ನಾಯಕ ಫಾ ಡು ಪ್ಲೆಸಿಸ್‌ಗೆ ಗಾಯ


Team Udayavani, Aug 8, 2018, 6:00 AM IST

15.jpg

ಕೊಲಂಬೊ: ಬಲ ಭುಜದ ಗಾಯದಿಂದ ಬಳಲುತ್ತಿರುವ ದಕ್ಷಿಣ ಆಫ್ರಿಕಾ ನಾಯಕ ಫಾ ಡು ಪ್ಲೆಸಿಸ್‌ ಅವರು ಶ್ರೀಲಂಕಾ ವಿರುದ್ಧದ ಇನ್ನುಳಿದ ಎರಡು ಏಕದಿನ ಮತ್ತು ಏಕೈಕ ಟ್ವೆಂಟಿ20 ಪಂದ್ಯವನ್ನು ಕಳೆದುಕೊಳ್ಳಲಿದ್ದಾರೆ. ರವಿವಾರ ನಡೆದ ಮೂರನೇ ಏಕದಿನ ಪಂದ್ಯದ 10ನೇ ಓವರ್‌ ವೇಳೆ ಕ್ಯಾಚ್‌ ಪಡೆಯುವ ವೇಳೆ ಪ್ಲೆಸಿಸ್‌ ತಿರುಗಿ ನೆಲಕ್ಕೆ ಬಿದ್ದಿದ್ದರು. ಚಿಕಿತ್ಸೆಗಾಗಿ ಅವರು ತತ್‌ಕ್ಷಣ ಮೈದಾನ ತೊರೆದಿದ್ದರು. ಗಾಯದಿಂದಾಗಿ ಅವರು ಮತ್ತೆ ಆ ಪಂದ್ಯದಲ್ಲಿ ಆಡಿಲ್ಲ. ಪೂರ್ಣವಾಗಿ ಚೇತರಿಸಿಕೊಳ್ಳಲು ಅವರಿಗೆ ಆರು ವಾರಗಳ ಅಗತ್ಯವಿದೆ ಎನ್ನಲಾಗಿದೆ.

ಫಾ ಡು ಅವರು ದುರದೃಷ್ಟವಶಾತ್‌ ಗಾಯದ ಸಮಸ್ಯೆಗೆ ಸಿಲುಕಿದ್ದು ಪ್ರವಾಸದ ಇನ್ನುಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆರು ವಾರ ವಿಶ್ರಾಂತಿ ಪಡೆಯಬೇಕಾಗಿದೆ. ಅವರು ಮರಳುವ ದಿನಾಂಕವನ್ನು ಆಬಳಿಕ ಪ್ರಕಟಿಸಲಾಗುವುದು ಎಂದು ದಕ್ಷಿಣ ಆಫ್ರಿಕಾದ ತಂಡ ವ್ಯವಸ್ಥಾಪಕ ಮೊಹಮ್ಮದ್‌ ಮೂಸಾಜೀ ಅವರು ಹೇಳಿದ್ದಾರೆ. ಅವರು ತಂಡದ ವೈದ್ಯಕೀಯ ವೈದ್ಯರೂ ಆಗಿದ್ದಾರೆ. ಪ್ಲೆಸಿಸ್‌ ಬದಲಿಗೆ ಯಾರನ್ನು ಆಡಿಸುವ ಕುರಿತು ಸದ್ಯವೇ ಪ್ರಕಟಿಸ ಲಾಗುವುದು. ಇನ್ನುಳಿದ ಮೂರು ಪಂದ್ಯಗಳಿಗೆ ಹೆಚ್ಚುವರಿ ಆಟಗಾರರ ಸೇರ್ಪಡೆ ಮಾಡಲಾಗುವುದಿಲ್ಲ.

ರವಿವಾರ ಪ್ಲೆಸಿಸ್‌ ಮೈದಾನ ತೊರೆದ ಬಳಿಕ ಕ್ವಿಂಟನ್‌ ಡಿ ಕಾಕ್‌ ತಂಡದ ನೇತೃತ್ವ ವಹಿಸಿದ್ದರು. ಎರಡು ಬಾರಿ ತೀರ್ಪು ಪ್ರಶ್ನಿಸಿ ಯಶಸ್ವಿಯಾಗಿದ್ದರು. ಅವರಿಗೆ ಮತ್ತೆ ನಾಯಕತ್ವ ವಹಿಸುವ ಸಾಧ್ಯತೆಯಿದೆ. ಮಾಜಿ ನಾಯಕ ಹಾಶಿಮ್‌ ಆಮ್ಲ ಅವರಿಗೆ ನಾಯಕತ್ವ ವಹಿಸಲು ಕೇಳಿಕೊಳ್ಳುವ ನಿರೀಕ್ಷೆಯಿದೆ ಇಲ್ಲದಿದ್ದರೆ ಐಡೆನ್‌ ಮಾರ್ಕ್‌ರಾಮ್‌ ಮತ್ತೆ ತಂಡವನ್ನು ಮುನ್ನಡೆಸಬಹುದು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.