ಅನಾಥಶ್ರಮಕ್ಕೆ ದೇಣಿಗೆ ನೀಡಿದ ಕೆನಡಾ ತಂಡ


Team Udayavani, Nov 30, 2018, 6:35 AM IST

hockey-world-cup-canada-team.jpg

ಹಾಕಿ ವಿಶ್ವ ಕಪ್‌ ಕೂಟದಲ್ಲಿ ಪಾಲ್ಗೊಳ್ಳಲು ಬಂದ ಕೆನಡಾ ತಂಡ ಉತ್ತಮ ಕೆಲಸವೊಂದರಲ್ಲಿ ತೊಡಗಿಸಿಕೊಂಡು ಪ್ರಶಂಸೆಗೆ ಕಾರಣವಾಗಿದೆ.

ಬುಧವಾರದ ದ್ಘಾಟನಾ ಪಂದ್ಯದ ಟಾಸ್‌ ವೇಳೆ ಕೆನಡಾ ತಂಡ ಬೆಲ್ಜಿಯಂ ತಂಡಕ್ಕೆ ಕ್ರೀಡಾಧ್ವಜ (ಪೆನ್ನಂಟ್‌) ನೀಡುವ ಬದಲು ಒಂದು ಪತ್ರವನ್ನು ನೀಡಿತ್ತು. “ವಿಶ್ವಕಪ್‌ ಕೂಟದ ಸಲುವಾಗಿ ಮಕ್ಕಳು ಹಾಕಿಯಲ್ಲಿ ಮುಂದುವರಿಯಲಿ ಎಂಬ ಕಾರಣಕ್ಕೆ ಒಡಿಶಾದ ಬಲಿಗುಡದಲ್ಲಿರುವ ಅನಾಥಶ್ರಮಕ್ಕೆ ದೇಣಿಗೆ ನೀಡಿದೆ. ಈ ದೇಣಿಗೆ ಸಹಾಯದಿಂದ ಅವರ ಹಾಕಿ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರಿಂದ ಅಲ್ಲಿನ ಮಕ್ಕಳು ವಿಶ್ವ ಕಪ್‌ ಟೂರ್ನಿಯನ್ನು ವೀಕ್ಷಿಸಬಹುದು’ ಎಂದು ಇದರಲ್ಲಿ ಉಲ್ಲೇಖೀಸಲಾಗಿತ್ತು.

ಕ್ರೀಡಾಧ್ವಜದ ಉಳಿತಾಯದಿಂದ ಹೆಚ್ಚಿನ ಹಣ ಬರದಿದ್ದರೂ, ಸವಲತ್ತುಗಳಿಂದ ವಂಚಿತರಾಗಿರುವ ಯುವಜನಾಂಗ ಹಾಕಿ ಕ್ರೀಡೆಯಲ್ಲಿ ಮುಂದುವರಿಯಲು ಚಿಕ್ಕ ಸಹಾಯ ಮಾಡಿರುವ ಕೆನಡಾ ತಂಡದ ನಡವಳಿಕೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಭಾರತದಲ್ಲಿ ಕೆನಡಾ ತಂಡ ಇರುವಷ್ಟು ದಿನ ಈ ಕಾರ್ಯವನ್ನು ಮುಂದುವರಿಸಲಿದೆ. ಅಲ್ಲದೆ ಈ ಹಣ ವಿಶ್ವ ‌ಪ್‌ ಕೂಟದಲ್ಲಿ ಕೆನಡಾ ತಂಡದ ಪಂದ್ಯಗಳ ವೀಕ್ಷಣೆಗೆ ಅನಾಥಶ್ರಮದ ಮಕ್ಕಳನ್ನು ಕರೆತರಲು ಉಪಯೋಗವಾಗಲಿದೆ.

ಸಲಹೆ ನೀಡಿದ ಆ್ಯಂಡ್ರಿಯಾ
ಕೆನಡಾದ ಈ ಯೋಜನೆಗೆ ನೆರವಾದವರು, ಭಾರತದಲ್ಲಿ ಸರಕಾರೇತರ ಸಂಸ್ಥೆಯನ್ನು ನಡೆಸುತ್ತಿರುವ ಆ್ಯಂಡ್ರಿಯಾ ತುಮಶ್ರಿನ್‌. ಜರ್ಮನಿಯ ಮಾಜಿ ಹಾಕಿ ಆಟಗಾರ್ತಿಯಾಗಿರುವ ಆ್ಯಂಡ್ರಿಯಾ ಕಳೆದ 7 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾರೆ. ಕೆನಡಾ ತಂಡಕ್ಕೆ ಆ್ಯಂಡ್ರಿಯಾ ಅವರ ಪರಿಚಯವಿದ್ದ ಕಾರಣ ವಿಶ್ವಕಪ್‌ ವೇಳೆ ಕೆನಡಾ ತಂಡಕ್ಕೆ ನೆರವಾಗಲು ಆಹ್ವಾನಿಸಲಾಗಿತ್ತು. ಭಾರತದಲ್ಲಿ ಹಾಕಿ ಆಡುತ್ತಿರುವ ಮಕ್ಕಳಿಗೆ ಏನಾದರೂ ಸಹಾಯ ಅಗತ್ಯವಿದೆಯೇ ಎಂದು ಅವರಲ್ಲಿ ಕೇಳಲಾಗಿತ್ತು. ಆಗ, ಸ್ವತಃ ಆ್ಯಂಡ್ರಿಯಾ ಅವರು ಬಲಿಗುಡದಲ್ಲಿರುವ ಅನಾಥಶ್ರಮದ ಮಕ್ಕಳ ಹಾಕಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಆ ಅನಾಥಶ್ರಮದ ಮಕ್ಕಳ ಕುರಿತು ತಿಳಿಸಿದ್ದಾರೆ. ಈ ಅನಾಥಶ್ರಮವನ್ನು “ಕ್ಯಾಟಲಿಸ್ಟ್‌ ಫಾರ್‌ ಸೋಶಿಯಲ್‌ ಆ್ಯಕ್ಷನ್‌’ ಎಂಬ ಸಂಸ್ಥೆ ನಡೆಸುತ್ತಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.