![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, May 15, 2020, 10:26 AM IST
ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಲ್ ಕ್ಯಾಪ್ಟನ್ ಎಂದೇ ಹೆಸರಾದವರು. ಯಾವುದೇ ಸಂಕಷ್ಟದ ಸಮಯದಲ್ಲಿ ತನ್ನ ತಾಳ್ಮೆ ಕಳೆದುಕೊಳ್ಳದೆ ಪರಿಸ್ಥಿತಿ ನಿಭಾಯಿಸುತ್ತಿದ್ದರು. ಆದರೆ ಧೋನಿ ತಾಳ್ಮೆ ಕಳೆದುಕೊಳ್ಳುತ್ತಿದ್ದರು,, ಕೋಪ ಮಾಡಿಕೊಳ್ಳುತ್ತಿದ್ದರು ಎನ್ನುತ್ತಾರೆ ಗೌತಮ್ ಗಂಭೀರ್.
ಧೋನಿ ತಾಳ್ಮೆ ಕಳೆದುಕೊಳ್ಳುವುದಿಲ್ಲ ಎಂದು ಜನರು ಹೇಳುತ್ತಾರೆ. ಅದರೆ ಅವರು ತಾಳ್ಮೆ ಕಳೆದುಕೊಳ್ಳುವುದನ್ನು ನಾನು ಕೆಲವು ಬಾರಿ ನೋಡಿದ್ದೇನೆ. 2007ರ ವಿಶ್ವಕಪ್ ನಲ್ಲಿ ಧೋನಿ ಕೋಪ ಮಾಡಿಕೊಂಡಿದ್ದರು. ಆ ವಿಶ್ವಕಪ್ ನಲ್ಲಿ ನಾವು ಉತ್ತಮ ಪ್ರದರ್ಶನ ತೋರಿರಲಿಲ್ಲ. ಆಗ ತಾಳ್ಮೆ ಕಳೆದುಕೊಂಡಿದ್ದರು. ಅವರೂ ಒಬ್ಬ ಮನುಷ್ಯ. ಕೋಪ ಬರುವುದು ಸಹಜ. ಐಪಿಎಲ್ ನಲ್ಲಿ ಚೆನ್ನೈ ತಂಡದಲ್ಲಿ ಯಾರೋ ಕ್ಯಾಚ್ ಕೈಚೆಲ್ಲಿದಾಗ ಮಾಹಿ ರೇಗಾಡಿದ್ದರು. ಅವರು ಕೂಲ್ ನಿಜ. ಇತರ ನಾಯಕರಿಗಿಂತ ಶಾಂತ. ನನಗಿಂತ ಖಂಡಿತವಾಗಿಯೂ ಶಾಂತವಾಗಿರುತ್ತಾರೆ ಎಂದು ಗಂಭೀರ್ ಹೇಳಿದ್ದಾರೆ.
ಗೌತಮ್ ಗಂಭೀರ್ ಅವರು ಧೋನಿ ತಂಡದ ಸ್ಟಾರ್ ಆಟಗಾರರಾಗಿದ್ದರು. 2007 ಮತ್ತು 2011ರ ಎರಡೂ ವಿಶ್ವಕಪ್ ಗೆಲುವಿನಲ್ಲೂ ಗಂಭೀರ್ ಪಾತ್ರ ಬಹುಮುಖ್ಯವಾಗಿತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.