Boxing World Qualifiers: ಸಚಿನ್‌, ಅಮಿತ್‌ ಮುನ್ನಡೆ


Team Udayavani, May 30, 2024, 10:43 PM IST

42

ಬ್ಯಾಂಕಾಕ್‌: ಭಾರತದ ಸಚಿನ್‌ ಸಿವಾಚ್‌ (57 ಕೆಜಿ), ಸಂಜೀತ್‌ ಕುಮಾರ್‌ (92 ಕೆಜಿ), ಅಮಿತ್‌  ಪಾಂಗಲ್‌ (51 ಕೆಜಿ) ಮತ್ತು ಜಾಸ್ಮಿನ್‌ (ವನಿತೆಯರ 57 ಕೆಜಿ) ಅವರು ವಿಶ್ವ ಬಾಕ್ಸಿಂಗ್‌ ಅರ್ಹತಾ ಕೂಟದಲ್ಲಿ ತಮ್ಮ ಎದುರಾಳಿಯೆದುರು ಜಯ ಸಾಧಿಸಿ ಮುನ್ನಡೆ ಪಡೆದು ಪ್ಯಾರಿಸ್‌ ಒಲಿಂಪಿಕ್ಸ್‌ ಅರ್ಹತೆ ಗಳಿಸುವ ಅವಕಾಶ ಹೆಚ್ಚಿಸಿಕೊಂಡರು.

ಸಚಿನ್‌ ಅವರು ಪ್ರೀ-ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಟರ್ಕಿಯ ಒಲಿಂಪಿಯನ್‌ ಆಟಗಾರ ಬತುಹಾನ್‌ ಸಿಫ್ಟಿಸಿ ಅವರನ್ನು 5-0 ಅಂತರದಿಂದ ಉರುಳಿಸಿದರು. ಇನ್ನೊಂದು ಪಂದ್ಯದಲ್ಲಿ ಲೂಯಿಸ್‌ ಸ್ಯಾಂಚೆಸ್‌ ವಿರುದ್ಧ ಸಂಜೀತ್‌ ಜಯ ಸಾಧಿಸಿದರು.

57 ಕೆ.ಜಿ. ವಿಭಾಗದಲ್ಲಿ ಕೇವಲ ಮೂವರು ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಆಯ್ಕೆ ಆಗಲಿದ್ದಾರೆ. ಹೀಗಾಗಿ ಸಚಿನ್‌ ಅವಕಾಶ ಗಳಿಸಬೇಕಾದರೆ ಇನ್ನೆರಡು ಪಂದ್ಯಗಳಲ್ಲಿ ಜಯ ಸಾಧಿಸಬೇಕಾಗಿದೆ. ಮೊದಲ ಸುತ್ತಿನಲ್ಲಿ ಬೈ ಪಡೆದಿರುವ ಸಂಜೀತ್‌ ಕೂಡ ಪ್ಯಾರಿಸ್‌ಗೆ ಅರ್ಹತೆ ಪಡೆಯಬೇಕಾದರೆ ಇನ್ನೆರಡು ಪಂದ್ಯಗಳಲ್ಲಿ ಎದುರಾಳಿಯನ್ನು ಮಣಿಸಬೇಕಾಗಿದೆ.

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.