Duleep Trophy:ಇಂಡಿಯಾ ಎ ಚಾಂಪಿಯನ್‌

ಇಂಡಿಯಾ ಸಿ ವಿರುದ್ಧ 132 ರನ್ನುಗಳ ಅಚ್ಚರಿಯ ಗೆಲುವು

Team Udayavani, Sep 22, 2024, 11:57 PM IST

1-dtt

ಅನಂತಪುರ: ಅನಿರೀಕ್ಷಿತ ಫ‌ಲಿತಾಂಶವನ್ನು ದಾಖಲಿಸಿದ ಮಾಯಾಂಕ್‌ ಅಗರ್ವಾಲ್‌ ನೇತೃತ್ವದ ಇಂಡಿಯಾ ಎ ತಂಡ 2024ನೇ ಸಾಲಿನ ದುಲೀಪ್‌ ಟ್ರೋಫಿ ಚಾಂಪಿಯನ್‌ ಆಗಿ ಮೂಡಿಬಂದಿದೆ. ಅದು 3ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಇಂಡಿಯಾ ಸಿ ತಂಡವನ್ನು 132 ರನ್ನುಗಳಿಂದ ಮಣಿಸುವಲ್ಲಿ ಯಶಸ್ವಿಯಾಯಿತು.

ಇಂಡಿಯಾ ಎ ಕೇವಲ 6 ಅಂಕಗಳೊಂದಿಗೆ ಅಂತಿಮ ಸುತ್ತಿನ ಪಂದ್ಯವನ್ನು ಆಡಲಿಳಿದಿತ್ತು. ಇಂಡಿಯಾ ಸಿ 9 ಅಂಕ ಹೊಂದಿತ್ತು. ಆದರೆ 350 ರನ್‌ ಚೇಸಿಂಗ್‌ ಹಾದಿಯಲ್ಲಿ ಋತುರಾಜ್‌ ಗಾಯಕ್ವಾಡ್‌ ಪಡೆ 217ಕ್ಕೆ ಆಲೌಟ್‌ ಆದ ಪರಿಣಾಮ ಪ್ರಶಸ್ತಿಯಿಂದ ವಂಚಿತವಾಗಬೇಕಾಯಿತು. ಪಂದ್ಯ ವನ್ನು ಡ್ರಾ ಮಾಡಿಕೊಂಡಿದ್ದರೂ ಇಂಡಿಯಾ ಸಿ ಚಾಂಪಿಯನ್‌ ಆಗುತ್ತಿತ್ತು.

ಸುದರ್ಶನ್‌ ಹೋರಾಟ ವ್ಯರ್ಥ
ಚೇಸಿಂಗ್‌ ವೇಳೆ ಸಾಯಿ ಸುದರ್ಶನ್‌ 111 ರನ್‌ ಬಾರಿಸಿ ಅಮೋಘ ಹೋರಾಟ ನಡೆಸಿದರು. ಚಹಾ ವಿರಾಮದ ವೇಳೆ ಸ್ಕೋರ್‌ 3ಕ್ಕೆ 169 ರನ್‌ ಆಗಿತ್ತು ಹಾಗೂ ಪಂದ್ಯ ಡ್ರಾ ಹಾದಿ ಹಿಡಿದಿತ್ತು. ಸಾಯಿ ಸುದರ್ಶನ್‌, ಇಶಾನ್‌ ಕಿಶನ್‌ (17) ಕ್ರೀಸ್‌ನಲ್ಲಿದ್ದರು. ಆದರೆ ಪ್ರಸಿದ್ಧ್ ಕೃಷ್ಣ ಮತ್ತು ತನುಷ್‌ ಕೋಟ್ಯಾನ್‌ ಅವರ ಘಾತಕ ಬೌಲಿಂಗ್‌ ದಾಳಿಗೆ ಇಂಡಿಯಾ ಸಿ ದಿಕ್ಕೆಟ್ಟಿತು. ಪಟಪಟನೆ ವಿಕೆಟ್‌ ಉರುಳಿಸಿಕೊಳ್ಳುತ್ತ ಹೋಯಿತು. ಇಬ್ಬರೂ ತಲಾ 3 ವಿಕೆಟ್‌ ಉಡಾಯಿಸಿದರು. ಸಾಯಿ ಸುದರ್ಶನ್‌ಗೆ ಇನ್ನೊಂದು ತುದಿಯಲ್ಲಿ ಯಾರಿಂದಲೂ ಬೆಂಬಲ ಸಿಗಲಿಲ್ಲ. ಸೋತ ಕಾರಣ ಇಂಡಿಯಾ ಸಿ ಅಂಕ 9ಕ್ಕೇ ಸೀಮಿತಗೊಂಡಿತು.

ಅಚ್ಚರಿಯ ಗೆಲುವಿನೊಂದಿಗೆ ಅಂಕವನ್ನು 12ಕ್ಕೆ ಏರಿಸಿಕೊಂಡ ಇಂಡಿಯಾ ಎ ಚಾಂಪಿಯನ್‌ ಎನಿಸಿತು. ಅದು ಮೊದಲ ಪಂದ್ಯದಲ್ಲಿ ಸೋಲನುಭವಿಸಿದ ಬಳಿಕ ಸತತ 2 ಪಂದ್ಯಗಳನ್ನು ಗೆದ್ದು ಟ್ರೋಫಿಯನ್ನು ಎತ್ತಿಹಿಡಿಯಿತು. ಮೊದಲ ಪಂದ್ಯದ ಸೋಲಿನ ವೇಳೆ ಶುಭಮನ್‌ ಗಿಲ್‌ ನಾಯಕರಾಗಿದ್ದರು. ಇನ್ನೊಂದು ಔಪಚಾರಿಕ ಪಂದ್ಯದಲ್ಲಿ ಇಂಡಿಯಾ ಡಿ 257 ರನ್ನುಗಳಿಂದ ಇಂಡಿಯಾ ಬಿ ತಂಡವನ್ನು ಪರಾಭವಗೊಳಿಸಿತು.

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಅನ್ಮೋಲ್‌ ಖರಬ್‌ಗೆ ಬ್ಯಾಡ್ಮಿಂಟನ್‌ ಪ್ರಶಸ್ತಿ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

IPL 2025: ಡೆಲ್ಲಿ ತಂಡದಲ್ಲೇ ಉಳಿಯಲಿದ್ದಾರೆ ಪಂತ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.