ಟೇಬಲ್‌ ಟೆನಿಸ್‌: ಭಾರತಕ್ಕೆ 3-0 ಹ್ಯಾಟ್ರಿಕ್‌


Team Udayavani, Jul 30, 2022, 11:50 PM IST

ಟೇಬಲ್‌ ಟೆನಿಸ್‌: ಭಾರತಕ್ಕೆ 3-0 ಹ್ಯಾಟ್ರಿಕ್‌

ಬರ್ಮಿಂಗ್‌ಹ್ಯಾಮ್‌: ಭಾರತದ ಟೇಬಲ್‌ ಟೆನಿಸ್‌ ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ.

ಶುಕ್ರವಾರ ದಕ್ಷಿಣ ಆಫ್ರಿಕಾ ಮತ್ತು ಫಿಜಿ ವಿರುದ್ಧ 3-0 ಮೇಲುಗೈ ಸಾಧಿಸಿದ್ದ ಹಾಲಿ ಚಾಂಪಿಯನ್‌ ಭಾರತ, ಶನಿವಾರ ಗಯಾನಾವನ್ನು ಇಷ್ಟೇ ಅಂತರದಿಂದ ಮಣಿಸಿ ಹ್ಯಾಟ್ರಿಕ್‌ ಸಾಧಿಸಿತು.

ದಿನದ ಮೊದಲ ಪಂದ್ಯದಲ್ಲಿ ಶ್ರೀಜಾ ಅಕುಲಾ-ರೀತ್‌ ಟೆನ್ನಿಸನ್‌ ಸೇರಿಕೊಂಡು ನಥಾಲಿ ಕಮಿಂಗ್ಸ್‌-ಚೆಲ್ಸಿಯಾ ಎಡ್ಗಿಲ್‌ ಜೋಡಿಯನ್ನು 11-5, 11-7, 11-7ರಿಂದ ಮಣಿಸಿ ಗೆಲುವಿನ ಖಾತೆ ತೆರೆದರು.

ಬಳಿಕ ಮಣಿಕಾ ಬಾತ್ರಾ 11-1, 11-3, 11-13ರಿಂದ ತುರೈಯಾ ಥಾಮಸ್‌ಗೆ ಸೋಲುಣಿಸಿದರು. ವನಿತೆಯರ ಇನ್ನೊಂದು ಸಿಂಗಲ್ಸ್‌ನಲ್ಲಿ ರೀತ್‌ ಟೆನ್ನಿಸನ್‌ ಜಿದ್ದಾಜಿದ್ದಿ ಹೋರಾಟದ ಬಳಿಕ ಚೆಲ್ಸಿಯಾ ಎಡ್ಗಿಲ್‌ ಅವರನ್ನು 11-7, 14-12, 13-11 ಅಂತರದಿಂದ ಮಣಿಸಿದರು.

ಪುರುಷರ ವಿಭಾಗ
ಪುರುಷರ ವಿಭಾಗದಲ್ಲಿ ಭಾರತ 3-0 ಅಂತರದಿಂದ ನಾರ್ದರ್ನ್ ಐರ್ಲೆಂಡ್‌ ವಿರುದ್ಧ 3-0 ಗೆಲುವು ಸಾಧಿಸಿತು.

ಟಾಪ್ ನ್ಯೂಸ್

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.