ಚೆನ್ನೈ ಓಪನ್‌ ಟೆನಿಸ್‌: ಅಂಕಿತಾ ರೈನಾಗೆ ಸೋಲು


Team Udayavani, Sep 13, 2022, 11:09 PM IST

ಚೆನ್ನೈ ಓಪನ್‌ ಟೆನಿಸ್‌: ಅಂಕಿತಾ ರೈನಾಗೆ ಸೋಲು

ಚೆನ್ನೈ: ಭಾರತದ ಅಂಕಿತಾ ರೈನಾ ಚೆನ್ನೈ ಓಪನ್‌ ಟೆನಿಸ್‌ ಕೂಟದ ಮೊದಲ ಸುತ್ತಿನಲ್ಲಿ ನೇರ ಸೆಟ್‌ಗಳಿಂದ ಸೋಲನ್ನು ಕಂಡಿದ್ದಾರೆ. ಅವರು ನಾಲ್ಕನೇ ಶ್ರೇಯಾಂಕದ ಜರ್ಮನಿಯ ಟಾಟಾjನಾ ಮರಿಯಾ ಕೈಯಲ್ಲಿ 0-6, 1-6 ಸೆಟ್‌ಗಳಿಂದ ಸೋತರು.

ಅಂಕಿತಾ ಇನ್ನು ಡಬಲ್ಸ್‌ನಲ್ಲಿ ನೆದರ್ಲೆಂಡಿನ ರೊಸಾಲೀ ವಾನ್‌ ಡೆರ್‌ ಹೋಕ್‌ ಜತೆ ಆಡಲಿದ್ದಾರೆ. ಮೊದಲ ಸುತ್ತಿನಲ್ಲಿ ಅವರಿಬ್ಬರು ರಷ್ಯಾದ ಅನಾಸ್ತಾಸಿಯಾ ಗಾಸನೋವಾ ಮತ್ತು ಒಕ್ಸಾನಾ ಸೆಲೆಖಮೆಟೆವಾ ಅವರನ್ನು ಎದುರಿಸಲಿದ್ದಾರೆ.

ಈ ಮೊದಲು ನಡೆದ ಸಿಂಗಲ್ಸ್‌ ಪಂದ್ಯದಲ್ಲಿ ಅನಾಸ್ತಾಸಿಯಾ ಗಾಸ ನೋವಾ ಅವರು ಅಗ್ರಶ್ರೇಯಾಂಕದ ಅಮೆರಿಕದ ಅಲಿಸನ್‌ ರಿಸ್ಕೆ ಅಮೃತ್‌ರಾಜ್‌ ಅವರನ್ನು 6-2, 6-3 ಸೆಟ್‌ಗಳಿಂದ ಸೋಲಿಸಿದರು.

ಸೋಮವಾರ ನಡೆದ ಪಂದ್ಯದಲ್ಲಿ ಭಾರತದ ಕರ್ಮಾನ್‌ ಕೌರ್‌ ಥಂಡಿ ಅದ್ಭುತ ಗೆಲುವು ಸಾಧಿಸಿ ದ್ವಿತೀಯ ಸುತ್ತಿಗೇರಿದ್ದರು. ಅವರು ಫ್ರಾನ್ಸಿನ ಎಂಟನೇ ಶ್ರೇಯಾಂಕದ ಪಕ್ವೆಟ್‌ ಅವರನ್ನು 4-6, 6-4, 6-3 ಸೆಟ್‌ಗಳಿಂದ ಸೋಲಿಸಿ ಅಚ್ಚರಿಯ ಫ‌ಲಿ ತಾಂಶಕ್ಕೆ ಕಾರಣರಾದರು. ಮುಂದಿನ ಸುತ್ತಿನಲ್ಲಿ ಅವರು 2014ರ ವಿಂಬಲ್ಡನ್‌ ಫೈನಲಿಸ್ಟ್‌ ಕೆನಡದ ಎಗೆನಿ ಬೌಶರ್ಡ್‌ ಅವರನ್ನು ಎದುರಿಸಲಿದ್ದಾರೆ.

ಬಲುದೊಡ್ಡ ಗೆಲುವು
ಇದೊಂದು ಖಂಡಿತವಾಗಿಯೂ ನನ್ನ ಬಾಳ್ವೆಯ ಬಲುದೊಡ್ಡ ಗೆಲುವು ಎಂದು ಪಂದ್ಯದ ಬಳಿಕ ಥಂಡಿ ಹೇಳಿದರು. ಮೊದಲ ಸೆಟ್‌ನಲ್ಲಿ ಸೋತಿದ್ದರೂ ಗೆಲ್ಲುವ ವಿಶ್ವಾಸ ನನ್ನಲ್ಲಿತ್ತು. ಎದುರಾಳಿ ಆಟಗಾರ್ತಿ ಉತ್ತಮವಾಗಿ ಆಡಿದ್ದರು. ಆದರೆ ಪ್ರೇಕ್ಷಕರ ಬೆಂಬಲದಿಂದಾಗಿ ಗೆಲುವು ದಾಖಲಿಸಲು ಸಾಧ್ಯವಾಯಿತು ಎಂದು ಥಂಡಿ ತಿಳಿಸಿದರು.

ಟಾಪ್ ನ್ಯೂಸ್

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

pune

Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ

ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ

Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas-das

India-South Africa; ವನಿತೆಯರ ಟಿ20 ಸರಣಿ ಇಂದಿನಿಂದ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

1-jock

Wimbledon ಟೆನಿಸ್‌ : ಜೊಕೋವಿಕ್‌ 3ನೇ ಸುತ್ತಿಗೆ

INdia-team

Team India: ಮುಂಬೈಯಲ್ಲಿ ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

MUST WATCH

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

ಹೊಸ ಸೇರ್ಪಡೆ

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

ಕರ್ಮಫ‌ಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.