BANvsPAK; ಪಾಕಿಸ್ತಾನ ವಿರುದ್ದ ಮತ್ತೆ ಟೆಸ್ಟ್ ಗೆದ್ದು ಇತಿಹಾಸ ಬರೆದ ಬಾಂಗ್ಲಾದೇಶ


Team Udayavani, Sep 3, 2024, 5:01 PM IST

Bangladesh wrote history by winning the Test series against Pakistan

ರಾವಲ್ಪಿಂಡಿ: ಪ್ರವಾಸಿ ಬಾಂಗ್ಲಾದೇಶ (Bangladesh) ವಿರುದ್ದ ಟೆಸ್ಟ್‌ ಸರಣಿಯ ಎರಡೂ ಪಂದ್ಯಗಳನ್ನು ಸೋತ ಪಾಕಿಸ್ತಾನವು (Pakistan) ತವರು ಅಭಿಮಾನಿಗಳ ವಿರುದ್ದ ಅವಮಾನ ಅನುಭವಿಸಿದೆ. ಪಾಕಿಸ್ತಾನ ವಿರುದ್ದ ಬಾಂಗ್ಲಾದೇಶವು 2-0 ಅಂತರದಿಂದ ಟೆಸ್ಟ್‌ ಸರಣಿ ವೈಟ್‌ ವಾಶ್‌ ಮಾಡಿ ಇತಿಹಾಸ ಬರೆದಿದೆ.

ರಾವಲ್ಪಿಂಡಿಯಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಆರು ವಿಕೆಟ್‌ ಅಂತರದ ಗೆಲುವು ಕಂಡಿದೆ. ಪಾಕಿಸ್ತಾನ ನೀಡಿದ 185 ರನ್‌ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶವು ಕೇವಲ ನಾಲ್ಕು ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು. ಈ ಮೂಲಕ ಪಾಕಿಸ್ತಾನ ವಿರುದ್ದ ಮೊದಲ ಬಾರಿಗೆ ಟೆಸ್ಟ್‌ ಸರಣಿ ಜಯಿಸಿದೆ.

ಝಾಕಿರ್ ಹಸನ್ (40), ನಜ್ಮುಲ್ ಹೊಸೈನ್ ಶಾಂಟೊ (38) ಮತ್ತು ಮೊಮಿನುಲ್ ಹಕ್ (34) ಅವರು ಪಾಕಿಸ್ತಾನ ನೆಲದಲ್ಲಿ ಬಾಂಗ್ಲಾ ಗೆಲುವು ಸಾಧಿಸಲು ಪ್ರಮುಖ ಕೊಡುಗೆ ನೀಡಿದರು. ಬಾಂಗ್ಲಾದೇಶವು ಸತತ ಆರು ಸೋಲುಗಳನ್ನು ಎದುರಿಸಿದ ನಂತರ ಪಾಕಿಸ್ತಾನದ ವಿರುದ್ಧ ತಮ್ಮ ಮೊದಲ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಮಳೆಯಿಂದಾಗಿ ಮೊದಲ ದಿನ ಸಂಪೂರ್ಣ ರದ್ದಾಗಿದ ನಂತರ, ಅಲ್ಲದೆ ಒಂದು ಹಂತದಲ್ಲಿ ಬಾಂಗ್ಲಾ ಕೇವಲ 26 ರನ್‌ ಗೆ ಆರು ವಿಕೆಟ್‌ ಕಳೆದುಕೊಂಡ ಪರಿಸ್ಥಿತಿಯಿಂದ ಪುಟಿದ ಬಾಂಗ್ಲಾ ಅಭೂತಪೂರ್ವ ಗೆಲುವು ಕಂಡಿತು.

