DPL; ಟಿ20 ಪಂದ್ಯದಲ್ಲಿ 308 ರನ್‌, ಬದೋನಿ 165 ರನ್;‌ 6,6,6,6,6,6 ಬಾರಿಸಿದ ಆರ್ಯ| Video


Team Udayavani, Aug 31, 2024, 5:19 PM IST

DPL; ಟಿ20 ಪಂದ್ಯದಲ್ಲಿ 308 ರನ್‌, ಬದೋನಿ 165 ರನ್;‌ 6,6,6,6,6,6 ಬಾರಿಸಿದ ಆರ್ಯ| Video

ಹೊಸದಿಲ್ಲಿ: ಡಿಲ್ಲಿ ಪ್ರೀಮಿಯರ್‌ ಲೀಗ್‌ ಟಿ20 ಟೂರ್ನಮೆಂಟ್‌ ನಲ್ಲಿ ದಾಖಲೆ ನಿರ್ಮಿಸಲಾಗಿದೆ. ಸೌತ್ ಡೆಲ್ಲಿ ಸೂಪರ್‌ಸ್ಟಾರ್ಜ್ ಮತ್ತು ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ನಡುವಿನ ಪಂದ್ಯದಲ್ಲಿ ರನ್‌ ರಾಶಿ ಪೇರಿಸಲಾಗಿದೆ. ಸೌತ್ ದೆಹಲಿ ಸೂಪರ್‌‌ ಸ್ಟಾರ್ಜ್ 20 ಓವರ್‌ ಗಳಲ್ಲಿ ಐದು ವಿಕೆಟ್‌ ನಷ್ಟಕ್ಕೆ 308 ಗಳಿಸಿದ್ದು, ಇದು ಟಿ20 ಪಂದ್ಯದಲ್ಲಿ ಗರಿಷ್ಠ ಮೊತ್ತವಾಗಿದೆ.

ಐಪಿಎಲ್ 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 287/3 ಟ್ವೆಂಟಿ 20 ಪಂದ್ಯವೊಂದರಲ್ಲಿ ಗರಿಷ್ಠವಾಗಿದೆ. ಅಂತಾರಾಷ್ಟ್ರೀಯ ಟಿ20ಯಲ್ಲಿ, ಮಂಗೋಲಿಯಾ ವಿರುದ್ಧ ನೇಪಾಳದ 314/3 ಗರಿಷ್ಠ ಮೊತ್ತವಾಗಿದೆ.

ಇಂದಿನ ಪಂದ್ಯದಲ್ಲಿ ಸ್ಟಾರ್‌ ಆಟಗಾರ ಆಯುಷ್‌ ಬದೋನಿ ಮತ್ತು ಪ್ರಿಯಾನ್ಶ್‌ ಆರ್ಯ ಭರ್ಜರಿಯಾಗಿ ಬ್ಯಾಟ್‌ ಬೀಸಿದರು. ಆಯುಷ್‌ ಬದೋನಿ 300ರ ಸ್ಟ್ರೈಕ್‌ ರೇಟ್‌ ನಲ್ಲಿ ಶತಕ ಬಾರಿಸಿದ್ದಾರೆ. ಕೇವಲ 55 ಎಸೆತಗಳಲ್ಲಿ 165 ರನ್‌ ಗಳಿಸಿದ್ದಾರೆ. ಮತ್ತೊಂದೆಡೆ ಪ್ರಿಯಾನ್ಶ್‌ ಆರ್ಯ 50 ಎಸೆತಗಳಲ್ಲಿ 120 ರನ್‌ ಗಳಿಸಿದರು. ಅಲ್ಲದೆ ಒಂದು ಓವರ್‌ ನಲ್ಲಿ ಆರು ಸಿಕ್ಸರ್‌ ಚಚ್ಚಿ ಮೆರೆದರು.

ನಾರ್ತ್ ಡೆಲ್ಲಿ ಸ್ಟ್ರೈಕರ್ಸ್ ಬೌಲರ್‌ ಗಳನ್ನು ಮೈದಾನದ ಮೂಲೆ ಮೂಲೆಗೆ ಅಟ್ಟಿದ ಆಯುಷ್‌ ಬದೋನಿ ಬರೋಬ್ಬರಿ 19 ಸಿಕ್ಸರ್‌ ಸಿಡಿಸಿದರು. ಅವರ ಬ್ಯಾಟಿಂಗ್‌ ಎಂಟು ಫೋರ್‌ ಕೂಡಾ ಬಂತು. ಆರ್ಯ ಹತ್ತು ಸಿಕ್ಸರ್‌ ಬಾರಿಸಿದರು.

ಪ್ರಿಯಾನ್ಶ್‌ ಆರ್ಯ ಅವರು ಇನ್ನಿಂಗ್ಸ್‌ ನ 12 ನೇ ಓವರ್‌ ನ ಆರು ಎಸೆತಗಳಲ್ಲಿ ಸಿಕ್ಸರ್‌ ಬಾರಿಸಿ 36 ರನ್ ಗಳಿಸಿದರು.

ಈ ಮೂಲಕ ಅವರು ದೇಶೀಯ ಟಿ20 ಪಂದ್ಯಗಳಲ್ಲಿ ಸಿಕ್ಸ್ ಸಿಕ್ಸರ್ ಬಾರಿಸಿದ ರಾಸ್ ವೈಟ್ಲಿ (2017), ಹಜರತುಲ್ಲಾ ಝಜೈ (2018) ಮತ್ತು ಲಿಯೊ ಕಾರ್ಟರ್ (2020) ಅವರ ವಿಶೇಷ ಕ್ಲಬ್‌ ಗೆ ಸೇರಿದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುವರಾಜ್ ಸಿಂಗ್, ಕೈರನ್ ಪೊಲಾರ್ಡ್ ಮತ್ತು ದೀಪೇಂದ್ರ ಸಿಂಗ್ ಐರಿ (ಎರಡು ಬಾರಿ) ಈ ಅಪರೂಪದ ಸಾಧನೆ ಮಾಡಿದ್ದಾರೆ.

ಟಾಪ್ ನ್ಯೂಸ್

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

HD Kumaraswamy: ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಐತಿಹಾಸಿಕ ಹೆಜ್ಜೆ

HD Kumaraswamy: ಭಾರತೀಯ ಚುನಾವಣ ವ್ಯವಸ್ಥೆ ಸುಧಾರಣೆಗೆ ಐತಿಹಾಸಿಕ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.