ಮೀಸಲು ಆಟಗಾರರಿಗೆ ಉತ್ತಮ ಅವಕಾಶ: ಮನ್‌ಪ್ರೀತ್‌


Team Udayavani, Dec 11, 2021, 5:00 AM IST

ಮೀಸಲು ಆಟಗಾರರಿಗೆ ಉತ್ತಮ ಅವಕಾಶ: ಮನ್‌ಪ್ರೀತ್‌

ಭುವನೇಶ್ವರ: ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿ ಭಾರತ ತಂಡದ ಮೀಸಲು ಆಟಗಾರರಿಗೆ ಉತ್ತಮ ತಳಹದಿ ಆಗಲಿದೆ ಎಂಬುದಾಗಿ ನಾಯಕ ಮನ್‌ಪ್ರೀತ್‌ ಸಿಂಗ್‌ ಹೇಳಿದ್ದಾರೆ. ಈ ಪಂದ್ಯಾವಳಿಗಾಗಿ ಶುಕ್ರವಾರ ಭಾರತ ತಂಡ ಢಾಕಾಕ್ಕೆ ವಿಮಾನ ಏರುವ ಮುನ್ನ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

“ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಆಡಿದ ಸುಮಾರು 10 ಮಂದಿ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ತಂಡದ ಮೀಸಲು ಆಟಗಾರರಿಗೆ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಲು ಇದೊಂದು ಉತ್ತಮ ಅವಕಾಶ. ಅವರ ಮುಂದಿನ ಪಯಣಕ್ಕೆ ಇದೊಂದು ತಳಹದಿ ಆಗಲಿದೆ’ ಎಂಬುದಾಗಿ ಮನ್‌ಪ್ರೀತ್‌ ಸಿಂಗ್‌ ಹೇಳಿದರು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಬಳಿಕ ಭಾರತ ಪಾಲ್ಗೊಳ್ಳುತ್ತಿರುವ ಮೊದಲ ಹಾಕಿ ಪಂದ್ಯಾವಳಿ ಇದಾಗಿದೆ. ಭಾರತ ಈ ಕೂಟದ ಹಾಲಿ ಜಂಟಿ ಚಾಂಪಿಯನ್‌ ಎಂಬುದನ್ನು ಮರೆಯುವಂತಿಲ್ಲ. 2018ರ ಮಸ್ಕತ್‌ ಕೂಟದ ಭಾರತ-ಪಾಕಿಸ್ಥಾನ ನಡುವಿನ ಫೈನಲ್‌ ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿತ್ತು.

“ಭುವನೇಶ್ವರದಲ್ಲಿ ಉತ್ತಮ ಮಟ್ಟದ ಅಭ್ಯಾಸ ಮಾಡಲಾಗಿದೆ. ಇಲ್ಲಿನ ಹಾಗೂ ಢಾಕಾ ವಾತಾ ವರಣಕ್ಕೆ ಯಾವುದೇ ವ್ಯತ್ಯಾಸವಿಲ್ಲ. ಮುಂದಿನ ವರ್ಷ ಏಶ್ಯಾಡ್‌ ಮತ್ತು ಏಶ್ಯ ಕಪ್‌ ಪಂದ್ಯಾವಳಿ ಇರುವುದರಿಂದ ನಮ್ಮ ಪಾಲಿಗೆ ಇದೊಂದು ಮಹತ್ವದ ಸರಣಿ’ ಎಂದರು ಮನ್‌ಪ್ರೀತ್‌.

ಇದನ್ನೂ ಓದಿ:ವಾಸ್ತುಶಿಲ್ಪಿ ಬಾಲಕೃಷ್ಣ ಜೋಷಿಗೆ ರಾಯಲ್‌ ಗೋಲ್ಡ್‌ ಮೆಡಲ್‌ 2022 ಗೌರವ

ಕೊರಿಯಾ ಮೊದಲ ಎದುರಾಳಿ
ಭಾರತ ತನ್ನ ಮೊದಲ ಪಂದ್ಯವನ್ನು ಡಿ. 14ರಂದು ಕೊರಿಯಾ ವಿರುದ್ಧ ಆಡಲಿದೆ. ಬಳಿಕ ಬಾಂಗ್ಲಾದೇಶ (ಡಿ. 15), ಪಾಕಿಸ್ಥಾನ (ಡಿ. 17), ಮಲೇಶ್ಯ (ಡಿ. 18) ಮತ್ತು ಜಪಾನ್‌ (ಡಿ. 19) ವಿರುದ್ಧ ಸೆಣಸಲಿದೆ.ಲೀಗ್‌ ಹಂತದ 4 ಅಗ್ರ ತಂಡಗಳು ಸೆಮಿ ಪ್ರವೇಶಿಸಲಿವೆ. ಡಿ. 21ರಂದು ಸೆಮಿ, ಡಿ. 22ರಂದು ಫೈನಲ್‌ ನಡೆಯಲಿದೆ.

 

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.