ಬಾಂಗ್ಲಾ ವಿಕೆಟ್‌ ಕೀಪರ್‌ ಲಿಟನ್‌ ದಾಸ್‌ ಅವರು ಮೊದಲ ಇನ್ನಿಂಗ್ಸ್‌ ನಲ್ಲಿ 138 ರನ್‌ ಗಳಿಸಿ ತಂಡಕ್ಕೆ ನೆರವಾಗಿದ್ದರು. ಇವರೊಂದಿಗೆ ಆಲ್‌ ರೌಂಡರ್‌ ಮೆಹದಿ ಹಸನ್‌ 78 ರನ್‌ ಗಳಿಸಿದ್ದರು. ಇವರಿಬ್ಬರು ಏಳನೇ ವಿಕೆಟ್‌ ಗೆ 165 ರನ್‌ ಒಟ್ಟು ಮಾಡಿದ್ದರು.

ಲಿಟನ್‌ ದಾಸ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಮೆಹದಿ ಹಸನ್‌ ಮಿರಾಜ್‌ ಸರಣಿ ಶ್ರೇಷ್ಠ ಪ್ರಶಸ್ತಿ ಗಳಿಸಿದರು.

ಟಾಪ್ ನ್ಯೂಸ್

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

BJP Symbol

Kejriwal ರಾಜೀನಾಮೆ ನೀಡಿರುವುದು ಅಪರಾಧದ ತಪ್ಪೊಪ್ಪಿಗೆ: ಬಿಜೆಪಿ ಲೇವಡಿ

Vande-Metro

Metro Train: ದೇಶದ ಮೊದಲ “ವಂದೇ ಭಾರತ್‌ ಮೆಟ್ರೋ’ಗೆ ಸೆ.16ರಂದು (ನಾಳೆ) ಪ್ರಧಾನಿ ಚಾಲನೆ

mohan bhagwat

Hindu ಎಂದರೆ ಧಾರ್ಮಿಕ ನಂಬಿಕೆ, ಜಾತಿ ಲೆಕ್ಕಿಸದೆ ಉದಾರತೆ, ಸದ್ಭಾವನೆ ಇರುವವರು

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

NIPAH

Kerala ನಿಫಾ ವೈರಸ್‌ ಸೋಂಕಿನಿಂದ 24 ವರ್ಷದ ಯುವಕ ಮೃ*ತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Former Pakistani cricketer warned the Indian cricket team

Champions Trophy: ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

Diamond League Final: Neeraj Chopra missed the first place by just 1 cm

Diamond League Final: ಕೇವಲ 1 ಸೆಂ.ಮೀಟರ್‌ ನಿಂದ ನೀರಜ್‌ ಚೋಪ್ರಾಗೆ ತಪ್ಪಿತು ಮೊದಲ ಸ್ಥಾನ

26

Bajpe: ರಾಜ್ಯ ಮಟ್ಟದ ಫುಟ್‌ಬಾಲ್‌ ಪಂದ್ಯಾಟ

Davis Cup: ಡೇವಿಸ್‌ ಕಪ್‌: ಎರಡೂ ಸಿಂಗಲ್ಸ್‌ ಸೋತ ಭಾರತ

Davis Cup: ಡೇವಿಸ್‌ ಕಪ್‌: ಎರಡೂ ಸಿಂಗಲ್ಸ್‌ ಸೋತ ಭಾರತ

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

Hockey India: ವನಿತಾ ಹಾಕಿ ಶಿಬಿರಕ್ಕೆ 33 ಆಟಗಾರ್ತಿಯರು

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

Madikeri: ತಹಶೀಲ್ದಾರ್‌ ಸಹಿ ನಕಲಿ ಆರೋಪ: ವಿಷ ಸೇವಿಸಿದ್ದ ನೌಕರ ಸಾವು

1-rrrrr

Rahul Gandhi ನಂಬರ್ ಒನ್ ಉಗ್ರ: ಕೇಂದ್ರ ಸಚಿವ ಬಿಟ್ಟು ವಿವಾದ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Udupi: ಬೆಡ್‌ಶೀಟ್‌ ಮಾರುವ ನೆಪ; ಮನೆಗೆ ಅಕ್ರಮ ಪ್ರವೇಶ

Onion

Discount: ಬೆಂಗಳೂರಿನಲ್ಲೂ ರಿಯಾಯಿತಿ ಬೆಲೆಯಲ್ಲಿ ಸಿಗಲಿದೆ ಈರುಳ್ಳಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.