ಧನಂಜಯ ಶತಕ; ಲಂಕಾ ತಿರುಗೇಟು


Team Udayavani, Feb 2, 2018, 6:30 AM IST

Bangladesh-vs-Sri-Lanka,-1s.jpg

ಚಿತ್ತಗಾಂಗ್‌: ಬಾಂಗ್ಲಾದೇಶ ವಿರುದ್ಧದ ಚಿತ್ತಗಾಂಗ್‌ ಟೆಸ್ಟ್‌ ಪಂದ್ಯದ ದ್ವಿತೀಯ ದಿನ ಪ್ರವಾಸಿ ಶ್ರೀಲಂಕಾ ತಿರುಗೇಟು ನೀಡಿದೆ. ಬಾಂಗ್ಲಾವನ್ನು 513ಕ್ಕೆ ನಿಯಂತ್ರಿಸಿದ ಬಳಿಕ ಒಂದೇ ವಿಕೆಟಿಗೆ 187 ರನ್‌ ಪೇರಿಸಿದೆ. ಲಂಕೆಯ ಈ ಮೊತ್ತ ಕುಸಲ್‌ ಮೆಂಡಿಸ್‌ ಮತ್ತು ಧನಂಜಯ ಡಿ’ಸಿಲ್ವ ಅವರ ಜತೆಯಾಟದಲ್ಲಿ ಬಂದಿದೆ.

ಆರಂಭಕಾರ ದಿಮುತ್‌ ಕರುಣರತ್ನೆ (0) ಅವರನ್ನು 3ನೇ ಓವರಿನಲ್ಲಿ ಶೂನ್ಯಕ್ಕೆ ಕಳೆದು ಆಘಾತಕ್ಕೊಳಗಾದ ಲಂಕೆಗೆ ಮೆಂಡಿಸ್‌-ಡಿ’ಸಿಲ್ವ ಸೇರಿಕೊಂಡು ರಕ್ಷಣೆ ಒದಗಿಸಿದ್ದಾರೆ. ಧನಂಜಯ ಡಿ’ಸಿಲ್ವ 4ನೇ ಶತಕ ಸಂಭ್ರಮ ಆಚರಿಸಿದ್ದು, 104 ರನ್‌ ಬಾರಿಸಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ (127 ಎಸೆತ, 15 ಬೌಂಡರಿ). ಅಜಂತ ಮೆಂಡಿಸ್‌ ಗಳಿಕೆ ಅಜೇಯ 83 ರನ್‌. 152 ಎಸೆತಗಳ ಈ ಜವಾಬ್ದಾರಿಯುತ ಆಟದ ವೇಳೆ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತು.

ಇದಕ್ಕೂ ಮುನ್ನ 4ಕ್ಕೆ 374 ರನ್‌ ಮಾಡಿದಲ್ಲಿಂದ ಬ್ಯಾಟಿಂಗ್‌ ಮುಂದುವರಿಸಿದ ಬಾಂಗ್ಲಾದೇಶ 513ರ ತನಕ ಸಾಗಿತು. ಆದರೆ 175 ರನ್‌ ಮಾಡಿ ಆಡುತ್ತಿದ್ದ ಮೊಮಿನುಲ್‌ ಹಕ್‌ ಈ ಮೊತ್ತಕ್ಕೆ ಕೇವಲ ಒಂದು ರನ್‌ ಸೇರಿಸಿ ನಿರ್ಗಮಿಸಿದರು. 9ರಲ್ಲಿದ್ದ ನಾಯಕ ಮಹಮದುಲ್ಲ 83ರ ತನಕ ಸಾಗಿ ಔಟಾಗದೆ ಉಳಿದರು. ಇವರಿಗೆ ಮಿರಾಜ್‌ (20) ಮತ್ತು ಸುಂಜಾಮುಲ್‌ ಇಸ್ಲಾಮ್‌ (24) ಉತ್ತಮ ಬೆಂಬಲವಿತ್ತರು. ಇವರ ಸಾಹಸದಿಂದ ತಂಡದ ಮೊತ್ತ ಐನೂರರ ಗಡಿ ದಾಟಿತು. ಶ್ರೀಲಂಕಾ ಪರ ಸುರಂಗ ಲಕ್ಮಲ್‌ ಮತ್ತು ರಂಗನ ಹೆರಾತ್‌ ತಲಾ 3 ವಿಕೆಟ್‌, ಲಕ್ಷಣ ಸಂದಕನ್‌ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.