![9-Bantwala](https://www.udayavani.com/wp-content/uploads/2024/07/9-Bantwala-415x249.jpg)
T20 World Cup: ಐಪಿಎಲ್ ಪ್ಲೇಆಫ್’ಗಿಲ್ಲ ಬಟ್ಲರ್, ಸಾಲ್ಟ್, ಬೇರ್ಸ್ಟೋ
Team Udayavani, May 1, 2024, 6:21 AM IST
![T20 World Cup: ಐಪಿಎಲ್ ಪ್ಲೇಆಫ್’ಗಿಲ್ಲ ಬಟ್ಲರ್, ಸಾಲ್ಟ್, ಬೇರ್ಸ್ಟೋ](https://www.udayavani.com/wp-content/uploads/2024/04/enga-620x342.jpg)
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಆಡುತ್ತಿರುವ ಇಂಗ್ಲೆಂಡ್ನ ಪ್ರಮುಖ ಆಟಗಾರರಾದ ಜೋಸ್ ಬಟ್ಲರ್, ಫಿಲಿಪ್ ಸಾಲ್ಟ್, ಆರ್ಸಿಬಿ ವಿಲ್ ಜ್ಯಾಕ್ಸ್ ಸೇರಿ, 8 ಮಂದಿ ಪ್ಲೇಆಫ್ಗೆ ಅಲಭ್ಯರಾಗಲಿದ್ದಾರೆ. ಟಿ20 ವಿಶ್ವಕಪ್ ಸಿದ್ಧತೆ ಮತ್ತು ತವರಿನಲ್ಲಿ ನಡೆಯುವ ಪಾಕಿಸ್ತಾನ ವಿರುದ್ಧದ ಟಿ20 ಸರಣಿಯ ಕಾರಣ, ಈ ಆಟಗಾರರು ಐಪಿಎಲ್ ಪ್ಲೇಆಫ್ನಲ್ಲಿ ಆಡುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ಲೇಆಫ್ಗೂ ಮುನ್ನವೇ ರಾಜಸ್ಥಾನ್ನ ಜೋಸ್ ಬಟ್ಲರ್, ಚೆನ್ನೈಯ ಮೋಯಿನ್ ಅಲಿ, ಪಂಜಾಬ್ನ ಜಾನಿ ಬೇರ್ಸ್ಟೋ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್ ಸ್ಟೋನ್, ಆರ್ಸಿಬಿಯ ವಿಲ್ ಜ್ಯಾಕ್ಸ್, ರೀಸ್ ಟಾಪ್ಲೆ, ಕೋಲ್ಕತಾದ ಫಿಲ್ ಸಾಲ್ಟ್ ಭಾರತವನ್ನು ತೊರೆಯುವ ಸಾಧ್ಯತೆಯಿದೆ.
ಜೂನ್ 2ರಿಂದ ಅಮೆರಿಕ ಮತ್ತು ವೆಸ್ಟ್ ಇಂಡೀಸ್ನಲ್ಲಿ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ಗಾಗಿ, 15 ಮಂದಿಯನ್ನೊಳಗೊಂಡ ಇಂಗ್ಲೆಂಡ್ ತಂಡ ಪ್ರಕಟಗೊಂಡಿದೆ. ಈ ತಂಡದಲ್ಲಿರುವ ಆಟಗಾರರು, ಮೇ 22ರಿಂದ ಆರಂಭಗೊಳ್ಳಲಿರುವ ಪಾಕಿಸ್ತಾನ ವಿರುದ್ಧದ 4 ಪಂದ್ಯಗಳ ಟಿ20 ಸರಣಿಯಲ್ಲಿ ಆಡಬೇಕೆಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಹೇಳಿದೆ. ಹೀಗಾಗಿ, ಮೇ 21ಕ್ಕೆ ಆರಂಭವಾಗಲಿರುವ ಪ್ಲೇಆಫ್ ಹಂತದ ಪಂದ್ಯಗಳಿಗೆ ಇಂಗ್ಲೆಂಡ್ನ ಪ್ರಮುಖರು ಅಲಭ್ಯರಾಗಲಿದ್ದಾರೆ.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
![ICC-Champions-Trophy](https://www.udayavani.com/wp-content/uploads/2024/07/ICC-Champions-Trophy-150x90.jpg)
ICC Champions Trophy: ಮಾ.1ಕ್ಕೆ ಲಾಹೋರ್ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.