39th birthday; ಎಲ್ಲ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ದಿನೇಶ್ ಕಾರ್ತಿಕ್
Team Udayavani, Jun 1, 2024, 10:49 PM IST
ಚೆನ್ನೈ: ಐಪಿಎಲ್ ಎಲಿಮಿನೇಟರ್ನಲ್ಲಿ ರಾಜಸ್ಥಾನ್ ವಿರುದ್ಧ ಆರ್ಸಿಬಿ ಸೋಲುತ್ತಲೇ, ತಂಡದ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದರು. ಇದೀಗ ಎಲ್ಲ ಮಾದರಿಗಳ ಕ್ರಿಕೆಟಿಗೂ ಗುಡ್ಬೈ ಹೇಳಿದ್ದಾರೆ. ಇದರೊಂದಿಗೆ ಅವರ ಎರಡು ದಶಕಗಳ ಕ್ರಿಕೆಟ್ ಜೀವನಕ್ಕೆ ತೆರೆ ಬಿದ್ದಿದೆ. ತನ್ನ ಈ ನಿರ್ಧಾರಕ್ಕೆ ದೈಹಿಕ ಸಮಸ್ಯೆ ಕಾರಣವಲ್ಲ, ಮಾನಸಿಕ ವಿಚಾರ ಕಾರಣ ಎಂದು ಕಾರ್ತಿಕ್ ಹೇಳಿದರು.
“ನಾನು ಇನ್ನೊಂದು ಋತುವನ್ನು ತಳ್ಳಿಬಿಡಬಹುದಿತ್ತು. ನನ್ನ ಬದುಕಿನಲ್ಲಿ ಹೆಚ್ಚಿನ ಸಮಸ್ಯೆಗಳೇನೂ ಇಲ್ಲ. ನನ್ನ ದೇಹ ಮತ್ತು ಫಿಟ್ನೆಸ್ ಬಗ್ಗೆ ನಾನೆಂದೂ ಚಿಂತೆ ಮಾಡಿಲ್ಲ. ಆದರೆ ಇವೆಲ್ಲ ಮಾನಸಿಕ ಸಂಗತಿಗೆ ಸಂಬಂಧಿಸಿದ ವಿಚಾರವಾಗಿದೆ’ ಎಂದಿದ್ದಾರೆ.
“ಇನ್ನೂ ದೀರ್ಘ ಕಾಲ ನಾನು ಆಡಲು ಯತ್ನಿಸಿಸಬಹುದಿತ್ತು. ಆದರೆ ಕೆಲವು ಪಂದ್ಯಗಳಲ್ಲಿ ನಾನು ಎಡವಿದರೂ ಸಾಕು ನನ್ನಿಂದ ಅದನ್ನು ಮಾನಸಿಕವಾಗಿ ಸಹಿಸಿಕೊಳ್ಳಲು ಕಷ್ಟವಾಗುತ್ತದೆ. ಆ ಬಳಿಕ ನಾನು ತಪ್ಪಿತಸ್ಥ ಭಾವನೆಯೊಂದಿಗೆ ಬದುಕ ಬೇಕಾಗುತ್ತದೆ. ಇದೇ ಕಾರಣಕ್ಕೆ ತಾನು ನಿವೃತ್ತಿ ನಿರ್ಧಾರ ತಾಳಿದ್ದೇನೆ’ ಎಂಬುದಾಗಿ ಕಾರ್ತಿಕ್ ಹೇಳಿದ್ದಾರೆ.
It’s official 💖
Thanks
DK 🙏🏽 pic.twitter.com/NGVnxAJMQ3— DK (@DineshKarthik) June 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.