BWF World Championships: ಸೆಮಿಫೈನಲ್ ತಲುಪಿ ಪದಕ ಖಚಿತ ಪಡಿಸಿಕೊಂಡ ಭಾರತದ ಪ್ರಣಯ್


Team Udayavani, Aug 26, 2023, 12:15 PM IST

BWF World Championships: ಸೆಮಿಫೈನಲ್ ತಲುಪಿ ಪದಕ ಖಚಿತ ಪಡಿಸಿಕೊಂಡ ಭಾರತದ ಪ್ರಣಯ್

ಕೋಪನ್ ಹೇಗನ್ (ಡೆನ್ಮಾರ್ಕ್): ಭಾರತದ ಅಗ್ರ ಶ್ರೇಯಾಂಕಿತ ಪುರುಷರ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್ ಪ್ರಣಯ್ ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಕೋಪನ್ ಹೇಗನ್ ನಲ್ಲಿ ನಡೆಯುತ್ತಿರುವ ಕೂಟದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಥಳೀಯ ಆಟಗಾರ ಮತ್ತು ಹಾಲಿ ಚಾಂಪಿಯನ್ ವಿಕ್ಟರ್ ಆಕ್ಸೆಲ್ಸೆನ್ ಅವರನ್ನು ಸೋಲಿಸಿದರು. ಇದರೊಂದಿಗೆ ಅವರಿಗೆ ಪದಕ ಖಚಿತವಾಗಿದೆ.

13-21, 21-15, 21-16 ಅಂತರದಲ್ಲಿ ಪ್ರಣಯ್ ಗೆಲುವು ಕಂಡರು. ಈ ಗೆಲುವಿನಿಂದ ಪ್ರಣಯ್ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಪದಕ ಗೆದ್ದ ಐದನೇ ಭಾರತೀಯ ಪುರುಷರ ಸಿಂಗಲ್ಸ್ ಆಟಗಾರನಾಗಿದ್ದಾರೆ. 2011ರ ಪ್ರತಿಷ್ಠಿತ ಈವೆಂಟ್‌ನಲ್ಲಿ ಭಾರತೀಯ ಆಟಗಾರನೋರ್ವ ಮೊದಲ ಬಾರಿಗೆ ಪದಕ ಗೆಲ್ಲುತ್ತಿದ್ದಾರೆ.

ಆದರೆ ಮತ್ತೊಂದೆಡೆ ಭಾರತದ ತಾರಾ ಜೋಡಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಕ್ವಾರ್ಟರ್‌ ಫೈನಲ್‌ ನಲ್ಲಿ ಸೋಲನುಭವಿಸಿ ಪದಕ ವಂಚಿತರಾಗಿದ್ದಾರೆ. ವಿಶ್ವದ ನಂ.2 ಖ್ಯಾತಿಯ ಭಾರತದ ಜೋಡಿ ಆತಿಥೇಯ ದೇಶದ ಕಿಮ್‌ ಆ್ಯಸ್ಟ್ರಪ್‌ -ಆ್ಯಂಡರ್ ಸ್ಕಾರುಪ್‌ ರಾಸ್ಮುಸೆನ್‌ ವಿರುದ್ಧ 18-21, 19-21ರಿಂದ ಪರಾಭವಗೊಂಡಿತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.