![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 2, 2019, 6:00 AM IST
ನವದೆಹಲಿ: ಕಾಫಿ ವಿತ್ ಕರಣ್ ಟೀವಿ ಶೋನಲ್ಲಿ ಭಾಗವಹಿಸಿ, ಭಾರೀ ವಿವಾದ ಮಾಡಿಕೊಂಡು ಕೆಲ ಪಂದ್ಯಗಳ ಮಟ್ಟಿಗೆ ನಿಷೇಧಕ್ಕೊಳಗಾಗಿದ್ದ ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್ಗೆ ಬಿಸಿಸಿಐ ವಿಶೇಷ ತನಿಖಾಧಿಕಾರಿ ಡಿ.ಕೆ.ಜೈನ್ ನೋಟಿಸ್ ಜಾರಿ ಮಾಡಿದ್ದಾರೆ. ಇಬ್ಬರೂ ಏ.10ಕ್ಕೆ ಮುನ್ನ ಜೈನ್ ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಅದೇ ದಿನ ಮುಂಬೈನಲ್ಲಿ ರಾಹುಲ್ ಇರುವ ಪಂಜಾಬ್ ಹಾಗೂ ಹಾರ್ದಿಕ್ ಇರುವ ಮುಂಬೈ ನಡುವೆ ಐಪಿಎಲ್ ಪಂದ್ಯವಿದೆ.
ಐಪಿಎಲ್ನ ಬಿಗಿಯಾದ ವೇಳಾಪಟ್ಟಿ ನಡುವೆ ಇಬ್ಬರೂ, ಯಾವಾಗ ವಿಚಾರಣೆಗೆ ಹಾಜರಾಗಬೇಕೆನ್ನುವುದು ಸದ್ಯದ ಬಹುಮುಖ್ಯ ಪ್ರಶ್ನೆ. ಈ ಇಬ್ಬರು ತಮ್ಮ ಪ್ರತಿನಿಧಿಗಳನ್ನು ಕಳುಹಿಸದೇ, ವೈಯಕ್ತಿಕವಾಗಿಯೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಆದ್ದರಿಂದ ಸಮಯ ಹೊಂದಿಸುವುದು ಕಷ್ಟದ ಕೆಲಸವಾಗಿದೆ.
ಈ ಬಗ್ಗೆ ಮಾತನಾಡಿದ ಡಿ.ಕೆ.ಜೈನ್, ಪ್ರಜಾಪ್ರಭುತ್ವದ ನಿಯಮಗಳಿಗೆ ಅನುಗುಣವಾಗಿ ಇಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ತಿಳಿಸಲು ಸೂಚಿಸಲಾಗಿದೆ. ಅದಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಜೈನ್ ತಿಳಿಸಿದ್ದಾರೆ. ಇದೇ ವೇಳೆ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷನಾಗಿದ್ದರೂ, ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿರುವ ಸೌರವ್ ಗಂಗೂಲಿಯ ಸ್ವಹಿತಾಸಕ್ತಿ ವಿವಾದದ ಬಗ್ಗೆಯೂ ಜೈನ್ ವಿಚಾರಣೆ ನಡೆಸಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.