Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು


Team Udayavani, Sep 17, 2024, 2:02 AM IST

1-asdadasd

ದುಬಾೖ: ಐಸಿಸಿ ವರ್ಷದ ತಿಂಗಳ ಪ್ರಶಸ್ತಿಗಳೆರಡೂ ಈ ಬಾರಿ ಶ್ರೀಲಂಕಾ ಪಾಲಾಗಿದೆ. ದುನಿತ್‌ ವೆಲ್ಲಲಗೆ ಮತ್ತು ಹರ್ಷಿತಾ ಸಮರವಿಕ್ರಮ ಅವರು ಆಗಸ್ಟ್‌ ತಿಂಗಳ ಕ್ರಿಕೆಟಿಗರಾಗಿ ಆಯ್ಕೆಯಾಗಿದ್ದಾರೆ.
ಐಸಿಸಿ ತಿಂಗಳ ಕ್ರಿಕೆಟಿಗರ ಪ್ರಶಸ್ತಿ ಇತಿಹಾಸದಲ್ಲಿ ಒಂದೇ ದೇಶದ ಕ್ರಿಕೆಟಿಗರು ಆಯ್ಕೆಯಾದ ಕೇವಲ 2ನೇ ನಿದರ್ಶನ ಇದಾಗಿದೆ. ಅದೂ ಒಂದೇ ವರ್ಷದಲ್ಲಿ. ಕಳೆದ ಜೂನ್‌ನಲ್ಲಿ ಜಸ್‌ಪ್ರೀತ್‌ ಬುಮ್ರಾ ಮತ್ತು ಸ್ಮತಿ ಮಂಧನಾ ಈ ಗೌರವಕ್ಕೆ ಪಾತ್ರರಾಗಿದ್ದರು.

ದುನಿತ್‌ ವೆಲ್ಲಲಗೆ ಪ್ರವಾಸಿ ಭಾರತದೆ ದುರಿನ ತವರಿನ ಏಕದಿನ ಸರಣಿಯಲ್ಲಿ ಆಲ್‌ರೌಂಡ್‌ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು. 2 ಪಂದ್ಯಗಳಲ್ಲಿ ಅಜೇಯ 67 ಮತ್ತು 39 ರನ್‌ ಜತೆಗೆ 7 ವಿಕೆಟ್‌ ಕೂಡ ಹಾರಿಸಿದ್ದರು. ಅಂತಿಮ ಪಂದ್ಯದಲ್ಲಿ 27ಕ್ಕೆ 5 ವಿಕೆಟ್‌ ಉರುಳಿಸಿದ ಸಾಧನೆ ಇವರದಾಗಿತ್ತು. ಪ್ರಶಸ್ತಿ ರೇಸ್‌ನಲ್ಲಿದ್ದ ಉಳಿದವರೆಂದರೆ ಕೇಶವ್‌ ಮಹಾರಾಜ್‌ ಮತ್ತು ಜೇಡನ್‌ ಸೀಲ್ಸ್‌.

ಇದರೊಂದಿಗೆ ಪುರುಷರ ವಿಭಾಗ ದಲ್ಲಿ ಶ್ರೀಲಂಕಾದ ಐವರು ಈ ಪ್ರಶಸ್ತಿಗೆ ಭಾಜನರಾದಂತಾಯಿತು. ಉಳಿದವ ರೆಂದರೆ ಏಂಜೆಲೊ ಮ್ಯಾಥ್ಯೂಸ್‌, ಪ್ರಭಾತ್‌ ಜಯಸೂರ್ಯ, ವನಿಂದು ಹಸರಂಗ ಮತ್ತು ಕಮಿಂಡು ಮೆಂಡಿಸ್‌.
ಹರ್ಷಿತಾ ಸಮರವಿಕ್ರಮ ಅವರು ಐರ್ಲೆಂಡ್‌ ಪ್ರವಾಸದ ವೇಳೆ ಆಡಲಾದ 2 ಟಿ20 ಪಂದ್ಯಗಳಲ್ಲಿ 151 ರನ್‌, 3 ಏಕದಿನ ಪಂದ್ಯಗಳಲ್ಲಿ 172 ರನ್‌ ಹೊಡೆದಿದ್ದರು. ದ್ವಿತೀಯ ಏಕದಿನ ಪಂದ್ಯದಲ್ಲಿ 105 ರನ್‌ ಬಾರಿಸಿದ ಸಾಧನೆ ಇವರದಾಗಿತ್ತು.

ಹರ್ಷಿತಾ ಐಸಿಸಿ ತಿಂಗಳ ಪ್ರಶಸ್ತಿಗೆ ಪಾತ್ರರಾದ ಲಂಕೆಯ ಕೇವಲ 2ನೇ ಆಟಗಾರ್ತಿ. ಚಾಮರಿ ಅತಪಟ್ಟು ಮೊದಲಿಗರು.

ಟಾಪ್ ನ್ಯೂಸ್

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.