ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್‌; ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಗೆ ಹೀನಾಯ ಸೋಲು


Team Udayavani, Dec 13, 2022, 10:34 PM IST

ಸೆಮಿಫೈನಲ್‌ಗೇರಿದ ಬೆಂಗಳೂರು ಬುಲ್ಸ್‌; ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಗೆ ಹೀನಾಯ ಸೋಲು

ಮುಂಬೈ: ಮಂಗಳವಾರ ನಡೆದ ಪ್ರೊ ಕಬಡ್ಡಿ 1ನೇ ನಿರ್ಗಮನ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಅದ್ಭುತ ಜಯ ಸಾಧಿಸಿದೆ. ಅದು ಹಾಲಿ ಚಾಂಪಿಯನ್‌ ದಬಾಂಗ್‌ ಡೆಲ್ಲಿಯನ್ನು 56-24 ಅಂಕಗಳಿಂದ ಸೋಲಿಸಿ, ಸೆಮಿಫೈನಲ್‌ಗೇರಿದೆ.

ಡಿ.15ರಂದು ನಡೆಯುವ 1ನೇ ಉಪಾಂತ್ಯದಲ್ಲಿ ಬುಲ್ಸ್‌, ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ಕಪ್‌ ಗೆದ್ದಿದ್ದ ಡೆಲ್ಲಿ ಈ ಬಾರಿ ನಿರ್ಗಮನ ಸುತ್ತಿನಲ್ಲೇ ನಿರ್ಗಮಿಸಿದೆ.

ಬೆಂಗಳೂರು ಇಡೀ ಪಂದ್ಯದಲ್ಲಿ ಪೂರ್ಣ ನಿಯಂತ್ರಣ ಹೊಂದಿತ್ತು. ಪಂದ್ಯದ ಆರಂಭದ ಕೆಲ ನಿಮಿಷಗಳಲ್ಲೇ ಡೆಲ್ಲಿಯನ್ನು ಆಲೌಟ್‌ ಮಾಡಿತು. ಪಂದ್ಯದ 5ನೇ ನಿಮಿಷದಲ್ಲಿ ಬುಲ್ಸ್‌ 13-3ರಿಂದ ಮುನ್ನಡೆ ಸಾಧಿಸಿತ್ತು. ಪಂದ್ಯದ 12ನೇ ನಿಮಿಷದಲ್ಲಿ ಡೆಲ್ಲಿಗೆ ಮತ್ತೂಮ್ಮೆ ಆಘಾತ ಎದುರಾಯಿತು. ಆಗ ಬೆಂಗಳೂರು 24-10ರಿಂದ ಮುನ್ನಡೆ ಸಾಧಿಸಿತ್ತು. ಮೊದಲನೇ ಅವಧಿ ಮುಗಿಯುವಾಗ ಬೆಂಗಳೂರಿನ ಮುನ್ನಡೆ 31-14ರಲ್ಲಿತ್ತು. ಆಗಲೇ ಬುಲ್ಸ್‌ ಗೆಲ್ಲುವುದು ಖಚಿತವಾಗಿತ್ತು.

ದ್ವಿತೀಯ ಅವಧಿಯಲ್ಲಿ ಇದೇ ಆಟವನ್ನು ಮುಂದುವರಿಸಿದ ಬೆಂಗಳೂರು ಡೆಲ್ಲಿಗೆ ಉಸಿರೆತ್ತಲು ಅವಕಾಶ ನೀಡಲಿಲ್ಲ. ಒಟ್ಟಾರೆಯಾಗಿ 56-24ರ ಅಂತರದಿಂದ ಗೆಲುವು ಸಾಧಿಸಿತು. ಬುಲ್ಸ್‌ನ ಈ ಯಶಸ್ಸಿನಲ್ಲಿ ದಾಳಿಗಾರ ಭರತ್‌ ಪಾತ್ರ ಮಹತ್ವದ್ದು. ಅವರು 18 ದಾಳಿಗಳಲ್ಲಿ 15 ಅಂಕ ಸಂಪಾದಿಸಿದರು. ಇನ್ನು ಆರಂಭದಿಂದಲೇ ಅಬ್ಬರಿಸತೊಡಗಿದ ವಿಕಾಶ್‌ ಕಂಡೊಲ 18 ದಾಳಿಗಳಲ್ಲಿ 13 ಅಂಕ ಪಡೆದರು. ಡೆಲ್ಲಿ ಪರ ನಾಯಕ ನವೀನ್‌ ಕುಮಾರ್‌ 8 ಅಂಕ ಪಡೆದರೂ, ಅದೇನು ಮಿಂಚಿನ ಆಟವಾಗಿರಲಿಲ್ಲ. ಉಳಿದ ಆಟಗಾರರೂ ವಿಫ‌ಲರಾದರು.

ತಮಿಳ್‌-ಪುನೇರಿ ನಡುವೆ 2ನೇ ಉಪಾಂತ್ಯ
ಮಂಗಳವಾರ ರಾತ್ರಿ ನಡೆದ ಇನ್ನೊಂದು ನಿರ್ಗಮನ ಪಂದ್ಯ ಅತ್ಯಂತ ರೋಚಕವಾಗಿತ್ತು. ನಿಗದಿತ 40 ನಿಮಿಷಗಳಲ್ಲಿ ತಮಿಳ್‌ ತಲೈವಾಸ್‌-ಯುಪಿ ಯೋಧಾಸ್‌ ತಲಾ 36 ಅಂಕ ಗಳಿಸಿ ಸಮಬಲ ಸಾಧಿಸಿದವು. ಕಡೆಗೆ ತಲಾ 5 ರೈಡ್‌ಗಳ ಮೂಲಕ ಫ‌ಲಿತಾಂಶ ನಿರ್ಧರಿಸಲಾಯಿತು. ಇಲ್ಲಿ ತಮಿಳ್‌ ತಂಡ 6, ಯೋಧಾಸ್‌ 4 ಅಂಕಗಳಿಸಿತು. ಡಿ.15ರಂದು ನಡೆಯುವ 2ನೇ ಸೆಮಿಫೈನಲ್‌ನಲ್ಲಿ ಪುನೇರಿ ಪಲ್ಟಾನ್‌ ತಂಡವನ್ನು ತಮಿಳ್‌ ತಲೈವಾಸ್‌ ಎದುರಿಸಲಿದೆ.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.