಾಲಿಯರ್‌ ಇನ್ಸ್‌ಪೆಕ್ಟರ್‌ ಅರವಿಂದ ಸಕ್ಸೇನಾ ಮಾಹಿತಿ ನೀಡಿದ್ದಾರೆ.

ಬಾಂಗ್ಲಾ ದಂಗೆಯ ಬಳಿಕ ಭೀತಿಯ ಕಾರಣ ಕ್ರಿಕೆಟ್‌ ತಂಡ ಮಸೀದಿಗೆ ಭೇಟಿ ನೀಡದಿರುವ ಸಾಧ್ಯೆಯಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.