ಜಿಂಬಾಬ್ವೆಯ “ಅಭಿಮಾನಿ’ಗೆ ಗಿಲ್‌ ಜೆರ್ಸಿ ಗಿಫ್ಟ್


Team Udayavani, Aug 24, 2022, 6:30 AM IST

ಜಿಂಬಾಬ್ವೆಯ “ಅಭಿಮಾನಿ’ಗೆ ಗಿಲ್‌ ಜೆರ್ಸಿ ಗಿಫ್ಟ್

ಅಮೋಘ ಫಾರ್ಮ್ ನಲ್ಲಿರುವ ಭಾರತದ ಪ್ರತಿಭಾನ್ವಿತ ಆಟಗಾರ ಶುಭಮನ್‌ ಗಿಲ್‌ ಅವರಿಗೆ ಜಿಂಬಾಬ್ವೆಯಲ್ಲಿ ಅಭಿಮಾನಿಯೊಬ್ಬರು ಸಿಕ್ಕಿದ್ದಾರೆ.

ಏಕದಿನ ಸರಣಿ ಮುಗಿದ ಬಳಿಕ ತಮ್ಮ ಜೆರ್ಸಿಯನ್ನು ಈ ಅಭಿಮಾನಿಗೆ ಉಡುಗೊರೆಯಾಗಿ ನೀಡಿ ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ. ಅಂದಹಾಗೆ ಗಿಲ್‌ ಫ್ಯಾನ್‌ ಬೇರೆ ಯಾರೂ ಅಲ್ಲ, ಅಂತಿಮ ಪಂದ್ಯದಲ್ಲಿ 5 ವಿಕೆಟ್‌ ಕಿತ್ತು ಮಿಂಚಿದ ವೇಗಿ ಬ್ರಾಡ್‌ ಇವಾನ್ಸ್‌!

ಪಂದ್ಯದ ಬಳಿಕ ನಡೆದ ಪತ್ರಿಕಾಗೋಷ್ಠಿಗೆ ಶುಭಮನ್‌ ಗಿಲ್‌ ಕೊಟ್ಟ ಜೆರ್ಸಿಯೊಂದಿಗೆ ಇವಾನ್ಸ್‌ ಆಗಮಿಸಿದರು. ಜತೆಗೆ ತಾನು ಗಿಲ್‌ ಅವರ ಬಹು ದೊಡ್ಡ ಫ್ಯಾನ್‌ ಎಂಬುದಾಗಿ ಹೇಳಿದರು. ಇಬ್ಬರೂ ಜೆರ್ಸಿ ವಿನಿಮಯ ಮಾಡಿಕೊಂಡ ಸ್ವಾರಸ್ಯವನ್ನು ತೆರೆದಿಟ್ಟರು.

“ಸರಣಿಗೂ ಮೊದಲೇ ನಾನು ಅವರ ಅಭಿಮಾನಿ. ಆದ್ದರಿಂದಲೇ ಅವರ ಈ ಶರ್ಟ್‌ ಇಂದು ನನ್ನ ಬಳಿ ಇದೆ.

ಇಲ್ಲಿ ನಾವಿಬ್ಬರು ಪರಸ್ಪರ ಮುಖಾಮುಖೀ ಆದೆವು. ಗಿಲ್‌ ಓರ್ವ ವಿಶ್ವ ದರ್ಜೆಯ ಆಟಗಾರ. ಅವರ ಆಟದ ಶೈಲಿ ನನಗೆ ಬಹಳ ಇಷ್ಟ. ಹೀಗಾಗಿ ನಾನು ಅವರ ಅಭಿಮಾನಿಯಾದೆ. ಗಿಲ್‌ ಐಪಿಎಲ್‌ನಲ್ಲಿ ಆಡುತ್ತಿರುವುದನ್ನೂ ನಾನು ಟಿವಿಯಲ್ಲಿ ಕಂಡಿದ್ದೇನೆ. ಆಸ್ಟ್ರೇಲಿಯ ವಿರುದ್ಧದ ಬಿಸ್ಬೇನ್‌ ಟೆಸ್ಟ್‌ ಗೆಲುವು ಹಾಗೂ ಸರಣಿ ಜಯದಲ್ಲೂ ಗಿಲ್‌ ಪಾತ್ರ ಮರೆಯುವಂತಿಲ್ಲ. ಹೀಗಾಗಿ ನಾನು ಅವರ ಅಭಿಮಾನಿಯದೆ’ ಎಂದು ಬ್ರಾಡ್‌ ಇವಾನ್ಸ್‌ ಹೇಳಿದರು.

“ಪಂದ್ಯದ ಬಳಿಕ ವಾಪಸಾಗುತ್ತಿದ್ದಾಗ ಮೊದಲು ನನ್ನ ಜೆರ್ಸಿಯನ್ನು ಗಿಲ್‌ ಅವರಿಗೆ ನೀಡಿದೆ. ಅವರು ಕೂಡಲೇ ತಮ್ಮ ಜೆರ್ಸಿ ತೆಗೆದು ನನಗೆ ಕೊಟ್ಟರು. ಈ ಕುರಿತು ನಾವು ಬೆಳಗ್ಗೆಯೇ ಮಾತಾಡಿಕೊಂಡಿದ್ದೆವು. ಇದಕ್ಕೆ ಗಿಲ್‌ ಒಪ್ಪಿದರು’ ಎಂದ ಬ್ರಾಡ್‌ ಇವಾನ್ಸ್‌, ಭವಿಷ್ಯದಲ್ಲಿ ಐಪಿಎಲ್‌ ಆಡುವುದು ನನ್ನ ಕನಸು ಎಂದೂ ಹೇಳಿದರು.

ಟಾಪ್ ನ್ಯೂಸ್

Modi–UK-stramer

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

1-rewewewe

Monsoon season: ದಕ್ಷಿಣ ಕನ್ನಡದಲ್ಲಿ ಜಲ ಚಟುವಟಿಕೆಗಳು, ಚಾರಣಕ್ಕೆ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

1-gill

Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Modi–UK-stramer

India-UK Relationship: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್‌ಗೆ ಭಾರತಕ್ಕೆ ಬರಲು ಮೋದಿ ಆಹ್ವಾನ

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Zim vs Ind: ಕನಿಷ್ಠ ಮೊತ್ತ ಗರಿಷ್ಠ ಒತ್ತಡ; ಯುವ ಭಾರತಕ್ಕೆ ಶಾಕ್‌ ಕೊಟ್ಟ ಜಿಂಬಾಬ್ಬೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Pune: ಮದ್ಯದ ಮತ್ತಲ್ಲಿ ಪೊಲೀಸರಿಗೇ ಬೆಂಕಿ ಹಚ್ಚಲು ಯತ್ನಿಸಿದಾನ ಸೆರೆ

Building Collapses: ಕುಸಿದ 6 ಅಂತಸ್ಥಿನ ಕಟ್ಟಡ… 10ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

Surath: ಕುಸಿದ 6 ಅಂತಸ್ತಿನ ಕಟ್ಟಡ… ಓರ್ವ ಮಹಿಳೆ ರಕ್ಷಣೆ, ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.