England Cricket: ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಬೇಡಿ ಎಂದ ಸ್ಟೋಕ್ಸ್; ಕಾರಣ ಹೀಗಿದೆ


Team Udayavani, Apr 2, 2024, 4:22 PM IST

Ben Stokes says no to T20 World Cup

ಲಂಡನ್: ಜೂನ್ ತಿಂಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ತಂಡಕ್ಕೆ ತನ್ನನ್ನು ಆಯ್ಕೆ ಮಾಡಬೇಡಿ ಎಂದು ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಹೇಳಿದ್ದಾರೆ.

2022ರ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ನ ವಿಜೇತ ತಂಡದ ಭಾಗವಾಗಿದ್ದ ಬೆನ್ ಸ್ಟೋಕ್ಸ್ ಅವರು ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೊನೆಗೆ ವಿನ್ನಿಂಗ್ ಶಾಟ್ ಬಾರಿಸಿದ್ದರು. ಆದರೆ ಮುಂದಿನ ವಿಶ್ವಕಪ್ ಗೆ ಪರಿಗಣಿಸದಿರಲು ಸೂಚಿಸಿದ್ದಾರೆ.

2022ರ ಫೈನಲ್ ಬಳಿಕ ಸ್ಟೋಕ್ಸ್ ಕೇವಲ ಎರಡು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅದೂ ಐಪಿಎಲ್ ನಲ್ಲಿ. “ವಿಶ್ವಕಪ್ ಕೂಟವನ್ನು ಕಳೆದುಕೊಳ್ಳುವುದು ನಾನು ನಿರೀಕ್ಷಿತ ಭವಿಷ್ಯಕ್ಕಾಗಿ ಆಲ್ ರೌಂಡರ್ ಆಗಲು ನನಗೆ ಅವಕಾಶ ನೀಡುವ ತ್ಯಾಗ” ಎಂದು ಹೇಳಿದ್ದಾರೆ.

ಏಕದಿನ ಕ್ರಿಕೆಟ್ ನಿಂದ ಈ ಹಿಂದೆ ನಿವೃತ್ತಿಯಾಗಿದ್ದ ಬೆನ್ ಸ್ಟೋಕ್ಸ್ ಕಳೆದ ವರ್ಷದ ವಿಶ್ವಕಪ್ ಗಾಗಿ ನಿವೃತ್ತಿ ಹಿಂಪಡೆದು ತಂಡಕ್ಕೆ ಮರಳಿದ್ದರು. ಇತ್ತೀಚೆಗೆಷ್ಟೇ ಮುಗಿದ ಭಾರತದ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅವರು ಕೇವಲ ಐದು ಓವರ್ ಬೌಲಿಂಗ್ ಮಾಡಿದ್ದರು. ಅವರು 2024 ರ ಐಪಿಎಲ್ ನಿಂದ ಹೊರಗುಳಿದ ನಂತರ ಮುಂದಿನ ಕೆಲವು ತಿಂಗಳುಗಳಲ್ಲಿ ಕೌಂಟಿ ಚಾಂಪಿಯನ್‌ ಶಿಪ್‌ನಲ್ಲಿ ಡರ್ಹಾಮ್‌ಗಾಗಿ ಆಡುವ ನಿರೀಕ್ಷೆಯಲ್ಲಿದ್ದಾರೆ.

“ನಾನು ಕಠಿಣವಾಗಿ ಕೆಲಸ ಮಾಡುತ್ತಿದ್ದೇನೆ. ಕ್ರಿಕೆಟ್‌ ನ ಎಲ್ಲಾ ಸ್ವರೂಪಗಳಲ್ಲಿ ಆಲ್‌ ರೌಂಡರ್ ಆಗಿ ಪೂರ್ಣ ಪಾತ್ರವನ್ನು ಪೂರೈಸಲು ನನ್ನ ಬೌಲಿಂಗ್ ಫಿಟ್‌ನೆಸ್ ಅನ್ನು ಮರಳಿ ನಿರ್ಮಿಸಲು ಗಮನಹರಿಸುತ್ತಿದ್ದೇನೆ” ಎಂದು ಸ್ಟೋಕ್ಸ್ ಮಂಗಳವಾರ ಇಸಿಬಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.