RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ


Team Udayavani, May 13, 2024, 11:52 AM IST

rcb

ಬೆಂಗಳೂರು: 17ನೇ ಸೀಸನ್ ನ ಐಪಿಎಲ್ ಕೊನೆಯ ಹಂತಕ್ಕೆ ಬರುತ್ತಿದ್ದಂತೆ ರೋಮಾಂಚನಕಾರಿ ಘಟ್ಟ ತಲುಪುತ್ತಿದೆ. ಲೀಗ್ ಹಂತದಲ್ಲಿ ಕೇವಲ ಎಂಟು ಪಂದ್ಯಗಳು ಮಾತ್ರ ಬಾಕಿ ಉಳಿದಿದ್ದು, ಪ್ಲೇ ಆಫ್ ತಲುಪುವ ಕೊನೆಯ ಎರಡು ತಂಡಗಳು ಯಾವುದು ಎನ್ನುವುದು ಮಾತ್ರ ಇನ್ನೂ ಕುತೂಹಲವಾಗಿಯೇ ಉಳಿದಿದೆ.

ಮೊದಲಿಗೆ ಸತತ ಆರು ಪಂದ್ಯಗಳಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಸತತ ಪಂದ್ಯಗಳಲ್ಲಿ ಗೆಲುವು ಕಾಣುತ್ತಿರುವುದು ಉಳಿದ ತಂಡಗಳ ಪ್ಲೇ ಆಫ್ ಲೆಕ್ಕಚಾರವನ್ನು ತಲೆಕೆಳಗು ಮಾಡಿದೆ. ಆರಂಭಿಕ ಹಂತದಲ್ಲಿ ನೀರಸ ಪ್ರದರ್ಶನದಿಂದ ಬಹುತೇಕ ಕೂಟದಿಂದ ಔಟ್ ಆಗುವ ಹಂತಕ್ಕೆ ಬಂದಿದ್ದ ಆರ್ ಸಿಬಿ ಇದೀಗ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ.

ಆರ್ ಸಿಬಿ ಆಡಿರುವ 13 ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಗೆದ್ದುಕೊಂಡು 12 ಅಂಕ ಸಂಪಾದಿಸಿಕೊಂಡಿದೆ. ತಂಡದ ರನ್ ರೇನ್ +0.387 ಇದೆ. ಮತ್ತೊಂದೆಡೆ ಸಿಎಸ್ ಕೆ ತಂಡವು 13 ಪಂದ್ಯಗಳಲ್ಲಿ ಏಳು ಪಂದ್ಯ ಗೆದ್ದು 14 ಅಂಕ ಪಡೆದಿದೆ. +0.528 ರನ್ ರೇಟ್ ಹೊಂದಿದೆ.

ಹೇಗಿದೆ ಆರ್ ಸಿಬಿ ಲೆಕ್ಕಾಚಾರ?

ಡೆಲ್ಲಿ ವಿರುದ್ಧ ಗೆದ್ದ ಬಳಿಕ ಆರ್ ಸಿಬಿ ಗೆಲುವಿನ ಹಾದಿ ಮತ್ತಷ್ಟು ಸುಗಮವಾಗಿದೆ. ಆರ್ ಸಿಬಿ ತನ್ನ ಕೊನೆಯ ಪಂದ್ಯವನ್ನು ಸಿಎಸ್ ಕೆ ವಿರುದ್ಧ ಬೆಂಗಳೂರಿನಲ್ಲಿ ಆಡಲಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಮಾಡು ಇಲ್ಲವೆ ಮಡಿ ಪಂದ್ಯವಾಗಲಿದೆ.

ಮತ್ತೊಂದೆಡೆ ಏಳನೇ ಸ್ಥಾನದಲ್ಲಿರುವ ಲಕ್ನೋ ಸೂಪರ್ ಜೈಂಟ್ಟ್ ತಂಡಕ್ಕೆ ಇನ್ನೂ ಪ್ಲೇ ಆಫ್ ಕನಸು ಜೀವಂತವಿದೆ. ಕಾರಣ 12 ಅಂಕ ಹೊಂದಿರುವ ಲಕ್ನೋಗೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿದೆ. ಒಂದು ಡೆಲ್ಲಿ ವಿರುದ್ದ ಮತ್ತೊಂದು ಮುಂಬೈ ವಿರುದ್ಧ. ರನ್ ರೇಟ್ ಕಳಪೆ ಇರುವ ಕಾರಣ ಲಕ್ನೋ ಒಂದು ಪಂದ್ಯ ಸೋತರೂ ಸಾಕು ಅದು ಬಹುತೇಕ ಕೂಟದಿಂದ ಹೊರಬೀಳಲಿದೆ. ಲಕ್ನೋ ಎರಡೂ ಪಂದ್ಯಗಳನ್ನು ಗೆದ್ದರೆ ಆರ್ ಸಿಬಿ ಕನಸು ನುಚ್ಚು ನೂರಾಗಲಿದೆ.

ಲಕ್ನೋ ಒಂದು ಪಂದ್ಯ ಸೋತರೆ, ಆರ್ ಸಿಬಿ ಚೆನ್ನೈ ಪಂದ್ಯವು ನಿರ್ಣಾಯಕವಾಗಲಿದೆ. ಈ ಪಂದ್ಯದಲ್ಲಿ ಒಂದು ವೇಳೆ ಆರ್ ಸಿಬಿ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಗಳಿಸಿದರೆ, ಸಿಎಸ್ ಕೆ ತಂಡವನ್ನು 182 ಅಥವಾ ಕಡಿಮೆ ರನ್ ಗಳಿಗೆ ನಿಯಂತ್ರಿಸಬೇಕು. ಅಥವಾ ಸಿಎಸ್ ಕೆ ಮೊದಲು ಬ್ಯಾಟಿಂಗ್ ಮಾಡಿ 200 ರನ್ ಹೊಡೆದರೆ, ಅದನ್ನು ಆರ್ ಸಿಬಿ 18.1 ಓವರ್ ಗಳ ಒಳಗೆ ಚೇಸ್ ಮಾಡಬೇಕು. ಹೀಗಾದಲ್ಲಿ ಆರ್ ಸಿಬಿ ನೆಟ್ ರನ್ ರೇಟ್ ಸಿಎಸ್ ಕೆ ಗಿಂತ ಉತ್ತಮಗೊಂಡು ಪ್ಲೇ ಆಫ್ ತಲುಪಲಿದೆ.

ಆರ್ ಸಿಬಿ – ಸಿಎಸ್ ಕೆ ಎರಡೂ ತಂಡಕ್ಕೆ ಇದೆ ಅವಕಾಶ

ಹೌದು, ಇತರ ತಂಡಗಳ ಫಲಿತಾಂಶದ ಮೇಲೆ ಇದು ಆಧಾರಿತವಾಗಿದೆ. ನಾಲ್ಕನೇ ಸ್ಥಾನದಲ್ಲಿರುವ ಹೈದರಾಬಾದ್ ತಂಡವು ಇನ್ನು ಗುಜರಾತ್ ಮತ್ತು ಪಂಜಾಬ್ ವಿರುದ್ಧ ಆಡಲಿದ್ದು, ಎರಡೂ ಪಂದ್ಯಗಳನ್ನು ಸೋತರೆ ಆರ್ ಸಿಬಿ ಮತ್ತು ಸಿಎಸ್ ಕೆ ಗೆ ಅವಕಾಶವಿದೆ.

ಟಾಪ್ ನ್ಯೂಸ್

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

john-cena

John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.