ವಿಪರೀತ ಒತ್ತಡದಿಂದ ಬಿಲ್ಗಾರಿಕೆಯನ್ನೇ ತ್ಯಜಿಸಲು ಚಿಂತಿಸಿದ್ದೆ

ಕೆಲವೊಮ್ಮೆ ಅತ್ತಿದ್ದೆ, ಬಿಲ್ಗಾರಿಕೆ ಬದಲು ಬೇರೆ ಕ್ರೀಡೆಗೆ ಬದಲಾಯಿಸಿಕೊಳ್ಳಲೂ ಚಿಂತಿಸಿದ್ದೆ

Team Udayavani, Jan 23, 2020, 8:28 PM IST

deepika-kumari

ಪುಣೆ: ಮಾನಸಿಕ ಸ್ತಿಮಿತ ಸಾಧಿಸುವುದು ಬಹಳ ಕಷ್ಟದ ಸಂಗತಿ. ಇತ್ತೀಚೆಗೆ ಕ್ರೀಡಾಪಟುಗಳು ಮಾನಸಿಕ ಕಾರಣ ನೀಡಿ, ವಿಶ್ರಾಂತಿ ಪಡೆಯುವ ಬೆಳವಣಿಗೆ ಶುರುವಾಗಿದೆ. ಇಂತಹ ಪ್ರಕರಣಗಳು ನಡೆಯುತ್ತಿರುವಾಗಲೇ ಭಾರತದ ವಿಶ್ವವಿಖ್ಯಾತ ಬಿಲ್ಗಾರ್ತಿ ದೀಪಿಕಾ ಕುಮಾರಿ, ಮಹತ್ವದ ಸಂಗತಿಯೊಂದನ್ನು ಬಾಯ್ಬಿಟ್ಟಿದ್ದಾರೆ. ಬಿಲ್ಗಾರಿಕೆಯಲ್ಲಿ ಉಂಟಾದ ನಿರಂತರ ಒತ್ತಡದಿಂದ ಒಂದುಹಂತದಲ್ಲಿ ಕ್ರೀಡೆಯನ್ನೇ ಬದಲಿಸುವ ಬಗ್ಗೆ ಚಿಂತಿಸಿದ್ದೆ, ಕೆಲವು ಬಾರಿ ಒತ್ತಡ ತಡೆಯಲಾರದೆ ಅತ್ತಿದ್ದೆ ಎಂದು ದೀಪಿಕಾ ಹೇಳಿಕೊಂಡಿದ್ದಾರೆ.

ಬಿಲ್ಗಾರಿಕೆ ಸಂಪೂರ್ಣವಾಗಿ ಮನೋಬಲವನ್ನು ಆಧರಿಸಿರುವಂತಹ ಕ್ರೀಡೆ. ಸ್ವಲ್ಪ ವ್ಯತ್ಯಾಸವಾದರೂ ಪಂದ್ಯ ಕೈಬಿಟ್ಟಂತೆಯೇ ಸರಿ. ಈ ಹಿಂದೆಲ್ಲ ನಿರಂತರವಾಗಿ ಎದುರಾದ ಒತ್ತಡದಿಂದ ಒಬ್ಬಳೆ ಕುಳಿತು ಅತ್ತಿದ್ದೆ. ಕಡೆಗೊಮ್ಮೆ ಈ ಕ್ರೀಡೆಯನ್ನೇ ಬದಲಿಸಿ ಬೇರೆ ಕ್ರೀಡೆ ಆಯ್ದುಕೊಳ್ಳೋಣ ಎಂದೂ ಯೋಚಿಸಿದ್ದೆ ಎಂದು ದೀಪಿಕಾ ಹೇಳಿದ್ದಾರೆ.

ರಾಷ್ಟ್ರೀಯಮಟ್ಟದಲ್ಲಿ ನಡೆಯುವ ಅರ್ಹತಾಸುತ್ತು ಬಹಳ ಒತ್ತಡ ಮೂಡಿಸುತ್ತವೆ. ಹೊಸಬರು ಬಂದಿರುತ್ತಾರೆ. ಅವರಿಗೆ ಸೋತರೂ ಕಳೆದುಕೊಳ್ಳುವುದು ಏನಿರುವುದಿಲ್ಲ. ಆದ್ದರಿಂದ ತಲೆ ಕೆಡಿಸಿಕೊಳ್ಳದೇ ಬಾಣ ಬಿಡುತ್ತಾರೆ. ಅದೇ ರೀತಿ ನಾವು ಮಾಡಲು ಸಾಧ್ಯವಿಲ್ಲ. ನಮ್ಮ ಮೇಲೆ ನಾವು ಗಳಿಸಿದ ಅರ್ಹತೆಯನ್ನು ಉಳಿಸಿಕೊಳ್ಳುವ ಒತ್ತಡವಿರುತ್ತದೆ.

ಅಂತಹಸ್ಥಿತಿಯಲ್ಲಿ ಯುವಕರ ಸ್ಪರ್ಧೆಯನ್ನು ನೋಡಿದಾಗ ಬಹಳ ಒತ್ತಡದ ಅನುಭವವಾಗುತ್ತದೆ ಎಂದು ದೀಪಿಕಾ ಹೇಳಿದ್ದಾರೆ.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.