![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 12, 2019, 10:34 PM IST
ಮುಂಬಯಿ: ಇನ್ನು ಮುಂದೆ ತಂಡದಲ್ಲಿ ನನ್ನ ಸ್ಥಾನದ ಕುರಿತು ಚಿಂತೆ ಪಡುವ ಅಗತ್ಯವಿಲ್ಲ ಎಂದು ಭಾರತ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಹೇಳಿದ್ದಾರೆ.
ಬುಧವಾರ ಮುಂಬಯಿಯಲ್ಲಿ ನಡೆದ ಅಂತಿಮ ಟಿ20 ಪಂದ್ಯದಲ್ಲಿ ರಾಹುಲ್ 56 ಎಸೆತಗಳಲ್ಲಿ 91 ರನ್ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತಾಡುತ್ತಿದ್ದರು.
“ನನಗೆ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಂಡಿದ್ದೇನೆ. ತಂಡದ ಗೆಲುವೇ ಗುರಿಯಾಗಿತ್ತು. ವೈಯಕ್ತಿಕ ಸಾಧನೆ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ತಂಡದ ಮೊತ್ತವನ್ನು ಹೆಚ್ಚಿಸುವುದು ಹೇಗೆ ಎನ್ನುದನ್ನು ಆರಂಭದಲ್ಲೇ ಯೋಚಿಸಿ ಬ್ಯಾಟಿಂಗ್ ನಡೆಸಿದೆ’ ಎಂದರು.
“ಪ್ರತಿ ಪಂದ್ಯದಲ್ಲೂ ನಾನು ಆಟದ ಬಗ್ಗೆ ಹೆಚ್ಚು ಕಲಿಯಲು ಪ್ರಯತ್ನಿಸುತ್ತೇನೆ. ಅದುವೇ ನನಗೆ ಮತ್ತೆ ಫಾರ್ಮ್ಗೆ ಮರಳುವಂತೆ ಮಾಡಿದೆ’ ಎಂದು ರಾಹುಲ್ ಹೇಳಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.