Anshuman Gaekwad ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ನೆರವು


Team Udayavani, Jul 14, 2024, 11:09 PM IST

BCCI

ಮುಂಬಯಿ: ರಕ್ತದ ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಭಾರತ ತಂಡದ ಮಾಜಿ ಆರಂಭಕಾರ, ಮಾಜಿ ಕೋಚ್‌ ಅಂಶುಮಾನ್‌ ಗಾಯಕ್ವಾಡ್‌ ಅವರ ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.

ಮಾಜಿ ಕ್ರಿಕೆಟಿಗರಾದ ಕಪಿಲ್‌ದೇವ್‌, ಸಂದೀಪ್‌ ಪಾಟೀಲ್‌ ಮೊದಲಾದವರ ಮನವಿ ಹಾಗೂ ಕಳಕಳಿಗೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ಬಿಸಿಸಿಐ ಈ ಮಾನವೀಯ ನಿರ್ಧಾರಕ್ಕೆ ಮುಂದಾಗಿದೆ.
“ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಂಶುಮಾನ್‌ ಗಾಯಕ್ವಾಡ್‌ ಅವರ ಚಿಕಿತ್ಸೆಗೆ ಕೂಡಲೇ ಒಂದು ಕೋಟಿ ರೂ. ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸೂಚಿಸಿದ್ದಾರೆ’ ಎಂಬುದಾಗಿ ಬಿಸಿಸಿಐ ಅಪೆಕ್ಸ್‌ ಕೌನ್ಸಿನ್‌ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. 71 ವರ್ಷದ ಗಾಯಕ್ವಾಡ್‌ ಈಗ ಲಂಡನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

“ಇಂಥ ಸಂದರ್ಭದಲ್ಲಿ ಮಂಡಳಿಯು ಗಾಯಕ್ವಾಡ್‌ ನೆರವಿಗೆ ಬದ್ಧವಾಗಿರುತ್ತದೆ. ಗಾಯಕ್ವಾಡ್‌ ಕುಟುಂಬದವರೊಂದಿಗೆ ಮಾತಾಡಿದ್ದು, ಯಾವುದೇ ಸಹಾಯಕ್ಕೂ ಸಿದ್ಧ ಎಂಬುದಾಗಿ ಜಯ್‌ ಶಾ ಭರವಸೆ ನೀಡಿದ್ದಾರೆ’ ಎಂಬುದಾಗಿ ಬಿಸಿಸಿಐ ತಿಳಿಸಿದೆ.

ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು. ಸುನೀಲ್‌ ಗಾವಸ್ಕರ್‌ ಅವರೊಂದಿಗೆ ಅನೇಕ ಉತ್ತಮ ಜತೆಯಾಟ ನಡೆಸಿದ್ದರು.

ಟಾಪ್ ನ್ಯೂಸ್

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ವಾರ್ ಭೇಟಿ

Yellapur: ಕುತೂಹಲಕ್ಕೆ ಎಡೆಮಾಡಿದ ಸಿಎಂ ಸಿದ್ದರಾಮಯ್ಯ, ಶಾಸಕ ಶಿವರಾಮ ಹೆಬ್ಬಾರ್ ಭೇಟಿ

arvind kejriwal

Excise Policy Scam: ಸಿಬಿಐ ಪ್ರಕರಣದಲ್ಲೂ ಕೇಜ್ರಿವಾಲ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Martin, UI, Bagheera movies releasing in october

Kannada Movies; ತ್ರಿಬಲ್‌ ಸ್ಟಾರ್‌ ಅಕ್ಟೋಬರ್‌: ಧ್ರುವ, ಮುರಳಿ, ಉಪ್ಪಿ ಅಖಾಡಕ್ಕೆ

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

On Camera: ಜನನಿಬಿಡ ಪ್ರದೇಶದಲ್ಲೇ ಗುಂಡೇಟಿಗೆ ಅಫ್ಘಾನ್‌ ಮೂಲದ ಜಿಮ್‌ ಮಾಲೀಕನ ಹ*ತ್ಯೆ!

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ

Haryana: ಬಿಜೆಪಿ ವಿರುದ್ಧವೇ ಬಂಡಾಯ, ಸ್ವತಂತ್ರ ಅಭ್ಯರ್ಥಿಯಾಗಿ ಸಾವಿತ್ರಿ ಜಿಂದಾಲ್ ನಾಮಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-IKK

Duleep Trophy: ಸೆಂಚುರಿ ಸಿಡಿಸಿ ಪುನರಾಗಮನಗೈದ ಇಶಾನ್‌ ಕಿಶನ್‌

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

11-cm-bus

Bengaluru: 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಸಿಎಂ

10-bng

Bengaluru: 1700 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್‌ ರಸ್ತೆ ನಿರ್ಮಾಣ: ಸಿಎಂ

Representative image

Bihar: ಸಾಮೂಹಿಕ ಅ*ತ್ಯಾಚಾರಕ್ಕೆ ಯತ್ನ-ವೈದ್ಯನ ಖಾಸಗಿ ಅಂಗ ಕತ್ತರಿಸಿ ಬಚಾವ್‌ ಆದ ನರ್ಸ್!

Vijayapura; Reservation is not a begging bowl given by Congress, it is a right of Dalits: Ramesh Jigajinagi

Vijayapura; ಮೀಸಲಾತಿ ಕಾಂಗ್ರೆಸ್ ಕೊಟ್ಟ ಭಿಕ್ಷಾಪಾತ್ರೆಯಲ್ಲ, ಅದು ದಲಿತರ ಹಕ್ಕು: ಜಿಗಜಿಣಗಿ

9-bng-crime

Bengaluru: ಉದ್ಯಮಿ ಅಪಹರಿಸಿ ಸುಲಿಗೆ:ಜಿಎಸ್‌ಟಿ ಅಧಿಕಾರಿಗಳಿಗೆ ಸಿಸಿಬಿ ಪೊಲೀಸರಿಂದ ಗ್ರಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.