Basketball: ಮಣಿಪಾಲ ಕೆಎಂಸಿ ತಂಡಗಳಿಗೆ ಪ್ರಶಸ್ತಿ


Team Udayavani, May 14, 2024, 12:11 AM IST

1-wqqq232

ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವ ವಿದ್ಯಾ ಲಯದ ಎಸ್‌ಡಿಎಂ ವೈದ್ಯ ಕೀಯ ಮಹಾವಿದ್ಯಾಲಯದಲ್ಲಿ ನಡೆದ ವೈದ್ಯಕೀಯ ಕಾಲೇಜುಗಳ ಬಾಸ್ಕೆಟ್‌ ಬಾಲ್‌ ಪಂದ್ಯಾವಳಿಯಲ್ಲಿ ಪುರುಷ ಹಾಗೂ ಮಹಿಳಾ ವಿಭಾಗಗಳೆರಡ ರಲ್ಲೂ ಮಣಿಪಾಲದ ಕಸ್ತೂರ್ಬಾ ಮೆಡಿಕಲ್‌ ಕಾಲೇಜು ತಂಡಗಳು ಚಾಂಪಿಯನ್‌ ಆಗಿ ಮೂಡಿಬಂದಿವೆ.

ರಾಜ್ಯದ ವೈದ್ಯಕೀಯ ಕಾಲೇಜು ಗಳಿಂದ 11 ಪುರುಷರ ಮತ್ತು 6 ಮಹಿಳಾ ವೈದ್ಯಕೀಯ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದವು. ಸ್ಥಳೀಯ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಪುರುಷ ಮತ್ತು ಮಹಿಳಾ ತಂಡಗಳು ದ್ವಿತೀಯ ಸ್ಥಾನ ಗಳಿಸಿವೆ. ಎಸ್‌ಡಿಎಂ ವಿವಿ ಆಡಳಿತ ನಿರ್ದೇಶಕ ಸಾಕೇತ್‌ ಶೆಟ್ಟಿ ಪಂದ್ಯಾವಳಿಗೆ ಚಾಲನೆ ನೀಡಿದ್ದರು. ಎಸ್‌ಡಿಎಂ ವೈದ್ಯ ಕೀಯ ಮಹಾ  ವಿದ್ಯಾ ಲಯದ ಪ್ರಾಂಶು ಪಾಲ ರಾದ ಡಾ| ರತ್ನಮಾಲಾ ದೇಸಾಯಿ, ವೈದ್ಯ ಕೀಯ ಅ ಧೀಕ್ಷಕ ಡಾ| ಕಿರಣ ಹೆಗ್ಡೆ ಬಹುಮಾನ ವಿತರಿಸಿದರು.

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Kanpura Test: Indian players left the match and went to the hotel due to rain

Kanpur Test: ಪಂದ್ಯ ಬಿಟ್ಟು ಹೋಟೆಲ್‌ ಗೆ ತೆರಳಿದ ಭಾರತೀಯ ಆಟಗಾರರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.