ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್


Team Udayavani, Oct 10, 2024, 5:37 PM IST

ENGvsPAK: First in Test history…. A record-breaking partnership root-brook

ಮುಲ್ತಾನ್:‌ ಪ್ರವಾಸಿ ಇಂಗ್ಲೆಂಡ್‌ ವಿರುದ್ದದ ಪಾಕಿಸ್ತಾನದ ಮೊದಲ ಟೆಸ್ಟ್‌ ಪಂದ್ಯದಲ್ಲಿ ರನ್‌ ರಾಶಿ ಹರಿದಿದೆ. ಮುಲ್ತಾನ್‌ (Multan) ನಲ್ಲಿ ನಡೆಯುತ್ತಿರುವ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್‌ ತಂಡವು ಭರ್ಜರಿ ರನ್‌ ಪೇರಿಸಿದ್ದು, ಏಳು ವಿಕೆಟ್‌ ನಷ್ಟಕ್ಕೆ 823 ರನ್‌ ಗಳಿಸಿದೆ. ಯುವ ಆಟಗಾರ ಹ್ಯಾರಿ ಬ್ರೂಕ್‌ (Harry Brook) ಅವರ ತ್ರಿಶತಕ ಮತ್ತು ಅನುಭವಿ ಆಟಗಾರ ಜೋ ರೂಟ್‌ (Joe Root) ದ್ವಿಶತಕ ಬಾರಿಸಿ ಮಿಂಚಿದ್ದಾರೆ.

ಮುಲ್ತಾನ್‌ ನಲ್ಲಿ ಜೋ ರೂಟ್‌ ಮತ್ತು ಹ್ಯಾರಿ ಬ್ರೂಕ್‌ ಅವರು ನಾಲ್ಕನೇ ವಿಕೆಟ್‌ ಗೆ 454 ರನ್‌ ಜೊತೆಯಾಟವಾಡಿದರು.

1877 ರಲ್ಲಿ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಬ್ಬರು ಬ್ಯಾಟರ್‌ ಗಳು ನಾಲ್ಕನೇ ವಿಕೆಟ್‌ ಗೆ 450 ರನ್‌ ಜೊತೆಯಾಟವಾಡಿದರು. ಆಸ್ಟ್ರೇಲಿಯದ ಆ್ಯಡಮ್ ವೋಗ್ಸ್ ಮತ್ತು ಶಾನ್ ಮಾರ್ಷ್ 449 ರನ್ ಗಳಿಸಿದ್ದು ಇದುವರೆಗಿನ ಅತ್ಯುತ್ತಮವಾಗಿತ್ತು. ಅವರು 2015 ರಲ್ಲಿ ಹೋಬರ್ಟ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಈ ದಾಖಲೆಯ ಸ್ಕೋರ್ ಗಳಿಸಿದ್ದರು.

ಹ್ಯಾರಿ ಬ್ರೂಕ್‌ ಅವರು 317 ರನ್‌ ಗಳಿಸಿ ತ್ರಿಶತಕ ಸಾಧಕರ ಸಾಲಿಗೆ ಸೇರಿದರು. ಬ್ರೂಕ್‌ 322 ಎಸೆತಗಳಲ್ಲಿ 317 ರನ್‌ ಮಾಡಿದರು. ಈ ಇನ್ನಿಂಗ್ಸ್‌ ನಲ್ಲಿ 29 ಬೌಂಡರಿ ಮತ್ತು ಮೂರು ಸಿಕ್ಸರ್‌ ಬಾರಿಸಿದರು. ಜೋ ರೂಟ್‌ ಅವರು 375 ಎಸೆತಗಳಲ್ಲಿ 262 ರನ್‌ ಗಳಿಸಿದರು.

