![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 28, 2023, 5:44 AM IST
ಲಕ್ನೋ: ದಕ್ಷಿಣ ಆಫ್ರಿಕಾ ಮಾ. 31 ಮತ್ತು ಎ. 2ರಂದು ನೆದರ್ಲೆಂಡ್ಸ್ ವಿರುದ್ಧ ಏಕದಿನ ವಿಶ್ವಕಪ್ ಅರ್ಹತಾ ಪಂದ್ಯವನ್ನು ಆಡಲಿದ್ದು, ಇದರಲ್ಲಿ ಪ್ರಮುಖ ಆಟಗಾರರೆಲ್ಲ ಪಾಲ್ಗೊಳ್ಳಲಿದ್ದಾರೆ.
ಹೀಗಾಗಿ ಹರಿಣಗಳ ನಾಡಿನ ಕ್ರಿಕೆಟಿಗರು ಮೊದಲೆರಡು ಐಪಿಎಲ್ ಪಂದ್ಯಗಳನ್ನು ತಪ್ಪಿಸಿಕೊಳ್ಳಬೇಕಾಗುತ್ತದೆ.
ಈ ಕಾರಣಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ನ ಮೊದಲೆರಡು ಐಪಿಎಲ್ ಪಂದ್ಯಗಳಲ್ಲಿ ಕೆ.ಎಲ್. ರಾಹುಲ್ ಅವರು ವೆಸ್ಟ್ ಇಂಡೀಸ್ನ ಕೈಲ್ ಮೇಯರ್ ಅಥವಾ ಹಾರ್ಡ್ ಹಿಟ್ಟರ್ ದೀಪಕ್ ಹೂಡಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಕ್ವಿಂಟನ್ ಡಿ ಕಾಕ್ ಗೈರಲ್ಲಿ ಇಂಥದೊಂದು ಬದಲಾವಣೆ ಕಂಡುಬರಲಿದೆ.
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಆ್ಯನ್ರಿಚ್ ನೋರ್ಜೆ ಮತ್ತು ಲುಂಗಿ ಎನ್ಗಿಡಿ ಸೇವೆಯಿಂದ ವಂಚಿತವಾಗಲಿದೆ. ಜತೆಗೆ ಬಾಂಗ್ಲಾದ ಮುಸ್ತಫಿಜುರ್ ರೆಹಮಾನ್ ಕೂಡ ಹೊರಗುಳಿಯಲಿದ್ದಾರೆ. ಬಾಂಗ್ಲಾ ತಂಡ ಐರ್ಲೆಂಡ್ ವಿರುದ್ಧ ಸರಣಿ ಆಡುವುದರಿಂದ ಮುಸ್ತಫಿಜುರ್ “ರಾಷ್ಟ್ರೀಯ ಸೇವೆ’ಗೆ ತೆರಳಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.