ಸತತ ಎರಡು ಪಂದ್ಯಗಳಲ್ಲಿ ಸೋಲು; ಮೂರನೇ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್


Team Udayavani, Jul 3, 2023, 6:03 PM IST

ಸತತ ಎರಡು ಪಂದ್ಯಗಳಲ್ಲಿ ಸೋಲು; ಮೂರನೇ ಪಂದ್ಯಕ್ಕೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್

ಲಂಡನ್: ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೋಲನುಭವಿಸಿದ ಇಂಗ್ಲೆಂಡ್ ತಂಡವು ಮೂರನೇ ಪಂದ್ಯಕ್ಕೆ ಬಲಿಷ್ಠ ತಂಡವನ್ನು ನೇಮಿಸಿದೆ.

ಜುಲೈ ಆರರಿಂದ ಮೂರನೇ ಆ್ಯಶಸ್ ಪಂದ್ಯ ನಡೆಯಲಿದೆ. ಹೇಡಿಂಗ್ಲೆಯಲ್ಲಿ ಈ ಪಂದ್ಯ ನಡೆಯಲಿದೆ.

ಎರಡನೇ ಪಂದ್ಯದಲ್ಲಿ ಆಡಿರದ ಸ್ಪಿನ್ ಆಲ್ ರೌಂಡರ್ ಮೊಯಿನ್ ಅಲಿ ಅವರು ಮೂರನೇ ಪಂದ್ಯಕ್ಕೆ ಸ್ಥಾನ ಪಡೆದಿದ್ದಾರೆ. ಬೆರಳಿಗೆ ಗಾಯಗೊಂಡಿದ್ದ ಕಾರಣ ಅಲಿ ಎರಡನೇ ಪಂದ್ಯದಲ್ಲಿ ಆಡಿರಲಿಲ್ಲ. ಸದ್ಯ ಗಾಯದಿಂದ ಚೇತರಿಸಿಕೊಂಡಿರುವ ಅವರನ್ನು ಸೇರಿಸಲಾಗಿದೆ.

ಇದನ್ನೂ ಓದಿ:Case: ಜಾರಿ ನಿರ್ದೇಶನಾಲಯದಲ್ಲಿ ಕೈಗಾರಿಕೋದ್ಯಮಿ ಅನಿಲ್‌ ಅಂಬಾನಿ ವಿಚಾರಣೆ, ಏನಿದು ಪ್ರಕರಣ?

ಮೊಯಿನ್ ಅಲಿ ಅವರು ತಂಡಕ್ಕೆ ಮರಳಿದ ಕಾರಣ ರೆಹಾನ್ ಅಹಮದ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ರೆಹಾನ್ ಅಹಮದ್ ಅಲ್ಲದೆ ಮ್ಯಾಥ್ಯೂ ಪಾಟ್ಸ್ ಅವರನ್ನೂ ತಂಡದಿಂದ ಕೈಬಿಡಲಾಗಿದೆ.

ಎರಡನೇ ಪಂದ್ಯದ ಸೋಲಿನ ಬಳಿಕ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಅವರು, ‘ನಾವು ಈಗ 2-0 ಹಿಂದೆ ಇದ್ದೇವೆ. ನಾವು ಹೋರಾಟ ನಡೆಸುತ್ತೇವೆ. ಸರಣಿಯನ್ನು 3-2 ಅಂತರದಿಂದ ಗೆಲ್ಲಲು ಬಯಸುತ್ತೇವೆ’ ಎಂದಿದ್ದಾರೆ.

ಮೂರನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ

ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾ), ಜಾನಿ ಬೇರಿಸ್ಟೋ (ವಿ.ಕೀ), ಸ್ಟುವರ್ಟ್ ಬ್ರಾಡ್, ಆಲಿ ರಾಬಿನ್ಸನ್, ಜೋಶ್ ಟಂಗ್, ಜೇಮ್ಸ್ ಆಂಡರ್ಸನ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್, ಡಾನ್ ಲಾರೆನ್ಸ್ ಮತ್ತು ಮೊಯಿನ್ ಅಲಿ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.