Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !


Team Udayavani, Jun 26, 2024, 10:56 PM IST

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !

ಬ್ರಿಗ್ಟನ್‌ (ಇಂಗ್ಲೆಂಡ್‌): ಇಂಗ್ಲೆಂಡ್‌ ಸೀಮರ್‌ ಓಲೀ ರಾಬಿನ್ಸನ್‌ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯವೊಂದರಲ್ಲಿ ಓವರಿಗೆ 43 ರನ್‌ ನೀಡಿ ಪ್ರಥಮ ದರ್ಜೆ ಕ್ರಿಕೆಟಿನ 2ನೇ ದುಬಾರಿ ಬೌಲರ್‌ ಎನಿಸಿದ್ದಾರೆ.

ಸಸೆಕ್ಸ್‌ ಪರ ಆಡುತ್ತಿರುವ ರಾಬಿನ್ಸನ್‌, ಲೀಸ್ಟೆರ್‌ಶೈರ್‌ ಕೌಂಟಿ ಎದುರಿನ ಡಿವಿಷನ್‌-2 ಪಂದ್ಯದ ವೇಳೆ ಈ ದುಬಾರಿ ಓವರ್‌ ಎಸೆದರು. ಇದರಲ್ಲಿ 3 ನೋಬಾಲ್‌ ಸೇರಿತ್ತು. ಬ್ಯಾಟರ್‌ ಲೂಯಿಸ್‌ ಕಿಂಬರ್‌ ಮೂರೂ ನೋಬಾಲ್‌ಗ‌ಳನ್ನು ಸಿಕ್ಸರ್‌ಗೆ ಬಡಿದಟ್ಟಿದ್ದರಿಂದ ಒಟ್ಟು 43 ರನ್‌ ಹರಿದು ಬಂತು.

ಪ್ರಥಮ ದರ್ಜೆ ಕ್ರಿಕೆಟಿನ ದುಬಾರಿ ಓವರ್‌ ಎಸೆದವರು ನ್ಯೂಜಿಲ್ಯಾಂಡ್‌ನ‌ ಮಾಜಿ ಬೌಲರ್‌ ಬರ್ಟ್‌ ವಾನ್ಸ್‌. 1989-1990ರ ವೆಲ್ಲಿಂಗ್ಟನ್‌-ಕ್ಯಾಂಟರ್‌ಬರಿ ನಡುವಿನ “ಶೆಲ್‌ ಟ್ರೋಫಿ’ ಪಂದ್ಯದ ವೇಳೆ ಇವರ ಓವರ್‌ ಒಂದರಲ್ಲಿ 77 ರನ್‌ ಸೋರಿ ಹೋಗಿತ್ತು. ಇದರಲ್ಲಿ 17 ನೋಬಾಲ್‌ಗ‌ಳಿದ್ದವು!

ಟಾಪ್ ನ್ಯೂಸ್

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

INDWvsSAW: ತಪ್ಪಿತು ರಿಚಾ ಶತಕ; ವಿಶ್ವದಾಖಲೆಯ ಮೊತ್ತ ಕಲೆ ಹಾಕಿದ ಭಾರತ

1-sadsd

T20 WC; ಭಾರತ-ದಕ್ಷಿಣ ಆಫ್ರಿಕಾ: ಸೋಲಿಲ್ಲದ ಸರದಾರರ ಫೈನಲ್‌ ಸಮರ

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

what if rain interrupts to icc t20 world cup final? What does the rule say?

ICC T20 World Cup; ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಏನು ಗತಿ? ನಿಯಮ ಏನು ಹೇಳುತ್ತದೆ?

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

Gujarat: ಭಾರೀ ಮಳೆಗೆ ರಾಜ್‌ ಕೋಟ್‌ ಏರ್‌ ಪೋರ್ಟ್‌ ಟರ್ಮಿನಲ್ ನ ಕೆನೋಪಿ ಕುಸಿತ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.