ಬಾಕ್ಸಿಂಗ್‌: ಒಲಿಂಪಿಕ್ಸ್‌ ಅರ್ಹತಾ ಸುತ್ತಿಗೆ ಭಾರತ


Team Udayavani, Dec 31, 2019, 5:38 AM IST

VIKAS-KRISHNAN

ಬೆಂಗಳೂರು: ಅಖಾಡಕ್ಕೆ ಮರಳಿದ ವಿಕಾಸ್‌ ಕೃಷ್ಣನ್‌ ಸಾಹಸದಿಂದ ಭಾರತದ ಪುರುಷರ ಬಾಕ್ಸಿಂಗ್‌ ತಂಡ ಟೋಕಿಯೊ ಒಲಿಂಪಿಕ್ಸ್‌ ಅರ್ಹತಾ ಸುತ್ತು ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಸೋಮವಾರ ನಡೆದ ಕೊನೆಯ ಟ್ರಯಲ್‌ ಬೌಟ್‌ನಲ್ಲಿ ವಿಕಾಸ್‌ ಕೃಷ್ಣನ್‌ ಸಹಿತ ಮೂರು ಮಂದಿ ಗೆಲುವು ಸಾಧಿಸಿದರು.

ಮಾಜಿ ವಿಶ್ವ ಚಾಂಪಿಯನ್‌ ಹಾಗೂ ಏಶ್ಯನ್‌ ಗೇಮ್ಸ್‌ ಪದಕ ವಿಜೇತ ವಿಕಾಸ್‌ ಕೃಷ್ಣನ್‌ 69 ಕೆಜಿ ಮಿಡ್ಲ್ವೇಟ್‌ ವಿಭಾಗದಲ್ಲಿ ದುರ್ಯೋಧನ್‌ ಸಿಂಗ್‌ ನೇಗಿ ಅವರನ್ನು ಪರಾಭವಗೊಳಿಸಿದರು. ಗೆಲುವು ಸಾಧಿಸಿದ ಉಳಿದಿಬ್ಬರೆಂದರೆ ಗೌರವ್‌ ಸೋಲಂಕಿ (57 ಕೆಜಿ) ಮತ್ತು ನಮನ್‌ ತನ್ವರ್‌ (91 ಕೆಜಿ). ಇವರಿಬ್ಬರು ಕ್ರಮವಾಗಿ ಮೊಹಮ್ಮದ್‌ ಹುಸಮುದ್ದೀನ್‌ ಮತ್ತು ನವೀನ್‌ ಕುಮಾರ್‌ ಅವರನ್ನು ಪರಾಭವಗೊಳಿಸಿದರು.

ಏಶ್ಯ/ಓಶಿಯಾನಿಯ ವಲಯ ಮಟ್ಟದ ಒಲಿಂಪಿಕ್ಸ್‌ ಅರ್ಹತಾ ಸ್ಪರ್ಧೆ ಫೆ. 3ರಿಂದ 14ರ ತನಕ ಚೀನದ ವುಹಾನ್‌ನಲ್ಲಿ ನಡೆಯಲಿದೆ.

“ವಿಕಾಸ್‌ ಮೇಲೆ ನಾವು ಭಾರೀ ಭರವಸೆ ಇರಿಸಿದ್ದೇವೆ. ಹಾಗೆಯೇ ಗೌರವ್‌ ಸೋಲಂಕಿ ಕೂಡ ಉತ್ತಮ ಲಯದಲ್ಲಿದ್ದಾರೆ. ಅವರು ಹುಸಮುದ್ದೀನ್‌ ವಿರುದ್ಧ ಹೇಗೆ ಮೇಲೆದ್ದು ಬಂದರು ನೋಡಿ…’ ಎಂದು ಭಾರತೀಯ ಬಾಕ್ಸಿಂಗ್‌ ಪರ್ಫಾರ್ಮೆನ್ಸ್‌ ಡೈರೆಕ್ಟರ್‌ ಸ್ಯಾಂಟಿಯಾಗೊ ನೀವ ಹೇಳಿದ್ದಾರೆ.

ರವಿವಾರದ ಸ್ಪರ್ಧೆಯಲ್ಲಿ ಗೆದ್ದ ಆಶಿಷ್‌ ಕುಮಾರ್‌ (75 ಕೆಜಿ), ಸತೀಶ್‌ ಕುಮಾರ್‌ (+91 ಕೆಜಿ) ಮತ್ತು ಸಚಿನ್‌ ಕುಮಾರ್‌ (81 ಕೆಜಿ) ಕೂಡ ಏಶ್ಯ/ಓಶಿಯಾನಿಯ ತಂಡಕ್ಕೆ ಆಯ್ಕೆಯಾಗಿದ್ದರು. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಜಯಿಸಿದ ಅಮಿತ್‌ ಪಂಘಲ್‌ (52 ಕೆಜಿ) ಮತ್ತು ಮನೀಷ್‌ ಕೌಶಿಕ್‌ (63 ಕೆಜಿ) ಈಗಾಗಲೇ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಏಶ್ಯ-ಓಶಿಯಾನಿಯ ಒಲಿಂಪಿಕ್‌ ಕ್ವಾಲಿಫೈಯರ್‌ಗೆ ಭಾರತ ತಂಡ ಅಮಿತ್‌ ಪಂಘಲ್‌ (52 ಕೆಜಿ), ಗೌರವ್‌ ಸೋಲಂಕಿ (57 ಕೆಜಿ), ಮನೀಷ್‌ ಕೌಶಿಕ್‌ (63 ಕೆಜಿ), ವಿಕಾಸ್‌ ಕೃಷ್ಣನ್‌ (69 ಕೆಜಿ), ಆಶಿಷ್‌ ಕುಮಾರ್‌ (75 ಕೆಜಿ), ಸಚಿನ್‌ ಕುಮಾರ್‌ (81 ಕೆಜಿ), ನಮನ್‌ ತನ್ವರ್‌ (91 ಕೆಜಿ), ಸತೀಶ್‌ ಕುಮಾರ್‌ (+91 ಕೆಜಿ).

ಟಾಪ್ ನ್ಯೂಸ್

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ICC-Champions-Trophy

ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

ICC T20I Rankings: ವಿಶ್ವಕಪ್‌ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.