![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 13, 2024, 10:14 PM IST
ನವದೆಹಲಿ: ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವ ಗೌತಮ್ ಗಂಭೀರ್, ಶೀಘ್ರದಲ್ಲೇ ಆಯ್ಕೆದಾರರ ಸಭೆ ನಡೆಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.
ಜು.27ರಿಂದ ಆರಂಭಗೊಳ್ಳಲಿರುವ ಶ್ರೀಲಂಕಾಕ್ಕೆ ಭಾರತದ ಪ್ರವಾಸ ಸರಣಿ, ಮುಖ್ಯ ಕೋಚ್ ಆದ ಬಳಿಕ ಗಂಭೀರ್ಗೆ ಹೆಗಲ ಮೇಲಿರುವ ಮೊದಲ ಕರ್ತವ್ಯವಾಗಿದ್ದು, ಅದಕ್ಕೂ ಮುನ್ನ ಬಿಸಿಸಿಐ ಆಯ್ಕೆದಾರರ ಸಮಿತಿಯಲ್ಲೂ ಬದಲಾವಣೆಯಾಗುವ ಸಾಧ್ಯತೆಯಿದೆ. ಸದ್ಯ, ಮಾಜಿ ಕ್ರಿಕೆಟರ್ ಅಜಿತ್ ಅಗರ್ಕರ್ ಮುಂದಾಳತ್ವದಲ್ಲಿರುವ ಆಯ್ಕೆ ಸಮಿತಿಯಲ್ಲಿ ಶಿವ ಸುಂದರ್ ದಾಸ್, ಸುಬ್ರೊತೊ ಬ್ಯಾನರ್ಜೀ, ಸಲೀಲ್ ಅಂಕೋಲ ಮತ್ತು ಶ್ರೀಧರನ್ ಶರತ್ ಇದ್ದಾರೆ.
ಶ್ರೀಲಂಕಾಕ್ಕೆ ಪ್ರವಾಸ ಹೋಗಲಿರುವ ಭಾರತ ಕ್ರಿಕೆಟ್ ತಂಡ ಅಲ್ಲಿ 3 ಪಂದ್ಯಗಳ ಟಿ20, 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಲಭ್ಯರಾಗಲಿದ್ದು, ಹಾರ್ದಿಕ್ ಪಾಂಡ್ಯ ಟಿ20ಗೆ, ಕೆ.ಎಲ್.ರಾಹುಲ್ ಏಕದಿನಕ್ಕೆ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.