ಬ್ರೂಕ್ ಮತ್ತು ರೂಟ್ ಅವರ 454 ರನ್‌ಗಳ ಜೊತೆಯಾಟವು ವಿದೇಶದಲ್ಲಿ ಯಾವುದೇ ವಿಕೆಟ್‌ ಗಾಗಿ ಟೆಸ್ಟ್ ಕ್ರಿಕೆಟ್‌ ನಲ್ಲಿ ಗಳಿಸಿದ ಅತಿ ಹೆಚ್ಚಿನ ಜೊತೆಯಾಟವಾಗಿದೆ. 1934 ರಲ್ಲಿ ಓವಲ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ 451 ರನ್ ಗಳಿಸಿದ್ದು ಹಿಂದಿನ ಅತ್ಯುತ್ತಮವಾಗಿತ್ತು. ರೂಟ್ ಮತ್ತು ಬ್ರೂಕ್ ಪಾಕಿಸ್ತಾನದ ವಿರುದ್ಧ ಯಾವುದೇ ತಂಡವು ಯಾವುದೇ ವಿಕೆಟ್‌ ಗೆ ದಾಖಲಿಸಿದ ಅತ್ಯಧಿಕ ಜೊತೆಯಾಟವನ್ನು ದಾಖಲಿಸಿದರು.

ಒಟ್ಟಾರೆಯಾಗಿ ಟೆಸ್ಟ್‌ ಕ್ರಿಕೆಟ್‌ ನಲ್ಲಿ ಅತಿ ದೊಡ್ಡ ಜೊತೆಯಾಟದ ದಾಖಲೆ ಇನ್ನೂ ಶ್ರೀಲಂಕಾದ ಕುಮಾರ ಸಂಗಕ್ಕರ ಮತ್ತು ಮಹೇಲಾ ಜಯವರ್ಧನೆ ಹೆಸರಿನಲ್ಲಿದೆ. ಅವರು 2006ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಕೊಲಂಬೊದಲ್ಲಿ 624 ರನ್‌ ಜೊತೆಯಾಟವಾಡಿದ್ದರು.

ಪಾಕಿಸ್ತಾನ ತಂಡವು ಮೊದಲ ಇನ್ನಿಂಗ್ಸ್‌ ನಲ್ಲಿ 556 ರನ್‌ ಗಳಿಸಿದರೆ, ಇಂಗ್ಲೆಂಡ್‌ ತಂಡವು 7 ವಿಕೆಟ್‌ ಗೆ 823 ರನ್‌ ಗಳಿಸಿ ಡಿಕ್ಲೇರ್‌ ಮಾಡಿಕೊಂಡಿತು.

ಟಾಪ್ ನ್ಯೂಸ್

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The legendary Rafael Nadal said goodbye to professional tennis

Rafael Nadal; ವೃತ್ತಿಪರ ಟೆನ್ನಿಸ್‌ ಗೆ ವಿದಾಯ ಹೇಳಿದ ದಿಗ್ಗಜ ರಾಫೆಲ್‌ ನಡಾಲ್

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

Women’s T20 World Cup: ಸ್ಮತಿ, ಹರ್ಮನ್‌ ಭರ್ಜರಿ ಆಟ, ಲಂಕಾ ವಿರುದ್ಧ ಭಾರತಕ್ಕೆ ಗೆಲುವು

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

T20 Cricket: ಬಾಂಗ್ಲಾದೇಶಕ್ಕೆ 86 ರನ್‌ ಸೋಲು… 2-0 ಮುನ್ನಡೆ; ಭಾರತಕ್ಕೆ ಟಿ20 ಸರಣಿ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Multan Test : ಪಾಕಿಸ್ಥಾನಕ್ಕೆ ಇಂಗ್ಲೆಂಡ್‌ ತಿರುಗೇಟು… ರೂಟ್‌, ಬ್ರೂಕ್‌ ಅಜೇಯ

Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್‌ ರೇಟ್‌ ಗೆಲುವು’

Women’s T20 World Cup: ಲಂಕಾ ಎದುರಾಳಿ: ಭಾರತಕ್ಕೆ ಬೇಕಿದೆ “ರನ್‌ ರೇಟ್‌ ಗೆಲುವು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.