ದೇವಧರ್ ಟ್ರೋಫಿ: ಕರ್ನಾಟಕಕ್ಕೆ ಜಯ
Team Udayavani, Mar 6, 2018, 7:30 AM IST
ಧರ್ಮಶಾಲಾ: ದೇವಧರ್ ಟ್ರೋಫಿ ಕ್ರಿಕೆಟ್ನ ರೋಚಕ ಮುಖಾಮುಖಿಯಲ್ಲಿ ಕರ್ನಾಟಕ 6 ರನ್ನುಗಳಿಂದ ಇಂಡಿಯಾ ಬಿ ತಂಡವನ್ನು ಸೋಲಿಸಿದೆ.
ಕರ್ನಾಟಕ ಆರ್. ಸಮರ್ಥ್ ಅವರ ಶತಕ ಸಾಹಸದಿಂದ (117) 8 ವಿಕೆಟಿಗೆ 296 ರನ್ ಪೇರಿಸಿದರೆ, ಇಂಡಿಯಾ ಬಿ 50 ಓವರ್ಗಳಲ್ಲಿ 9 ವಿಕೆಟಿಗೆ 290ರ ತನಕ ಬಂದು ಶರಣಾಯಿತು. ಇಂಡಿಯಾ ಬಿ ಪರ ಮನೋಜ್ ತಿವಾರಿ 120 ರನ್, ಸಿದ್ದೇಶ್ ಲಾಡ್ 70 ರನ್ ಹೊಡೆದರು. ಇವರು 4ನೇ ವಿಕೆಟಿಗೆ 218 ರನ್ ಜತೆಯಾಟ ನಡೆಸಿದರೂ ಪ್ರಯೋಜನವಾಗಲಿಲ್ಲ. ಶ್ರೇಯಸ್ ಗೋಪಾಲ್ ಸತತ 2 ಎಸೆತಗಳಲ್ಲಿ ತಿವಾರಿ ಮತ್ತು ಜಯಂತ್ ಯಾದವ್ (0) ವಿಕೆಟ್ ಕಿತ್ತು ಪಂದ್ಯಕ್ಕೆ ತಿರುವು ಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
INDvsBAN: ”ಈತ ಭಾರತದ ಬಾಬರ್ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ
Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್ ಮಾಡಿದ ಕ್ರಿಕೆಟ್ ಆಸ್ಟ್ರೇಲಿಯಾ
Ricky Ponting: ಡೆಲ್ಲಿಯಿಂದ ಪಂಜಾಬ್ ಗೆ ಬಂದ ರಿಕಿ ಪಾಂಟಿಂಗ್
Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್ ಟೆಸ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.