ದುಬಾೖ ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌: ಕಾನ್ಸೆಪ್ಟ್ ವಾರಿಯರ್ ತಂಡ ಚಾಂಪಿಯನ್‌


Team Udayavani, Jan 29, 2025, 10:46 PM IST

ದುಬಾೖ ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌: ಕಾನ್ಸೆಪ್ಟ್ ವಾರಿಯರ್ ತಂಡ ಚಾಂಪಿಯನ್‌

ಶಾರ್ಜಾ: “ದುಬಾೖ ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಸೀಸನ್‌-4′ ದಿವೇಶ್‌ ಆಳ್ವ ಸ್ಮರಣಾರ್ಥ ಶಾರ್ಜಾದ ಡಿ.ಸಿ.ಎಸ್‌. ಸೆಲೆಕ್ಟ್ ಅರೇನಾ ಮೈದಾನ ದಲ್ಲಿ ನಡೆದ “ಬಂಟ್ಸ್‌ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿ’ಯಲ್ಲಿ ಕಾನ್ಸೆಪ್ಟ್ ವಾರಿಯರ್ ತಂಡ ಚಾಂಪಿಯನ್‌ ಆಗಿ ಮೂಡಿಬಂತು. ರೇಂಜರ್‌ ತಂಡ ದ್ವಿತೀಯ, ಫಾರ್ಚೂನ್‌ ಗ್ಲಾಡಿಯೇಟರ್ ತಂಡ ತೃತೀಯ ಸ್ಥಾನಿಯಾಯಿತು.

ಪಂದ್ಯಾವಳಿಯನ್ನು ಸಂಗೀತ ನಿರ್ದೇಶಕ ಗುರುಕಿರಣ್‌ ಉದ್ಘಾಟಿಸಿದರು. ಒಟ್ಟು 10 ತಂಡಗಳು ಭಾಗವಹಿಸಿದ್ದವು. ಯುಎಇ ಬಂಟ್ಸ್‌ ಸಂಘದ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಶೆಟ್ಟಿ ವಕ್ವಾಡಿ, ಯುಎಇ ಬಂಟ್ಸ್‌ನ ಪೋಷಕರಾದ ಬಿ.ಆರ್‌. ಶೆಟ್ಟಿ, ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು.

ಪೂರ್ಣ ಉತ್ತಮ ಬ್ಯಾಟ್ಸ್‌ಮನ್‌, ಶಿವಪ್ರಸಾದ್‌ ಶೆಟ್ಟಿ ಉತ್ತಮ ಆಟಗಾರ, ಪ್ರಥಮ್‌ ರೈ ಉತ್ತಮ ಫೀಲ್ಡರ್‌, ಕೀರ್ತನ್‌ ಶಂಕರ್‌ ಶೆಟ್ಟಿ ಅತ್ಯುತ್ತಮ ಎಸೆತ ಗಾರ, ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

1-manu-bhaker

BBC; ಸ್ಟಾರ್‌ ಪಿಸ್ತೂಲ್‌ ಶೂಟರ್‌ ಮನು ಭಾಕರ್‌ ವರ್ಷದ ಆಟಗಾರ್ತಿ

1-ranaji

Ranji Trophy ಸೆಮಿಫೈನಲ್‌: ದೊಡ್ಡ ಮೊತ್ತದ ಸೂಚನೆಯಿತ್ತ ವಿದರ್ಭ

1-wpl

WPL; ಭರ್ಜರಿ ಜಯ:ಆರ್‌ಸಿಬಿ ಅಜೇಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Gangaarathi

Varanasi: ಹೆಚ್ಚಿದ ಜನರ ಭೇಟಿ: 26ರವರೆಗೆ ವಾರಾಣಸಿ ಗಂಗಾ ಆರತಿ ರದ್ದು

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.